Padmanjali Theatre Leader (ua) Kannada 11.30AM2.30PM5.30PM8.30PM … [Read more...] about Honavar Movies as on 11-08-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಹೊನ್ನಾವರ : ಸರಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊನ್ನಾವರ ತಾಲೂಕಾ ಆಸ್ಪತ್ರೆ ಉತ್ತಮ ವೈದ್ಯರ ತಂಡದೊಂದಿಗೆ ಸುಸಜ್ಜಿತ ಆಸ್ಪತ್ರೆಯಾಗಿದೆ. ಆದರೆ ಕೆಲವೊಂದು ಗಂಭೀರ ನ್ಯೂನ್ಯತೆಗಳು ಎದ್ದು ಕಾಣುತ್ತಿದೆ. ಈ ಬಗ್ಗೆ ಕಳೆದ 2-3 ವರ್ಷಗಳಿಂದ ಮನವಿ ನೀಡಿದರೂ ಯಾವುದೇ ಸ್ಪಂಧನೆ ದೊರೆತಿಲ್ಲ. ತಾಲೂಕಿನ ಜನಸಂಖ್ಯೆ ಹೆಚ್ಚಾದಂತೆ ರೋಗಿಗಳ ಸಂಖ್ಯೆಯು … [Read more...] about ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
Apmc market report -09-08-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12769 15769 13889Arecanut Hale Chali Average 2 Quintal 22319 22979 22569Arecanut Hosa Chali Average 3 Quintal 18279 22729 20469 2] MARKET: … [Read more...] about Apmc market report -09-08-2017
ನೋಟ್ಬುಕ್ ವಿತರಣಾ ಕಾರ್ಯಕ್ರಮ
ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್ನ ಶಾಲೆಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಕಾರದಲ್ಲಿ 5ನೇ ವರ್ಷದ ನೋಟ್ಬುಕ್ ವಿತರಣಾ ಕಾರ್ಯಕ್ರಮವನ್ನು ತಾ.ಪಂ. ಸದಸ್ಯರಾಸ ಲೋಕೇಶ ಡಿ. ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಪ್ರತೀ ವರ್ಷವೂ ಇಂತಹ ಕಾರ್ಯಕ್ರಮವನ್ನು ಸಂಘಟಿಸುತ್ತಿರುವುದಕ್ಕೆ ಅಭಿನಂದಿಸಿದಲ್ಲದೇ ವಿದ್ಯಾರ್ಥಿಗಳು ಇಂತಹ ದಾನಿಗಳು ನೀಡಿದ ಪಟ್ಟಿ … [Read more...] about ನೋಟ್ಬುಕ್ ವಿತರಣಾ ಕಾರ್ಯಕ್ರಮ
ಹಾಡು ಹಗಲೇ ಮಹಿಳೆಯ ಕರಿಮಣಿ ಸರ ಅಪಹರಣ
ಹೊನ್ನಾವರ :ಹೆಲ್ಮೆಟ್ ಧರಿಸಿ ಬೈಕ್ ಮೇಲೆ ಬಂದ ಆಗುಂತಕರೀರ್ವರು ಹಾಡು ಹಗಲೇ ಅಂಗಡಿಯಲ್ಲಿ ಕುಳಿತಿದ್ದ ಮಹಿಳೆಯೋರ್ವಳ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರಾಮೇಶ್ವರಕಂಬಿಯಲ್ಲಿ ಸಂಭವಿಸಿದೆ. ಚಿನ್ನದ ಸರ ಅಪಹರಣಕ್ಕೆ ಒಳಗಾದ ಅಂಗಡಿಯ ಮಾಲಕಿ ಲಲಿತಾ ದತ್ತಾತ್ರೇಯ ಕಾಳನ್ ಈ ಕುರಿತು ಪೋಲಿಸರಿಗೆ ದೂರು ನೀಡಿರುವುದಾಗಿ ಹೇಳಿದ್ದಾಳೆ. ರಾಮೇಶ್ವರಕಂಬಿ ಮಾರ್ಗದಲ್ಲಿದ್ದ ತಮ್ಮ ಚಿಕ್ಕ ಕಿರಾಣಿ ಅಂಗಡಿಯಲ್ಲಿ … [Read more...] about ಹಾಡು ಹಗಲೇ ಮಹಿಳೆಯ ಕರಿಮಣಿ ಸರ ಅಪಹರಣ




