• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಒಂದು ಹೆಕ್ಟೇರ್ ನಲ್ಲಿ ರಾಣಿ ಚೆನ್ನಭೈರಾದೇವಿ ಥೀಮ್‍ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ

October 10, 2021 by Vishwanath Shetty Leave a Comment

ಹೊನ್ನಾವರ; ರಾಣಿ ಚೆನ್ನಭೈರಾದೇವಿ ಥೀಮ್‍ಪಾರ್ಕ್ ನಿರ್ಮಾಣ ಯೋಜನೆಯ ಸ್ಥಳೀಯ ಸಮಿತಿಯ ಸಭೆ ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಕಾಸರಕೋಡಿನ ಅರಣ್ಯ ಇಲಾಖೆಯ ಅತಿಥಿಗೃಹದಲ್ಲಿ ನಡೆಯಿತು.ಇಕೋಬೀಚ್, ಕಾಂಡ್ಲಾವನ ಪರಿಸರದಲ್ಲಿ ಒಂದು ಹೆಕ್ಟೇರ್ ಜಾಗವನ್ನು ಗುರುತಿಸಿ ಪಾರ್ಕ್‍ನಿರ್ಮಾಣ ಮಾಡಲು ನಿರ್ಧರಿಸಲಾಯಿತು ಅಥವಾ ಶರಾವತಿ ನದಿಗೆ ಹೊಂದಿಕೊಂಡಿರುವ ಭೂಮಿಯನ್ನು ದ್ವಿತೀಯ ಪ್ರಾಶಸ್ತ್ಯವೆಂದು ಪರಿಗಣಿಸಬೇಕು ಎಂದು ಅಭಿಪ್ರಾಯಪಡಲಾಯಿತು. ಅರಣ್ಯ ಇಲಾಖೆಯ ಭೂಮಿ … [Read more...] about ಒಂದು ಹೆಕ್ಟೇರ್ ನಲ್ಲಿ ರಾಣಿ ಚೆನ್ನಭೈರಾದೇವಿ ಥೀಮ್‍ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ

ಒರ್ವ ವ್ಯಕ್ತಿಯಲ್ಲಿ ಸಂಸ್ಕಾರಯುತವಾಗಿಡಲು ಶಿಕ್ಷಣ ಬಹುಮುಖ್ಯವಾಗಿದೆ; ಸುಬ್ರಹ್ಮಣ್ಯ ಭಟ್

October 9, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ಶಾರದಾಂಬ ದೇವಿ ದೇವಸ್ಥಾನದಲ್ಲಿ ಚಾರೋಡಿ ಮೇಸ್ತ ಸಮಾಜದ ಮಕ್ಕಳಿಗೆ ಸಾಮೋಹಿಕ ಅಕ್ಷರಭ್ಯಾಸ ಕಾರ್ಯಕ್ರಮ ನಡೆಯಿತು.150ಕ್ಕೂ ಹೆಚ್ಚು ವರ್ಷದ ಪಟ್ಟಣದ ದೇವಾಲಯ ಎಂದು ಹಿರಿಮೆ ಹೊಂದಿರುವ ಶಾರದಾಂಬ ದೇವಲಾಯದಲ್ಲಿ ನವರಾತ್ರಿಯ ಅಂಗವಾಗಿ 5 ವರ್ಷದೊಳಗಿನ ಸಮಾಜದ ವಿದ್ಯಾರ್ಥಿಗಳಿಗೆ ದಾರ್ಮಿಕ ವಿಧಿ ವಿಧಾನದಂತೆ ಈ ಕಾರ್ಯಕ್ರಮ ನಡೆಯಿತು. 75ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಾಲಕರೊಂದಿಗೆ ಕುಳಿತು ಅಕ್ಕಿಯಲ್ಲಿ ಪ್ರಾರಂಭಿಕವಾಗಿ ದೇವರ ಹೆಸರು ಹಾಗೂ … [Read more...] about ಒರ್ವ ವ್ಯಕ್ತಿಯಲ್ಲಿ ಸಂಸ್ಕಾರಯುತವಾಗಿಡಲು ಶಿಕ್ಷಣ ಬಹುಮುಖ್ಯವಾಗಿದೆ; ಸುಬ್ರಹ್ಮಣ್ಯ ಭಟ್

ಪಾವತಿಯಾಗದ ವೇತನ;ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ

October 9, 2021 by Vishwanath Shetty Leave a Comment

ಹೊನ್ನಾವರ: ಬಡ ಡಯಾಲಿಸಿಸ್ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದ  ತಾಲೂಕ  ಆಸ್ಪತ್ರೆಯ ಡಯಾಲಿಸಿಸ್ ಘಟಕ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ವೇತನ ಪಾವತಿಯಾಗದ ಹಿನ್ನಲೆಯಲ್ಲಿ  ಸೋಮವಾರದಿಂದ ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇರ್ವರು ಶಾಸಕರ ವ್ಯಾಪ್ತಿಗೆ ಬರುವ ಹೊನ್ನಾವರ ತಾಲೂಕ  ಸರಕಾರಿ ಆಸ್ಪತ್ರೆಗೆ ಇಸ್ಪೋಸಿಸ್ ನೆರವಿನ ಬಳಿಕ ಸುಸಜ್ಜೀತ ಕಟ್ಟಡ ನಿರ್ಮಾಣವಾಗಿ ಜಿಲ್ಲೆಯಲ್ಲಿಯೇ ಉತ್ತಮ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ … [Read more...] about ಪಾವತಿಯಾಗದ ವೇತನ;ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ

ಕೆಕ್ಕಾರ ಹಾಲಕ್ಕಿ ಯುವ ಜಾಗೃತಿ ಸಂಘದಿಂದ ಪದ್ಮಶ್ರೀ ಪುರಸ್ಕೃತೆಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನ

October 8, 2021 by Vishwanath Shetty Leave a Comment

ಹೊನ್ನಾವರ; ಹಾಲಕ್ಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿಯವರ ಮುಂದಾಳತ್ವದಲ್ಲಿ ನಡೆಯುವ ಹೋರಾಟಕ್ಕೆ  ಹೊನ್ನಾವರ ತಾಲೂಕಿನ ಕೆಕ್ಕಾರ ಹಾಲಕ್ಕಿ ಯುವ ಜಾಗೃತ ಸಂಘದಿಂದ  ನೈತಿಕ ಬೆಂಬಲಾರ್ಥವಾಗಿ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಹಾಗೂ ಜಿಲ್ಲಾ ಅಧ್ಯಕ್ಷ ಹನುಮಂತ ಗೌಡರನ್ನು ಬುಧವಾರ ಭೇಟಿಯಾದರು. ಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ … [Read more...] about ಕೆಕ್ಕಾರ ಹಾಲಕ್ಕಿ ಯುವ ಜಾಗೃತಿ ಸಂಘದಿಂದ ಪದ್ಮಶ್ರೀ ಪುರಸ್ಕೃತೆಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನ

ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು

October 7, 2021 by Deepika Leave a Comment

ಹೊನ್ನಾವರ : ತಾಲೂಕಿನ ಕಾಸರಕೋಡ ಇಕೋ ಬೀಚ್ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಈರ್ವರು ಪ್ರವಾಸಿಗರನ್ನು ಇಲ್ಲಿಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ವರೆದಿಯಾಗಿದೆ.ಬಾಗಲಕೋಟೆಯಿಂದ ಆಗಮಿಸಿದ ಪ್ರವಾಸಿಗರ ತಂಡದ ಮಂಜುಳಾ ಬಿರಾದಾರ ಮತ್ತು ಲಕ್ಷಣ ಬಿರಾದಾರ ಸಮುದ್ರದಲ್ಲಿ ಕೊಚ್ಚಿ ಹೊಗುತ್ತಿದ್ದರು. ಕೂಡಲೇ ರಕ್ಷಣೆಗೆ ಧಾವಿಸಿದ ಲೈಫ್ ಗಾರ್ಡ್ಗಳಾದ ಯಶವಂತ ಮಾದೇವ ಹರಿಕಂತ್ರ. ವದೇಂದ್ರ ಬಾಬು ಅಂಬಿಗ, … [Read more...] about ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar