• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ

August 22, 2017 by Gaju Gokarna Leave a Comment

ಹೊನ್ನಾವರ: ನೂರಾರು ಭಜನೆಗಳನ್ನು ತಮ್ಮ ಕಂಚಿನ ಕಂಠದ ಮೂಲಕ ಹಾಡಿ ಸಂಗೀತಪ್ರೇಮಿಗಳ ಗಮನ ಸೆಳೆದು ಇತ್ತೀಚೆಗೆ ನಿಧನರಾದ ಖ್ಯಾತ ಸಂಗೀತ ಕಲಾವಿದ ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಅವರಿಗೆ ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ ಗುಂಡಿಬೈಲದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ, ಅದ್ಬುತ ಪ್ರತಿಭೆ ಇಂದು ಮರೆಯಾಗಿ ಹೋಗಿದೆ. ಸಂಗೀತದಲ್ಲಿ ಸಾಧನೆ ಮಾಡಿದ ಅವರು ಕಲೆಯನ್ನು ಹಣಕ್ಕಾಗಿ ಎಂದಿಗೂ … [Read more...] about ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ

ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ

August 22, 2017 by Gaju Gokarna Leave a Comment

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ

Apmc market report 21-08-2017

August 21, 2017 by Sachin Hegde Leave a Comment

arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12690 15660 13720Arecanut Hale Chali Average 2 Quintal 21190 22570 21870Arecanut Hosa Chali Average 3 Quintal 18530 22110 20510 2] MARKET: … [Read more...] about Apmc market report 21-08-2017

ಪೂರ್ವಿ ಹೆಬ್ಬಾರ್​ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್

August 21, 2017 by Sachin Hegde Leave a Comment

ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್‍ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್​ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್

“ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ

August 20, 2017 by Gaju Gokarna Leave a Comment

ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಶ್ರಾವಣ ಬಹುಳ ದ್ವಾದಶಿ ಶನಿವಾರದಂದು, “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗವನ್ನು ‘ಯಕ್ಷಮಿತ್ರ ಕಲಾಮಂಡಳಿ, ಯಲ್ಲಾಪುರ’ ಎಂಬ ಪ್ರಸಿದ್ಧ ತಂಡದ ಯುವ ಪ್ರತಿಭೆಗಳು ಪ್ರದರ್ಶನ ನೀಡಿದರು. ಈ ಪ್ರದರ್ಶನದಲ್ಲಿ ಹೆಣ್ಣುಮಕ್ಕಳು ಕೂಡಾ ಪಾತ್ರಧಾರಿಗಳಾಗಿರುವುದು ವಿಶೇಷವಾಗಿದೆ. ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮರಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು … [Read more...] about “ಭೌಮಾಸುರ” ಎಂಬ ಯಕ್ಷಗಾನ ಪ್ರಸಂಗ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,935 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar