ಹೊನ್ನಾವರ : ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿಯೊಬ್ಬಳು ತನ್ನ ಮಾರ್ಕ್ಸ್ ಕಾರ್ಡ್ ತರುತ್ತೇನೆಂದು ಮನೆಯಲ್ಲಿ ಹೇಳಿ ಬಂದವಳು ಮರಳಿ ಮನೆಗೂ ಬಂದಿಲ್ಲ ಸಂಬಂಧಿಕರ ಮನೆಗೂ ಹೋಗಿಲ್ಲ. ಎಲ್ಲಿ ಹೋಗಿದ್ದಾಳೆಂದು ಗೊತ್ತಿಲ್ಲ ದಯವಿಟ್ಟು ಹುಡುಕಿಕೊಡಿ ಎಂದು ಪಾಲಕರು ಪೊಲೀಸರ ಮೊರೆ ಹೋಗಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಕ್ಕನಕೋಡದ ಕುಮಾರಿ ಗಾಯತ್ರಿ ರಾಮನಾಥ ನಾಯ್ಕ (22) ಎಂಬಾಕೆಯೇ ಕಾಣೆಯಾದ … [Read more...] about ಬಿ.ಕಾಂ. ವಿದ್ಯಾರ್ಥಿನಿ ನಾಪತ್ತೆ ;ಹುಡುಕಾಡಿ ಸೋತ ಪಾಲಕರಿಂದ ಪೊಲೀಸ್ ಠಾಣೆಯಲ್ಲಿ ದೂರು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಜಾಹೀರಾತಿನ ಲಿಂಕ್ ಒತ್ತಿ ಹಣ ಕಳೆದುಕೊಂಡ ಹೊನ್ನಾವರದ ವ್ಯಕ್ತಿ !
ಹೊನ್ನಾವರ : ತಾಲೂಕಿನ ಕಾಸರಕೋಡ ಮೂಲದ ವ್ಯಕ್ತಿಯೊಬ್ಬ ಜಾಹೀರಾತಿನ ಲಿಂಕ್ ಅನ್ನು ಒತ್ತಿ ತನ್ನ ಖಾತೆಯಲ್ಲಿದ್ದ ಹಣ ಕಳೆದುಕೊಂಡ ಘಟನೆ ವರದಿಯಾಗಿದ್ದು. ಈ ಸಂಬಂಧ ವಂಚನೆಗೊಳಗಾದಾತ ಕಾರವಾರದಲ್ಲಿರುವ ಸಿ.ಇ.ಎನ್. ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.ಹಣ ಕಳೆದುಕೊಂಡಾತ ಟೊಂಕಾ ಕಾಸರಕೋಡದ ಮೈದೀನ್ ಖಾಸೀಂ ಸಾಬ್ ಎಂಬವರಾಗಿದ್ದು ಇವರು ಕೆಲದಿನಗಳ ಹಿಂದೆ ತಮ್ಮ ಪೇಸ್ಬುಕ್ ಖಾತೆಯನ್ನು ನೋಡುತ್ತಿರುವಾಗ ಡಿಜಿಟಲ್ ಇಂಡಿಯಾ ಸಿ.ಎಸ್.ಪಿ. ಪಾಯಿಂಟ್ ಮಿನಿ … [Read more...] about ಜಾಹೀರಾತಿನ ಲಿಂಕ್ ಒತ್ತಿ ಹಣ ಕಳೆದುಕೊಂಡ ಹೊನ್ನಾವರದ ವ್ಯಕ್ತಿ !
ಗೇರುಸೊಪ್ಪಾ ಸೀಮೆಯ ಶ್ರೀ ಮುಖ್ಯಪ್ರಾಣ ದೇವ 13 ನೇ ಬ್ರಹ್ಮರಥೋತ್ಸವ, ನೂತನ ರಜತ ಪಲ್ಲಕ್ಕಿ ಸಮರ್ಪಣೆ ಕಾರ್ಯಕ್ರಮ ಡಿ. 3 ರಿಂದ 5 ರವರೆಗೆ ನಡೆಯಲಿದೆ
ಹೊನ್ನಾವರ ಶರಾವತಿ ನದಿ ತೀರದ ಪುರಾಣ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಗೇರುಸೊಪ್ಪಾ ಸೀಮೆಯ ಮುಖ್ಯಪ್ರಾಣ ದೇವರ 13ನೇ ವರ್ಷದ ಬ್ರಹ್ಮ ರಥೋತ್ಸವ ಹಾಗೂ ನೂತನ ರಜತ ಪಲ್ಲಕ್ಕಿ ಉತ್ಸವ ಡಿಸೆಂಬರ್. 3 ರಿಂದ 5ರವರೆಗೆ ನಡೆಯಲಿದೆ. ಡಿಸೆಂಬರ್ 3ರ ಬೆಳಿಗ್ಗೆ 10 ಗಂಟೆಗೆ ದೇವರ ಪ್ರಾರ್ಥನೆ, ನೂತನ ರಜತ ಪಲ್ಲಕ್ಕಿ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ರಾತ್ರಿ ಪುಷ್ಪ ರಥೋತ್ಸವ ನಡೆಯಲಿದೆ. ಡಿಸೆಂಬರ್ . 4 ರಂದು ನವಗ್ರಹ ಶಾಂತಿ, 108 ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ರಥಾರೋಹಣ, … [Read more...] about ಗೇರುಸೊಪ್ಪಾ ಸೀಮೆಯ ಶ್ರೀ ಮುಖ್ಯಪ್ರಾಣ ದೇವ 13 ನೇ ಬ್ರಹ್ಮರಥೋತ್ಸವ, ನೂತನ ರಜತ ಪಲ್ಲಕ್ಕಿ ಸಮರ್ಪಣೆ ಕಾರ್ಯಕ್ರಮ ಡಿ. 3 ರಿಂದ 5 ರವರೆಗೆ ನಡೆಯಲಿದೆ
ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥದ ಅಕ್ಷ ಪೂಜೆ ಸಂಪನ್ನ
ಹೊನ್ನಾವರ – ತಾಲೂಕಿನ ಗೇರಸೊಪ್ಪ ಉಪ್ಪಿನಗೊಳಿ ನಗರ ದೇವತೆಯಾಗಿರುವ ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥ ಮತ್ತು ಪುಷ್ಪರಥ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ರಥದ ಅಕ್ಷಪೂಜೆಯನ್ನು ನೆರವೇರಿಸಲಾಯಿತು.ಧಾರ್ಮಿಕ ವಿಧಿವಿಧಾನಗಳನ್ನ ವೈದಿಕರು ಪೂರೈಸಿದರು ಹೆಸರಾಂತ ರಥ ಶಿಲ್ಪಿ ಗಂಗಾಧರ ಆಚಾರ್ಯ ಇಡಗುಂಜಿ ಅವರ ನೇತೃತ್ವದಲ್ಲಿ ಬ್ರಹ್ಮರಥದ ನಿರ್ಮಾಣ ಕಾರ್ಯ ನಡೆಯುತ್ತಿದೆ.ಅಕ್ಷಪೂಜೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ … [Read more...] about ಶ್ರೀ ಗುತ್ತಿಕನ್ನಿಕಾ ಪರಮೇಶ್ವರಿ ದೇವಿಯ ನೂತನ ಬ್ರಹ್ಮರಥದ ಅಕ್ಷ ಪೂಜೆ ಸಂಪನ್ನ
ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ದಾರಿದೀಪ ಅಳವಡಿಲು ಕರವೆ ಅಗ್ರಹ
ಹೊನ್ನಾವರ; ತಾಲೂಕಿನ ರಾಷ್ಟಿಯ ಹೆದ್ದಾರಿ ೬೬ ರ ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ಐಆರ್ಬಿ ಕಂಪನಿಯ ವತಿಯಿಂದ ಯಾವುದೆ ದಾರಿದೀಪ ಅಳವಡಿಸಿಲ್ಲ ಇಲ್ಲಿ ಕೂಡಲೆ ದಾರಿದೀಪ ಅಳವಡಿಸಬೇಕು ಎಂದು ಕರವೆ ಹೊನ್ನಾವರ ತಾಲೂಕಾ ಅಧ್ಯಕ್ಷ ಮಂಜುನಾಥ ಗೌಡ ಅಗ್ರಹಿಸಿದ್ದಾರೆ, ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ, ಇಡಗುಂಜಿ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದ ಮೂಲೆಮೂಲೆಯಿಂದ ಜನರು ಇಲ್ಲಿಗೆ ಆಗಮಿಸುತ್ತಾರೆ ರಾತ್ರಿ ಸಮಯದಲ್ಲಿ ಹೆದ್ದಾರಿ ಮೂಲಕ … [Read more...] about ಇಡಗುಂಜಿ ಕ್ರಾಸ್ ಸಮೀಪ ಹೆದ್ದಾರಿಯಲ್ಲಿ ದಾರಿದೀಪ ಅಳವಡಿಲು ಕರವೆ ಅಗ್ರಹ



