ಹೊನ್ನಾವರ; ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ ನಿರ್ಮಾಣ ಯೋಜನೆಯ ಸ್ಥಳೀಯ ಸಮಿತಿಯ ಸಭೆ ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಕಾಸರಕೋಡಿನ ಅರಣ್ಯ ಇಲಾಖೆಯ ಅತಿಥಿಗೃಹದಲ್ಲಿ ನಡೆಯಿತು.ಇಕೋಬೀಚ್, ಕಾಂಡ್ಲಾವನ ಪರಿಸರದಲ್ಲಿ ಒಂದು ಹೆಕ್ಟೇರ್ ಜಾಗವನ್ನು ಗುರುತಿಸಿ ಪಾರ್ಕ್ನಿರ್ಮಾಣ ಮಾಡಲು ನಿರ್ಧರಿಸಲಾಯಿತು ಅಥವಾ ಶರಾವತಿ ನದಿಗೆ ಹೊಂದಿಕೊಂಡಿರುವ ಭೂಮಿಯನ್ನು ದ್ವಿತೀಯ ಪ್ರಾಶಸ್ತ್ಯವೆಂದು ಪರಿಗಣಿಸಬೇಕು ಎಂದು ಅಭಿಪ್ರಾಯಪಡಲಾಯಿತು. ಅರಣ್ಯ ಇಲಾಖೆಯ ಭೂಮಿ … [Read more...] about ಒಂದು ಹೆಕ್ಟೇರ್ ನಲ್ಲಿ ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಒರ್ವ ವ್ಯಕ್ತಿಯಲ್ಲಿ ಸಂಸ್ಕಾರಯುತವಾಗಿಡಲು ಶಿಕ್ಷಣ ಬಹುಮುಖ್ಯವಾಗಿದೆ; ಸುಬ್ರಹ್ಮಣ್ಯ ಭಟ್
ಹೊನ್ನಾವರ: ಪಟ್ಟಣದ ಶಾರದಾಂಬ ದೇವಿ ದೇವಸ್ಥಾನದಲ್ಲಿ ಚಾರೋಡಿ ಮೇಸ್ತ ಸಮಾಜದ ಮಕ್ಕಳಿಗೆ ಸಾಮೋಹಿಕ ಅಕ್ಷರಭ್ಯಾಸ ಕಾರ್ಯಕ್ರಮ ನಡೆಯಿತು.150ಕ್ಕೂ ಹೆಚ್ಚು ವರ್ಷದ ಪಟ್ಟಣದ ದೇವಾಲಯ ಎಂದು ಹಿರಿಮೆ ಹೊಂದಿರುವ ಶಾರದಾಂಬ ದೇವಲಾಯದಲ್ಲಿ ನವರಾತ್ರಿಯ ಅಂಗವಾಗಿ 5 ವರ್ಷದೊಳಗಿನ ಸಮಾಜದ ವಿದ್ಯಾರ್ಥಿಗಳಿಗೆ ದಾರ್ಮಿಕ ವಿಧಿ ವಿಧಾನದಂತೆ ಈ ಕಾರ್ಯಕ್ರಮ ನಡೆಯಿತು. 75ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಾಲಕರೊಂದಿಗೆ ಕುಳಿತು ಅಕ್ಕಿಯಲ್ಲಿ ಪ್ರಾರಂಭಿಕವಾಗಿ ದೇವರ ಹೆಸರು ಹಾಗೂ … [Read more...] about ಒರ್ವ ವ್ಯಕ್ತಿಯಲ್ಲಿ ಸಂಸ್ಕಾರಯುತವಾಗಿಡಲು ಶಿಕ್ಷಣ ಬಹುಮುಖ್ಯವಾಗಿದೆ; ಸುಬ್ರಹ್ಮಣ್ಯ ಭಟ್
ಪಾವತಿಯಾಗದ ವೇತನ;ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ
ಹೊನ್ನಾವರ: ಬಡ ಡಯಾಲಿಸಿಸ್ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಘಟಕ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಸೋಮವಾರದಿಂದ ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇರ್ವರು ಶಾಸಕರ ವ್ಯಾಪ್ತಿಗೆ ಬರುವ ಹೊನ್ನಾವರ ತಾಲೂಕ ಸರಕಾರಿ ಆಸ್ಪತ್ರೆಗೆ ಇಸ್ಪೋಸಿಸ್ ನೆರವಿನ ಬಳಿಕ ಸುಸಜ್ಜೀತ ಕಟ್ಟಡ ನಿರ್ಮಾಣವಾಗಿ ಜಿಲ್ಲೆಯಲ್ಲಿಯೇ ಉತ್ತಮ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ … [Read more...] about ಪಾವತಿಯಾಗದ ವೇತನ;ಡಯಾಲಿಸಿಸ್ ಘಟಕ ಬಂದ್ ಮಾಡುವ ಎಚ್ಚರಿಕೆ
ಕೆಕ್ಕಾರ ಹಾಲಕ್ಕಿ ಯುವ ಜಾಗೃತಿ ಸಂಘದಿಂದ ಪದ್ಮಶ್ರೀ ಪುರಸ್ಕೃತೆಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನ
ಹೊನ್ನಾವರ; ಹಾಲಕ್ಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿಯವರ ಮುಂದಾಳತ್ವದಲ್ಲಿ ನಡೆಯುವ ಹೋರಾಟಕ್ಕೆ ಹೊನ್ನಾವರ ತಾಲೂಕಿನ ಕೆಕ್ಕಾರ ಹಾಲಕ್ಕಿ ಯುವ ಜಾಗೃತ ಸಂಘದಿಂದ ನೈತಿಕ ಬೆಂಬಲಾರ್ಥವಾಗಿ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಹಾಗೂ ಜಿಲ್ಲಾ ಅಧ್ಯಕ್ಷ ಹನುಮಂತ ಗೌಡರನ್ನು ಬುಧವಾರ ಭೇಟಿಯಾದರು. ಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ … [Read more...] about ಕೆಕ್ಕಾರ ಹಾಲಕ್ಕಿ ಯುವ ಜಾಗೃತಿ ಸಂಘದಿಂದ ಪದ್ಮಶ್ರೀ ಪುರಸ್ಕೃತೆಸುಕ್ರಜ್ಜಿ ಮನೆಗೆ ಭೇಟಿ ನೀಡಿ ಸನ್ಮಾನ
ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು
ಹೊನ್ನಾವರ : ತಾಲೂಕಿನ ಕಾಸರಕೋಡ ಇಕೋ ಬೀಚ್ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಈರ್ವರು ಪ್ರವಾಸಿಗರನ್ನು ಇಲ್ಲಿಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ವರೆದಿಯಾಗಿದೆ.ಬಾಗಲಕೋಟೆಯಿಂದ ಆಗಮಿಸಿದ ಪ್ರವಾಸಿಗರ ತಂಡದ ಮಂಜುಳಾ ಬಿರಾದಾರ ಮತ್ತು ಲಕ್ಷಣ ಬಿರಾದಾರ ಸಮುದ್ರದಲ್ಲಿ ಕೊಚ್ಚಿ ಹೊಗುತ್ತಿದ್ದರು. ಕೂಡಲೇ ರಕ್ಷಣೆಗೆ ಧಾವಿಸಿದ ಲೈಫ್ ಗಾರ್ಡ್ಗಳಾದ ಯಶವಂತ ಮಾದೇವ ಹರಿಕಂತ್ರ. ವದೇಂದ್ರ ಬಾಬು ಅಂಬಿಗ, … [Read more...] about ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು




