ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ
ಹೊನ್ನಾವರ:ಆದಿಚುಂಚನಗಿರಿ ಶಾಖಾ ಮಠ ಕುಮಟಾದ ಶ್ರೀ ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ ನೀಡಿದರು. ಖರ್ವಾ ಗ್ರಾಮದ ಬರ್ನಕೇರಿ ಗ್ರಾಮದೇವತೆಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶಿರ್ವಚನ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಕಲಾಕಾರ ಮಹೇಶ್ ಗೌಡ ಅವರು ಬಿಡಿಸಿದ ಆದಿಚುಂಚನಗಿರಿ ಜಗದ್ಗುರು ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರವನ್ನು ಶ್ರೀ ನಿಶ್ಚಲಾನಂದ ಸ್ವಾಮಿಗಳಿಗೆ … [Read more...] about ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ
ಮಿನಿ ಬಸ್ ಪಲ್ಟಿ;ಪ್ರವಾಸಿಗರುಪಾರು
ಹೊನ್ನಾವರ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ ಗೇರುಸೊಪ್ಪಾ ಬಂಗಾರಕುಸುಮಾ ಪಾಲ್ಸಬಳಿ ಪಲ್ಟಿಯಾಗಿದ್ದು, ಪ್ರವಾಸಿಗರು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಚಾಮರಾಜನಗರದಿಂದ ಮುರ್ಡೆಶ್ವರಕ್ಕೆ ಆಗಮಿಸುತ್ತಿದ್ದ ಮಿನಿ ಬಸ್ ಬಂಗಾರಕುಸುಮ ಪಾಲ್ಸ ಸಮೀಪದ ತಿರುವಿನಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ೧೬ ಜನ ಪ್ರವಾಸಿಗರಲ್ಲಿ ೭ ಜನರಿಗೆ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಾಳುವನ್ನು ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ … [Read more...] about ಮಿನಿ ಬಸ್ ಪಲ್ಟಿ;ಪ್ರವಾಸಿಗರುಪಾರು
ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ
ಹೊನ್ನಾವರ; ಕೊರೋನಾ ಸಂಕಷ್ಟದ ಮಧ್ಯೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮಗಳ ಮದುವೆ ಹಾಗೂ ಜೀವನೋಪಯಕ್ಕಾಗಿ ಮಾಡಿದಂತಹ ಸಾಲವನ್ನು ತೀರಿಸಲು ಸಾಧ್ಯವಾಗದೇ ತಾಲೂಕಿನ ಮೂಡ್ಕಣಿಯ ಮಾದೇವ ನಾರಾಯಣ ನಾಯ್ಕ(೬೦ ) ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಕೃಷಿಕರಾಗಿದ್ದು, ಬೆಳೆದಂತಹ ಬೆಳೆ ಹಾನಿ ಸಂಭವಿಸಿದ್ದು, ಈ ಹಿಂದೆ ಬ್ಯಾಂಕನಿಂದ ಸಾಲ ಮರುಪಾವತಿಸಲು ಸಂಕಷ್ಟವಾಗಲಿದೆ ಎಂದು ಭಯಗೊಂಡು ವಿಷ ಸೇವಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. … [Read more...] about ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ
ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ
ವೈದ್ಯಕೀಯ, ಸಹಕಾರಿ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಡಾ. ಎಂ.ಪಿ. ಕರ್ಕಿ ತಾಲೂಕಿಗೆ ಅನನ್ಯ ಸೇವೆ ಸಲ್ಲಿಸಿದ್ದರು. ಕಹಿಯಾದರೂ ಅಪ್ರಿಯ ಸತ್ಯವನ್ನು ಹೇಳುವ ನಿಷ್ಠೆ, ಕೈಬಾಯಿ ಶುದ್ಧತೆಗಳಿಗೆ ಹೆಸರಾದ ಡಾ. ಎಂ.ಪಿ. ಕರ್ಕಿ ವೈದ್ಯರಾಗಿ ಹಳ್ಳಿಹಳ್ಳಿ ತಿರುಗಿ ಅಗ್ಗದಲ್ಲಿ ಪ್ರಾಮಾಣಿಕ ವೈದ್ಯಕೀಯ ಸೇವೆ ನೀಡಿದ್ದರು.ಸಮಾಜದ ರೋಗವನ್ನು ಕಂಡು ಚಿಕಿತ್ಸೆ ನೀಡಲು ಸಾಮಾಜಿಕ ಕ್ಷೇತ್ರಕ್ಕೆ ಬಂದರು, ಅಲ್ಲೂ ತನ್ನ ತನ ಉಳಿಸಿಕೊಂಡು ರಚನಾತ್ಮಕ ಕೆಲಸಗಳಿಂದ … [Read more...] about ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ




