• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

23 ರಂದು ಆಯುಷ್ಮಾನ್ ಆರೋಗ್ಯ ಶಿಭಿರ

September 22, 2021 by wpfog Leave a Comment

ಸುವರ್ಣ ಆರೋಗ್ಯ ಸುರಕ್ಷಾ ಟಸ್ಟ್ ನಡಿ ಅನುಷ್ಟಾನಗೊಳ್ಳುತ್ತಿರುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಗೆ ದಿನಾಂಕ 23/09/21 ಕ್ಕೆ ಮುರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಆರೋಗ್ಯ ಮಂತನ ಹಾಗೂ ಆಯುಷ್ಮಾನ ಭಾರತ ಪಕ್ವಾರ್ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು ಈ ಹಿನ್ನಲೆಯಲ್ಲಿ ತಾಲೂಕಾ ಆಸ್ಪತ್ರೆಯ ಹೊನ್ನಾವರದಲ್ಲಿ ದಿನಾಂಕ 23/09/21 ರಂದು ಕರ್ತವ್ಯ ನಿರತ ವೈದ್ಯರುಗಳ ಸಹಕಾರದೊಂದಿಗೆ ಆರೋಗ್ಯ ಶಿಭಿರ … [Read more...] about 23 ರಂದು ಆಯುಷ್ಮಾನ್ ಆರೋಗ್ಯ ಶಿಭಿರ

ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ತಿಥಿ ಆಚರಣೆ

September 22, 2021 by Vishwanath Shetty Leave a Comment

ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ತಿಥಿಯ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ  ಹೊನ್ನಾವರ ತಾಲೂಕಾ ಘಟಕದ  ಇವರ ಆಶ್ರಯದಲ್ಲಿ  ಹೊನ್ನಾವರ ಪಟ್ಟಣದ ರಾಯಲಕೇರಿಯ ಅಂಬೆಡ್ಕರ್ ಸಭಾಭವನಲ್ಲಿ ಜರುಗಿತು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಸಂಘದ ಪದಾಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಹೊನ್ನಾವರ ತಾಲೂಕಾ ಅಧ್ಯಕ್ಷರಾದ ಧನಂಜಯ ನಾಯ್ಕ ರಾಯಲಕೇರಿ ಮಾತನಾಡಿ … [Read more...] about ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ತಿಥಿ ಆಚರಣೆ

ದೇಗುಲಕ್ಕೆ ಅಪರಿಚಿತ ವಾಹನ ಡಿಕ್ಕಿ

September 22, 2021 by Jayaraj Govi Leave a Comment

ಯಲ್ಲಾಪುರ: ಅಪರಿಚಿತ ವಾಹನವೊಂದು ಪಟ್ಟಣದ ದೇವಿ ಮೈದಾನದ ಮುಂಭಾಗದಲ್ಲಿರುವ ದೇಗುಲವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ, ದೇಗುಲದ ಮೇಲ್ಚಾವಣಿ ಸಂಪೂರ್ಣವಾಗಿ ಜಖಂಗೊAಡಿರುವ ಘಟನೆ ನಡೆದಿದೆ.ರಾಷ್ಟಿçÃಯ ಹೆದ್ದಾರಿ ೬೩ ರ ಮುಮ್ತಾಜ್ ಹೋಟೆಲ್ ಮುಂಭಾಗದಲ್ಲಿರುವ ಶನಿ ದೇವರ ದೇಗುಲಕ್ಕೆ ವಾಹನವೊಂದು ಗುದ್ದಿದ್ದು, ದೇಗುಲದ ಮೇಲ್ಚಾವಣಿ ಕುಸಿದು ಬಿದ್ದಿದೆ.ಅಲ್ಲದೇ ಅದಕ್ಕೆ ಹೊಂದಿಕೊAಡAತಿರುವ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದ್ದು, ಮುಂಜಾನೆ ಕೆ.ಇ.ಬಿ. … [Read more...] about ದೇಗುಲಕ್ಕೆ ಅಪರಿಚಿತ ವಾಹನ ಡಿಕ್ಕಿ

ಶಾಸ್ತ್ರೀಯ ಕಲೆ ಯಕ್ಷಗಾನದ ಶ್ರೀಮಂತಿಕೆಗೆ ಭೂಮಿಕೆ ಸಿದ್ಧವಾಗಬೇಕಾಗಿದೆ- ಶಾಸಕ ಶ್ರೀ ಸುನೀಲ್ ನಾಯ್ಕ್

September 21, 2021 by Vishwanath Shetty Leave a Comment

ಬಹು ಆಯಾಮದ ಶಾಸ್ತ್ರೀಯ ಕಲೆ ಯಕ್ಷಗಾನಕ್ಕೆ ದಕ್ಷಿಣೋತ್ತರ ಜಿಲ್ಲೆಗಳ ಕಲಾವಿದರ ಕೊಡುಗೆಗಳನ್ನು ಶ್ಲಾಘಿಸುತ್ತಾ, ಯಕ್ಷಗಾನದಲ್ಲಿ ಹಳೆಯ ಪರಂಪರೆಗಳು, ಚಿಂತನೆಗಳು ಮಾಯವಾಗುತ್ತಿರುವ ಬಗ್ಗೆ ಹೊನ್ನಾವರ-ಭಟ್ಕಳ ಶಾಸಕರಾದ ಶ್ರೀ ಸುನೀಲ್ ನಾಯ್ಕ್ ಬೇಸರ ವ್ಯಕ್ತಪಡಿಸಿದರು.ಅವರು ಹೊನ್ನಾವರ ತಾಲೂಕಿನ ಗುಣವಂತೆಯ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಡಾ. ಕೆರೆಮನೆ ಮಹಾಬಲ ಹೆಗಡೆ ಮತ್ತು ಕೆರೆಮನೆ ರಾಮ ಹೆಗಡೆಯವರ ಸಂಸ್ಮರಣಾ … [Read more...] about ಶಾಸ್ತ್ರೀಯ ಕಲೆ ಯಕ್ಷಗಾನದ ಶ್ರೀಮಂತಿಕೆಗೆ ಭೂಮಿಕೆ ಸಿದ್ಧವಾಗಬೇಕಾಗಿದೆ- ಶಾಸಕ ಶ್ರೀ ಸುನೀಲ್ ನಾಯ್ಕ್

ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾದಿನದ ಅಂಗವಾಗಿ ಕಾಸರಕೋಡ ಟೊಂಕ ಸಮುದ್ರ ತೀರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಿದ ಮೀನುಗಾರರು

September 21, 2021 by Vishwanath Shetty Leave a Comment

ಹೊನ್ನಾವರ : ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾದಿನದ ಅಂಗವಾಗಿ ಸೋಮವಾರ ಕಾಸರಕೋಡ ಟೊಂಕ ಪ್ರದೇಶದ ಸಮುದ್ರ ತೀರವನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಮಾಡುವ ಸದುದ್ದೇಶದಿಂದ ಪ್ಲಾಸ್ಟಿಕ್ ಮತ್ತಿತರ ವಸ್ತುಗಳನ್ನು ಸಂಗ್ರಹಿಸಿ ಸಮುದ್ರ ತೀರವನ್ನು ಸ್ವಚ್ಛ ಗೊಳಿಸುವ ಕಾರ್ಯವನ್ನು ರಾಷ್ಟ್ರೀಯ ಕರಾವಳಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ಮತ್ತು ವಿವಿಧ ಮೀನುಗಾರ ಸಂಘಟನೆ ಹಾಗೂ ಸ್ಥಳೀಯ ಸ್ನೇಹಕುಂಜದ ಸಹಯೋಗದೊಂದಿಗೆ ಕಾಸರಕೋಡ ಟೊಂಕದ … [Read more...] about ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾದಿನದ ಅಂಗವಾಗಿ ಕಾಸರಕೋಡ ಟೊಂಕ ಸಮುದ್ರ ತೀರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಿದ ಮೀನುಗಾರರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,361 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar