ಹೊನ್ನಾವರ: ಪಟ್ಟಣದ ರಾಷ್ಟಿçÃಯ ಹೆದ್ದಾರಿ ಹೆದ್ದಾರಿ ಅಗಲಿಕರಣ ಮಾಡುವಂತೆ ಆಗ್ರಹಿಸಿ ಕರುನಾಡ ವಿಜಯ ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರು ಹಾಗೂ, ಜಿಲ್ಲಾ ಉಸ್ತುವಾರಿ ಸಚೀವರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಐ ಆರ್.ಬಿ ಕಂಪನಿ ರಸ್ತೆ ಕಾಮಗಾರಿ ನಡೆಸುತ್ತಿದೆಯಾದರೂ ನೆರೆಯ ಭಟ್ಕಳ ಹಾಗೂ ಕುಮಟಾ ತಾಲೂಕಿಗೆ ಸರ್ವಿಸ್ ರಸ್ತೆ ಭಾಗ್ಯ ನೀಡಿದರೆ, ಹೊನ್ನಾವರಕ್ಕೆ ಮಾತ್ರ ಯಾವ ಮಾದರಿ ಎಂದು ಇದುವರೆಗೂ ಸ್ಪಷ್ಟಪಡಿಸಿಲ್ಲ.ಈ … [Read more...] about ಹೊನ್ನಾವರದಲ್ಲಿ ಹೆದ್ದಾರಿ ಅಗಲಿಕರಣಕ್ಕೆ ಕರುನಾಡ ವಿಜಯ ಸೇನೆ ಆಗ್ರಹ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸಪ್ತಕ ಸಂಚಾರ ಪುನಃ ಆರಂಭ
ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತದ ಪ್ರಚಾರ, ಪ್ರಸಾರದಿಂದ ನಾಡಿನಲ್ಲಿ ಪ್ರಸಿದ್ಧವಾದ ಸಪ್ತಕ ಸಂಸ್ಥೆ ಅಕ್ಟೋಬರ್ ತಿಂಗಳಲ್ಲಿ ಮತ್ತೆ ನಾಲ್ಕು ಕಾರ್ಯಕ್ರಮಗಳನ್ನು ಆಯೋಜಿಸಿದೆ.ಅಪ್ಟೋಬರ್ 3ರಂದು ಸಪ್ತಕ ಸಭಾಂಗಣ ಬೆಂಗಳೂರಿನಲ್ಲಿ ಸಂಗೀತ ಸಾಂಗತ್ಯ ಎಂಬ ಕಾರ್ಯಕ್ರಮ ದಿನವಿಡೀ ನಡೆಯಲಿದ್ದು ಡಾ. ದತ್ತಾತ್ರೇಯ ವೇಲನ್ಕರ್, ಸಮೀರ್ ಕುಲಕರ್ಣಿ, ಕುಮಾರಿ ಹಿರಣ್ಮಯಿ, ಶ್ರೀಮತಿ ಸುಗಂಧಾ ಇವರು ಗಾಯನ ಕಾರ್ಯಕ್ರಮ ನೀಡಲಿದ್ದು ಕಾರ್ತಿಕ್ ಭಟ್ ತಬಲಾ ನುಡಿಸುವರು, ಸುಮಿತ್ … [Read more...] about ಸಪ್ತಕ ಸಂಚಾರ ಪುನಃ ಆರಂಭ
ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರೀಯವರ ಸರಳ ಜೀವನ ಇಂದಿನ ಯುವ ಜನಾಂಗಕ್ಕೆ ಆದರ್ಶ;ಜಗದೀಪ ತೆಂಗೇರಿ
ಹೊನ್ನಾವರ : ಸರಿಯಾದ ಬಟ್ಟೆ ಧರಿಸದೇ ದೇಶ ಸುತ್ತಿ, ಜಗತ್ತಿಗೆ ಶಾಂತಿ ಸಂದೇಶ ಸಾರಿದ ರಾಷ್ರಪಿತ ಮಹಾತ್ಮಾ ಗಾಂಧಿ ಮತ್ತು ಕೇವಲ ಹದಿನೆಂಟು ತಿಂಗಳುಗಳ ಕಾಲ ಭಾರತ ದೇಶವನ್ನು ಪ್ರಧಾನಿಯಾಗಿ ಪ್ರಾಮಾಣಿಕತೆಯಿಂದ, ದಕ್ಷ ಆಡಳಿತ ನೀಡಿ ಮುನ್ನಡೆಸಿದÀ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರೀಯವರು ರಾಷ್ಟ್ರ ಮತ್ತು ಜಗತ್ತು ಕಂಡ ಶ್ರೇಷ್ಠ ಮಾನವತಾವಾದಿಗಳಾಗಿದ್ದು, ಅವರ ಸರಳ ಬದುಕು ಇಂದಿನ ಯುವಕರಿಗೆ ಆದರ್ಶ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್ … [Read more...] about ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರೀಯವರ ಸರಳ ಜೀವನ ಇಂದಿನ ಯುವ ಜನಾಂಗಕ್ಕೆ ಆದರ್ಶ;ಜಗದೀಪ ತೆಂಗೇರಿ
ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ
"ಜಯಕರ್ನಾಟಕ ಜನಪರ ವೇದಿಕೆ" ಸಂಘದ ವತಿಯಿಂದ ಗಾಂಧಿ ಜಯಂತಿ ಯ ಅಂಗವಾಗಿ ಹೊನ್ನಾವರದ ಶ್ರೀದೇವಿ ಆಸ್ಪತ್ರೆ ಎದುರು ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷರಾದರಾಘವೇಂದ್ರ ಮೇಸ್ತಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಶೆಟ್ಟಿತಾಲೂಕಾ ಉಪಾಧ್ಯಕ್ಷ ಜಾನ್ ರೋಡ್ರಿಗೆಸ್ಕೇಶವ ಮೇಸ್ತಯುವ ಘಟಕ ಅಧ್ಯಕ್ಷ ಕಿರಣ್ ಮೇಸ್ತರಾಜೇಶ್ ಪಟಗಾರಖಜಾಂಚಿ ಹನೀಫ್ ಶೇಕ್ ಆದಿತ್ಯ ಮೇಸ್ತ ಧನು ಪ್ರಸಾದ್ ರಾಜು ಮೇಸ್ತ ಪ್ರಜ್ವಲ್ ಶೆಟ್ಟಿ ಬಸವರಾಜ್ ಸಂತೋಷ, ಮಣಿಕಂಠ … [Read more...] about ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ
ಅಂದರ್-ಬಾಹರ್ ಜೂಗಾರಾಟ; 6 ಮಂದಿ ಬಂಧನ
ಹೊನ್ನಾವರ ; ತಾಲೂಕಿನ ಕೋಟೆಬೈಲ್ ಕೆಂಚಗಾರ ಬಸ್ ನಿಲ್ದಾಣದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಲಾಭಕ್ಕೋಸ್ಕರ ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಅಂದರ್-ಬಾಹರ್ ಜೂಗಾರಾಟವನ್ನು ಆಡುತ್ತಿದ್ದಾಗ ದಾಳಿ ನಡೆಸಿದ ಹೊನ್ನಾವರ ಪೋಲಿಸರು ಸುಬ್ರಹ್ಮಣ್ಯ ಶಿವಾ ಆಚಾರಿ, ಹಡಿನಬಾಳ, ರೋಹನ್ ಕೋಸ್ತಾ ಫರ್ನಾಂಡಿಸ್ ಗುಂಡಬಾಳ, ಸತೀಶ ರಾಮಾ ನಾಯ್ಕ,ಕೆಂಚಗಾರ, ಸುಭ್ರಾಯ ಮಂಜು ನಾಯ್ಕ ಕಡಗೇರಿ, ಶ್ರೀಧರ ಶಿವಾ ನಾಯ್ಕ, ಜನಕಡಕಲ್, ಮಂಜುನಾಥ ಮಾಸ್ತಿ ನಾಯ್ಕ, … [Read more...] about ಅಂದರ್-ಬಾಹರ್ ಜೂಗಾರಾಟ; 6 ಮಂದಿ ಬಂಧನ




