ಹೊನ್ನಾವರ:ತಾಲೂಕಾಡಳಿತದಿಂದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಹಸೀಲ್ದಾರ್ ವಿ.ಆರ್.ಗೌಡ ನೆರವೇರಿಸಿದರು. ನಂತರ ತಮ್ಮ ಸಂದೇಶದಲ್ಲಿ 1947 ರಲ್ಲಿ ಇಂಗ್ಲೀಷರನ್ನು ಹೊಡೆದೋಡಿಸಿದ ಸಂತಸದಲ್ಲಿ ಈ ದಿನವನ್ನು ಆಚರಿಸುತ್ತಿದ್ದೇವೆ. ವರ್ಷದಿಂದ ವರ್ಷ ಕಳೆದರೂ ನಮ್ಮ ಉತ್ಸಾಹ ತಗ್ಗಲಿಲ್ಲ. ಸ್ವಾಂತ್ರ್ಯ ಪೂರ್ವದಲ್ಲಿ ಇಂಗ್ಲೀಷರಿಂದ ಶೋಷಣೆ, ದಬ್ಬಾಳಿಕೆ, ನಮ್ಮ ಹಿರಿಯರಿಂದ ತಿಳಿದಾಗ ಅದರ ಮಹತ್ವ ಅರಿವಾಗುತ್ತದೆ. ಅವರ … [Read more...] about ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಗುದ್ದಲಿ ಪೂಜೆ ನೆರವೇರಿಸಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ
ಹೊನ್ನಾವರ:ಪಟ್ಟಣದ ಪ್ರಭಾತನಗರದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಯ ಹತ್ತಿರ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಶಾಸಕರ ಅನುದಾನದಡಿಯಲ್ಲಿ ಕಾಲು ಸಂಕ ನಿರ್ಮಾಣ ಕಾಮಗಾರಿಗೆ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶೀಥಿಲಾವಸ್ಥೆಯಲ್ಲಿದ್ದ ಕಾಲುಸಂಕ ಕುಸಿಯುವ ಭೀತಿಯಲ್ಲಿತ್ತು ಇದನ್ನು ಸ್ಥಳಿಯರು ನನ್ನ ಗಮನಕ್ಕೆ ತಂದಿದ್ದರು. ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಕಾಲುಸಂಕವನ್ನು ಪರಿಶೀಲಿಸಿದ್ದೆ. … [Read more...] about ಗುದ್ದಲಿ ಪೂಜೆ ನೆರವೇರಿಸಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ
ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
Apmc market report -14-08-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12879 16569 14689Arecanut Hale Chali Average 3 Quintal 21049 22579 21899Arecanut Hosa Chali Average 4 Quintal 18519 22059 20349 2] MARKET: … [Read more...] about Apmc market report -14-08-2017
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ




