• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಬಿ.ಕಾಂ. ವಿದ್ಯಾರ್ಥಿನಿ ನಾಪತ್ತೆ ;ಹುಡುಕಾಡಿ ಸೋತ ಪಾಲಕರಿಂದ ಪೊಲೀಸ್ ಠಾಣೆಯಲ್ಲಿ ದೂರು

October 15, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿಯೊಬ್ಬಳು ತನ್ನ ಮಾರ್ಕ್ಸ್ ಕಾರ್ಡ್ ತರುತ್ತೇನೆಂದು ಮನೆಯಲ್ಲಿ ಹೇಳಿ ಬಂದವಳು ಮರಳಿ ಮನೆಗೂ ಬಂದಿಲ್ಲ ಸಂಬಂಧಿಕರ ಮನೆಗೂ ಹೋಗಿಲ್ಲ. ಎಲ್ಲಿ ಹೋಗಿದ್ದಾಳೆಂದು ಗೊತ್ತಿಲ್ಲ ದಯವಿಟ್ಟು ಹುಡುಕಿಕೊಡಿ ಎಂದು ಪಾಲಕರು ಪೊಲೀಸರ ಮೊರೆ ಹೋಗಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಕ್ಕನಕೋಡದ ಕುಮಾರಿ ಗಾಯತ್ರಿ ರಾಮನಾಥ ನಾಯ್ಕ (22) ಎಂಬಾಕೆಯೇ ಕಾಣೆಯಾದ … [Read more...] about ಬಿ.ಕಾಂ. ವಿದ್ಯಾರ್ಥಿನಿ ನಾಪತ್ತೆ ;ಹುಡುಕಾಡಿ ಸೋತ ಪಾಲಕರಿಂದ ಪೊಲೀಸ್ ಠಾಣೆಯಲ್ಲಿ ದೂರು

ಜಾಹೀರಾತಿನ ಲಿಂಕ್ ಒತ್ತಿ ಹಣ ಕಳೆದುಕೊಂಡ ಹೊನ್ನಾವರದ ವ್ಯಕ್ತಿ !

October 14, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಕಾಸರಕೋಡ ಮೂಲದ ವ್ಯಕ್ತಿಯೊಬ್ಬ ಜಾಹೀರಾತಿನ ಲಿಂಕ್ ಅನ್ನು ಒತ್ತಿ ತನ್ನ ಖಾತೆಯಲ್ಲಿದ್ದ ಹಣ ಕಳೆದುಕೊಂಡ ಘಟನೆ ವರದಿಯಾಗಿದ್ದು. ಈ ಸಂಬಂಧ ವಂಚನೆಗೊಳಗಾದಾತ ಕಾರವಾರದಲ್ಲಿರುವ ಸಿ.ಇ.ಎನ್. ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.ಹಣ ಕಳೆದುಕೊಂಡಾತ ಟೊಂಕಾ ಕಾಸರಕೋಡದ ಮೈದೀನ್ ಖಾಸೀಂ ಸಾಬ್ ಎಂಬವರಾಗಿದ್ದು ಇವರು ಕೆಲದಿನಗಳ ಹಿಂದೆ ತಮ್ಮ ಪೇಸ್ಬುಕ್ ಖಾತೆಯನ್ನು ನೋಡುತ್ತಿರುವಾಗ ಡಿಜಿಟಲ್ ಇಂಡಿಯಾ ಸಿ.ಎಸ್.ಪಿ. ಪಾಯಿಂಟ್ ಮಿನಿ … [Read more...] about ಜಾಹೀರಾತಿನ ಲಿಂಕ್ ಒತ್ತಿ ಹಣ ಕಳೆದುಕೊಂಡ ಹೊನ್ನಾವರದ ವ್ಯಕ್ತಿ !

ಗೇರುಸೊಪ್ಪಾ ಸೀಮೆಯ ಶ್ರೀ ಮುಖ್ಯಪ್ರಾಣ ದೇವ 13 ನೇ ಬ್ರಹ್ಮರಥೋತ್ಸವ, ನೂತನ ರಜತ ಪಲ್ಲಕ್ಕಿ ಸಮರ್ಪಣೆ ಕಾರ್ಯಕ್ರಮ ಡಿ. 3 ರಿಂದ 5 ರವರೆಗೆ ನಡೆಯಲಿದೆ

October 14, 2021 by Vishwanath Shetty Leave a Comment

ಹೊನ್ನಾವರ ಶರಾವತಿ ನದಿ ತೀರದ ಪುರಾಣ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಗೇರುಸೊಪ್ಪಾ ಸೀಮೆಯ ಮುಖ್ಯಪ್ರಾಣ ದೇವರ 13ನೇ ವರ್ಷದ ಬ್ರಹ್ಮ ರಥೋತ್ಸವ ಹಾಗೂ ನೂತನ ರಜತ ಪಲ್ಲಕ್ಕಿ ಉತ್ಸವ ಡಿಸೆಂಬರ್. 3 ರಿಂದ 5ರವರೆಗೆ ನಡೆಯಲಿದೆ. ಡಿಸೆಂಬರ್ 3ರ ಬೆಳಿಗ್ಗೆ 10 ಗಂಟೆಗೆ ದೇವರ ಪ್ರಾರ್ಥನೆ, ನೂತನ ರಜತ ಪಲ್ಲಕ್ಕಿ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ರಾತ್ರಿ ಪುಷ್ಪ ರಥೋತ್ಸವ ನಡೆಯಲಿದೆ. ಡಿಸೆಂಬರ್ . 4 ರಂದು ನವಗ್ರಹ ಶಾಂತಿ, 108 ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ರಥಾರೋಹಣ, … [Read more...] about ಗೇರುಸೊಪ್ಪಾ ಸೀಮೆಯ ಶ್ರೀ ಮುಖ್ಯಪ್ರಾಣ ದೇವ 13 ನೇ ಬ್ರಹ್ಮರಥೋತ್ಸವ, ನೂತನ ರಜತ ಪಲ್ಲಕ್ಕಿ ಸಮರ್ಪಣೆ ಕಾರ್ಯಕ್ರಮ ಡಿ. 3 ರಿಂದ 5 ರವರೆಗೆ ನಡೆಯಲಿದೆ

ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥದ ಅಕ್ಷ ಪೂಜೆ ಸಂಪನ್ನ

October 14, 2021 by Vishwanath Shetty Leave a Comment

ಹೊನ್ನಾವರ – ತಾಲೂಕಿನ ಗೇರಸೊಪ್ಪ ಉಪ್ಪಿನಗೊಳಿ ನಗರ ದೇವತೆಯಾಗಿರುವ ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥ ಮತ್ತು ಪುಷ್ಪರಥ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ರಥದ ಅಕ್ಷಪೂಜೆಯನ್ನು ನೆರವೇರಿಸಲಾಯಿತು.ಧಾರ್ಮಿಕ ವಿಧಿವಿಧಾನಗಳನ್ನ ವೈದಿಕರು ಪೂರೈಸಿದರು ಹೆಸರಾಂತ ರಥ ಶಿಲ್ಪಿ ಗಂಗಾಧರ ಆಚಾರ್ಯ ಇಡಗುಂಜಿ ಅವರ ನೇತೃತ್ವದಲ್ಲಿ ಬ್ರಹ್ಮರಥದ ನಿರ್ಮಾಣ ಕಾರ್ಯ ನಡೆಯುತ್ತಿದೆ.ಅಕ್ಷಪೂಜೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ … [Read more...] about ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥದ ಅಕ್ಷ ಪೂಜೆ ಸಂಪನ್ನ

ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ದಾರಿದೀಪ ಅಳವಡಿಲು ಕರವೆ ಅಗ್ರಹ

October 13, 2021 by Vishwanath Shetty 1 Comment

ಹೊನ್ನಾವರ; ತಾಲೂಕಿನ ರಾಷ್ಟಿಯ ಹೆದ್ದಾರಿ ೬೬ ರ ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ಐಆರ್‌ಬಿ ಕಂಪನಿಯ ವತಿಯಿಂದ ಯಾವುದೆ ದಾರಿದೀಪ ಅಳವಡಿಸಿಲ್ಲ ಇಲ್ಲಿ ಕೂಡಲೆ ದಾರಿದೀಪ ಅಳವಡಿಸಬೇಕು ಎಂದು ಕರವೆ ಹೊನ್ನಾವರ ತಾಲೂಕಾ ಅಧ್ಯಕ್ಷ ಮಂಜುನಾಥ ಗೌಡ ಅಗ್ರಹಿಸಿದ್ದಾರೆ, ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ, ಇಡಗುಂಜಿ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದ ಮೂಲೆಮೂಲೆಯಿಂದ ಜನರು ಇಲ್ಲಿಗೆ ಆಗಮಿಸುತ್ತಾರೆ ರಾತ್ರಿ ಸಮಯದಲ್ಲಿ ಹೆದ್ದಾರಿ ಮೂಲಕ … [Read more...] about ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ದಾರಿದೀಪ ಅಳವಡಿಲು ಕರವೆ ಅಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar