ಹೊನ್ನಾವರ : ಆಧುನಿಕ ಪ್ರಚಾರದ ಭರಾಟೆಯಲ್ಲಿಯೂ ಯಕ್ಷಗಾನ ಇತರೆ ಕಲೆಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಪೈಪೋಟಿ ನೀಡುತ್ತಿದೆ ಎಂದು ಜಿ.ಪಂ.ಮಾಜಿ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು.ಅರೇಅಂಗಡಿಯಲ್ಲಿ ಹಾಸ್ಯ ಕಲಾವಿದ ಶ್ರೀಧರ ಹೆಗಡೆ ಕಾಸರಕೋಡ ಆಯೋಜಿಸಿದ “ ಕಾಸರಕೋಡು ಹಾಸ್ಯಯಾತ್ರೆ” ಕಾರ್ಯಕ್ರಮ ಉದ್ಘಾಟನೆಯ ಬಳಿಕ ಮಾತನಾಡಿ ಯಕ್ಷಗಾನ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂದಿಗೂ ಶುದ್ದವಾದ ಕನ್ನಡದ ಮೂಲಕ ಜನಮಾನಸದಲ್ಲಿ ಯಕ್ಷಗಾನ ಅಚ್ಚಳಿಯದ … [Read more...] about ಯಕ್ಷಗಾನ ಇತರೆ ಕಲೆಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಪೈಪೋಟಿ ನೀಡುತ್ತಿದೆ; ಶಿವಾನಂದ ಹೆಗಡೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಡಯಾಲಿಸಿಸ್ ಘಟಕ ಸೋಮವಾರ ಬಂದ್ ರೋಗಿಗಳ ಪರದಾಟ
ಹೊನ್ನಾವರ : ತಾಲೂಕಿನ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಘಟಕ ಸೋಮವಾರ ಸಿಬ್ಬಂದಿಗಳ ಪ್ರತಿಭಟನೆ ಹಿನ್ನಲೆ ಡಯಾಲಿಸಿಸ್ ಘಟಕಕ್ಕೆ ಬೀಗ ಹಾಕಲಾಗಿತ್ತು. ಇದರ ಅರಿವಿಗೆ ಇರದ ರೋಗಿಗಳು ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗದೇ ಪರದಾಟ ಅನುಭವಿಸಿದರು.ಪ್ರತಿದಿನದಂತೆ ಚಿಕಿತ್ಸೆ ಪಡೆದುಕೊಳ್ಳುವ ರೋಗಿಗಳು ಆಸ್ಪತ್ರೆಗೆ ಬಂದು ಡಯಾಲಿಸಿಸ್ ಘಟಕದ ಎದುರು ತಮ್ಮ ನೋವು ಹೇಳಿಕೊಂಡಿದ್ದಾರೆ. ನಾವು ಕಳೆದ ಮೂರು ವರ್ಷದಿಂದ ಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದು, ಇಂದು ಸಮಸ್ಯೆ … [Read more...] about ಹೊನ್ನಾವರ ಡಯಾಲಿಸಿಸ್ ಘಟಕ ಸೋಮವಾರ ಬಂದ್ ರೋಗಿಗಳ ಪರದಾಟ
ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ
ಹೊನ್ನಾವರ: sಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ವಿಶೇಷ ಪ್ರಯತ್ನ ನಡೆಸಿ ಮಾಹಿತಿ ನೀಡುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ವಿನೋಧ ಅನ್ವೇಕರ್ ಸಲಹೆ ನೀಡಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಸಾಮನ್ಯಸಭೆಯಲ್ಲಿ ವಿವಿಧ ಇಲಾಖೆಯ ಚರ್ಚೆ ನಡೆಸಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಹೆಸ್ಕಾಂ ಇಲಾಖೆಯ ಚರ್ಚೆಯಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ … [Read more...] about ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ
ಕೆಳಗಿನೂರಿನ ವ್ಯವಸಾಯ ಸೇವಾ ಸಹಕಾರಿ ಸಂಘ ಕೊರೋನಾ ಸಂಕಷ್ಟದ ಸಮಯದಲ್ಲಿಯೂ 2.09 ಕೋಟಿರೂ. ಲಾಭಗಳಿಸಿದೆ ;ಗಣಪಯ್ಯ ಕನ್ಯಾ ಗೌಡ
ಹೊನ್ನಾವರ: ತಾಲೂಕಿನ ಕೆಳಗಿನೂರಿನ ವ್ಯವಸಾಯ ಸೇವಾ ಸಹಕಾರಿ ಸಂಘ ಕೊರೋನಾ ಸಂಕಷ್ಟದ ಸಮಯದಲ್ಲಿಯೂ 2.09 ಕೋಟಿರೂ. ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಗಣಪಯ್ಯ ಕನ್ಯಾ ಗೌಡ ತಿಳಿಸಿದರು.ಪಟ್ಟಣದ ಖಾಸಗಿ ಹೋಟೇಲನಲ್ಲಿ ನಡೆದ ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿದ ಕೆಳಗಿನೂರು ವ್ಯವಸಾಯ ಸಂಘವು 6867 ಶೇರುಸದಸ್ಯರು, 2.79 ಕೋಟಿ ರೂ. ಶೇರು ಬಂಡವಾಳ, 7.83 ಕೋಟಿ ರೂ. ನಿಧಿಗಳು, 38.86 ಕೋಟಿ ರೂ. ಠೇವುಗಳು, 2.96 ಕೋಟಿ ರೂ. ಬೆಳೆಸಾಲ, 44.61 ಕೋಟಿ ರೂ. ಮೆಂಬರರ ಸಾಲ, … [Read more...] about ಕೆಳಗಿನೂರಿನ ವ್ಯವಸಾಯ ಸೇವಾ ಸಹಕಾರಿ ಸಂಘ ಕೊರೋನಾ ಸಂಕಷ್ಟದ ಸಮಯದಲ್ಲಿಯೂ 2.09 ಕೋಟಿರೂ. ಲಾಭಗಳಿಸಿದೆ ;ಗಣಪಯ್ಯ ಕನ್ಯಾ ಗೌಡ
ಗೌರವಧನದಿಂದ ನೋಟಬುಕ್ ವಿತರಣೆ
ಹೊನ್ನಾವರ; ನೂತನವಾಗಿ ಗ್ರಾಮ ಪಂಚಾಯತಿಗೆ ಸದಸ್ಯರಾಗಿ ಆಯ್ಕೆಯಾದ ವಿನಾಯಕ ನಾಯ್ಕ ಗ್ರಾ.ಪಂ. ಗೌರವಧನದಿಂದ ನೋಟಬುಕ್ ವಿತರಣೆಗೆ ಮುಂದಾಗಿದ್ದಾರೆ. ಹಿ. ಪ್ರಾ. ಅಡ್ಕರ ಶಾಲೆಯ76 ವಿದ್ಯಾರ್ಥಿಗಳಿಗೆ ಹಾಗೂ ಕಿ ಪ್ರಾಥಮಿಕ್ ಶಾಲೆ ಕೆ. ಮೂಡ್ಕಣಿಯ 26 ವಿದ್ಯಾರ್ಥಿಗಳಿಗೆ ಒಟ್ಟೂ 400ನೋಟ್ ಬುಕ್ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭಾರತಿ ನಾಯ್ಕ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ … [Read more...] about ಗೌರವಧನದಿಂದ ನೋಟಬುಕ್ ವಿತರಣೆ




