ಪರಮಪೂಜ್ಯ ಪದ್ಮವಿಭೂಷಣ ಡಾ|| ಡಿ ವಿರೇಂದ್ರ ಹೆಗ್ಗಡೆಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳಿಗೆ ರಾಜ್ಯಾದಾದ್ಯಂತ ಕರೆ ನೀಡಿದ ಹಿನ್ನೆಲೆಯಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ 69 ಕಡೆಗೆ ದೇವಸ್ತಾನದ ಒಳಾಂಗಣ - ಹೊರಾಂಗಣ ಆವರಣ, ನಾಗನಕಟ್ಟೆ, ಚೌಡಿಕಟ್ಟೆ, ಜಟಕ, ಗುಡಿ-ಗೋಪುರಗಳ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಪ್ರಗತಿಬಂಧು ಸ್ವ ಸಹಾಸಂಘಗಳ ಒಕ್ಕೂಟ, ದೇವಸ್ಥಾನ ಆಡಳಿತ ಸಮಿತಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ … [Read more...] about ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ಹೊನ್ನಾವರ; ಕರ್ನಾಟಕರಾಜ್ಯ ಖಾಸಗಿ ಶಿಕ್ಷಣಸಂಸ್ಥೆಗಳ ಮತ್ತು ನೌಕರರ ಒಕ್ಕೂಟದ ಹೊನ್ನಾವರ ತಾಲೂಕಿನ ಪದಾಧಿಕಾರಿಗಳು 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ ಒಕ್ಕೂಟದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಹೆಬ್ಬಾರ ನೇತೃತ್ವದಲ್ಲಿ ಸರಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು .ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಹಂತದ ಪ್ರತಿಭಟನೆ ಮಾಡಿದಾಗ್ಯೂ ಸರ್ಕಾರ ಸ್ಪಂದಿಸದೇ ಇರುವ ಕಾರಣ ಅನಿವಾರ್ಯವಾಗಿ ಪುನಃ ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ಕೃಷ್ಣಮೂರ್ತಿ … [Read more...] about 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು
ಹೊನ್ನಾವರ :ಶರಾವತಿ ಬಲದಂಡೆಯಿಂದ ಮತ್ತು ಮಂಕಿ ಭಾಗದಿಂದ ಬರುವ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದಿರುತ್ತಾರೆ, ಇವರನ್ನು ಶರಾವತಿ ಸರ್ಕಲ್ ಬಳಿ ಇಳಿಸಿ ಹೋಗಲಾಗುತ್ತದೆ. ಎರಡು ಕಿ.ಮೀ ದೂರ ಇರುವ ಕಾಲೇಜಿಗೆ ಹೋಗುವಾಗ ಇನೊಂದು ಬಸ್ಸಿನವರು ವಿದ್ಯಾರ್ಥಿಗಳನ್ನು ಬಸ್ ಹತ್ತಿಸಿಕೊಳ್ಳುತ್ತಿರಲಿಲ್ಲ. ಟಿಕೇಟ್ ಮಾಡಲು ಹೇಳುತ್ತಿದ್ದರು. ಇದನ್ನು ವಿದ್ಯಾರ್ಥಿಗಳು ಪ್ರತಿಭಟಿಸಿದಾಗ ಶಾಸಕ ಮಂಕಾಳ ವೈದ್ಯ ಬಸ್ ಸ್ಟ್ಯಾಂಡಿಗೆ ಬಂದು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಶರಾವತಿ … [Read more...] about ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು
ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ
ಹೊನ್ನಾವರ ;ರೋಟರಿ ಕ್ಲಬ್ ಹೊನ್ನಾವರ ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮವನ್ನು ನಡೆಯಿತು, ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಇವೆಂಟ್ ಛೇರಮನ ರೋ||ಸತ್ಯ ಜಾವಗಲ್ ಈ ವರ್ಷ ನಮ್ಮ ಕ್ಲಬ್ನಿಂದ ವಿಶೇಷವಾಗಿ ಮಕ್ಕಳಲ್ಲಿ ಪರಿಸರ ಜಾಗೃತಿ ಹಾಗೂ ಪರಿಸರವನ್ನು ಪ್ರೀತಿಸುವ ಮನೋಭಾವ ಮೂಡಿಸುವ ಸಲುವಾಗಿ ರೋಟರಿ ಪರಿವಾರದೊಂದಿಗೆ ಅವರ ಮಕ್ಕಳ ಹೆಸರಲ್ಲಿ ಮಕ್ಕಳ … [Read more...] about ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ




