ಹೊನ್ನಾವರ : ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ದೇಶ ಶರವೇಗದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಜಗತ್ತಿನಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿದೆ. ಇದರಿಂದ ಖಾಯಂ ಭಾರತ ದ್ವೇಷಿಸುವ ಪಾಕಿಸ್ತಾನ ಮತ್ತು ಇತ್ತೀಚೆಗೆ ಕಾಲು ಕೆದರುತ್ತಿರುವ ಚೀನಾಕ್ಕೆ ಹೊಟ್ಟೆಉರಿ ಉಂಟಾಗಿದೆ. ಆದ್ದರಿಂದ ಭಾರತೀಯರೆಲ್ಲರೂ ಹೆಚ್ಚು ಒಗ್ಗಟ್ಟಿನಿಂದ, ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ವಿಶ್ವನಾಥ ನಾಯಕ ಹೇಳಿದರು. ಅವರು … [Read more...] about ಒಗ್ಗಟ್ಟಿನಿಂದ,ಆತ್ಮವಿಶ್ವಾಸದಿಂದ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು;ವಿಶ್ವನಾಥ ನಾಯಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮಳೆಯ ಸರಾಸರಿ ಪ್ರಮಾಣ
ಕಾರವಾರ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 45.3 ಮಿ.ಮೀ ಮಳೆಯಾಗಿದೆ. ಈವರೆಗೆ ಸರಾಸರಿ 4.1 ಮಿ.ಮೀ ಮಳೆ ದಾಖಲಾಗಿದೆ. ಆಗಸ್ಟ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 598.3 ಮಿ.ಮೀ ಇದ್ದು, ಇದುವರೆಗೆ ಸರಾಸರಿ 93 ಮಿ.ಮೀ. ಮಳೆ ದಾಖಲಾಗಿದೆ. ಅಂಕೋಲಾ 1.4 ಮಿ.ಮೀ, ಭಟ್ಕಳ 2.2 ಮಿ.ಮೀ, ಹಳಿಯಾಳ 2.2 ಹೊನ್ನಾವರ 4.2 ಮಿ.ಮೀ, ಕಾರವಾರ 3.6 ಮಿ.ಮೀ, ಕುಮಟಾ 0.6 ಮಿ.ಮೀ, ಮುಂಡಗೋಡ 2.ಮಿ.ಮೀ, ಸಿದ್ದಾಪುರ 8.4 ಮಿ.ಮೀ, ಶಿರಸಿ 18.5 … [Read more...] about ಮಳೆಯ ಸರಾಸರಿ ಪ್ರಮಾಣ
Apmc market report -07-08-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12859 16209 14239Arecanut Hale Chali Average 3 Quintal 22400 22950 22650Arecanut Hosa Chali Average 2 Quintal 18000 22710 20350 2] MARKET: … [Read more...] about Apmc market report -07-08-2017
ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
‘ನಮ್ಮ ಗ್ರಾಮ ನಮ್ಮ ರಸ್ತೆ’
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’




