1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12879 16229 14059Arecanut Hale Chali Average 3 Quintal 22510 22950 22720Arecanut Hosa Chali Average 4 Quintal 18119 22729 20459 2] MARKET: … [Read more...] about Apmc market report 19-8-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಹೊನ್ನಾವರ `ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡುವ ಧೂತರು. ಅವರು ತಮ್ಮ ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಸಭಾಭವನದಲ್ಲಿ ನಡೆದ ಹಸಿಕಸ ಮತ್ತು ಒಣಕಸ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ಕುರಿತು ಕುಮಟಾ ಪುರಸಭೆ, ಭಟ್ಕಳದ ಜಾಲಿ ಪ. ಪಂ ಹಾಗೂ ಹೊನ್ನಾವರ ಪ.ಪಂ ಪೌರಕಾರ್ಮಿಕರಿಗೆ ಚಾಲಕರಿಗೆ ಹಾಗೂ ಮೇಲ್ವಿಚಾರಕರುಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು … [Read more...] about ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
“ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ಹೊನ್ನಾವರ:"ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ'ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ … [Read more...] about “ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ತಿಳುವಳಿಕೆ ಸಭೆ
ಕಾರವಾರ: ಮನೆ ಮನೆಗಳಿಂದ ಸಾರ್ವಜನಿಕರು ವಿಂಗಡಿಸಿ ನೀಡುವ ತಾಜ್ಯಗಳನ್ನು ಸಂಗ್ರಹಿಸಿ ಸಾಗಿಸಲು ಮತ್ತು ಅವುಗಳ ನಿರ್ವಹಣೆ ಮಾಡುವ ಕುರಿತು ಸ್ಥಳಿಯ ಸಂಸ್ಥೆಗಳ ತಿಳುವಳಿಕೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಗುವದು. ಆಗಸ್ಟ 18 ರಂದು ಹೊನ್ನಾವರ ನಗರ ಸ್ಥಳಿಯ ಸಂಸ್ಥೆಯಲ್ಲಿ ಕುಮಟಾ, ಭಟ್ಕಳ, ಹೊನ್ನಾವರ, ಜಾಲಿ ಸ್ಥಳಿಯ ಸಂಸ್ಥೆಗಳಿಗೆ, ಆಗಸ್ಟ 19 ರಂದು ಶಿರಸಿ ಸ್ಥಳಿಯ ಸಂಸ್ಥೆಯಲ್ಲಿ ಸಿದ್ದಾಪುರ, ಯಲ್ಲಾಪುರ, ಮುಂಡಗೋq,À ಶಿರಸಿ ಸ್ಥಳಿಯ ಸಂಸ್ಥೆಗಳಿಗೆ … [Read more...] about ತಿಳುವಳಿಕೆ ಸಭೆ



