• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ

September 19, 2021 by Vishwanath Shetty Leave a Comment

ಹೊನ್ನಾವರ: ತಾಲೂಕ ಆಸ್ಪತ್ರೆಯ ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ ಮಾಧ್ಯಮಗಳಲ್ಲಿ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿಂದೆ ಕೆಟ್ಟು ಹೊದ ಡಯಾಲಿಸಿಸ್ ಘಟಕ ಸಿದ್ದವಾಗಿದೆ.ಬಿಜೆಪಿ ಮಂಡಲ ಹಾಗೂ ನಮಸ್ಕಾರ ಸಂಘಟನೆ, ಅಡಿಕೆ ವ್ಯಾಪಾರಸ್ಥರ ಸಂಘದ ಸಹಯೋಗದೊಂದಿಗೆ ಹೊಸ ಡಯಾಲಿಸಿಸ್ ಯಂತ್ರ ಬಂದಿದೆ. ಒಂದು ತಿಂಗಳೊಳಗೆ ಮತ್ತೊಂದು ಯಂತ್ರ ಬರಲಿದೆ.ಇಲ್ಲಿಯ … [Read more...] about ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ

ಗಾಂಜಾ ಸಮೇತ ಆರೋಪಿಯನ್ನು ಖೆಡ್ಡಾಗೆ ಕೆಡವಿದ ಮಂಕಿ ಪೋಲಿಸರು

September 19, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಗುಣಮಂತೆಯ ಬೊಳಕಟ್ಟೆ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವವನ್ನು ಮಂಕಿ ಪೋಲಿಸರು ಪತ್ತೆ ಮಾಡಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗುಣಮಂತೆಯ  ಜಗದೀಶ ಶಂಭು ಗೌಡ ಎನ್ನುವವನು ಗುಣಂಮತೆಯ ಬೊಳಕಟ್ಟೆ ಸಮೀಪ ೬ ಸಾವಿರ ಮೌಲ್ಯದ ೩೦ ಗ್ರಾಂ ಗಾಂಜಾ ಮಾರಾಟ ಮಾಡುವ ಸಮಯದಲ್ಲಿ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.ಈ ಸಂಬಂಧ ಮಂಕಿ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ … [Read more...] about ಗಾಂಜಾ ಸಮೇತ ಆರೋಪಿಯನ್ನು ಖೆಡ್ಡಾಗೆ ಕೆಡವಿದ ಮಂಕಿ ಪೋಲಿಸರು

ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ  ಹೋರಾಟ  ಎದುರಿಸ ಬೇಕಾಗುತ್ತದೆ; ಮಾಜಿ ಶಾಸಕ ಮಂಕಾಳ ವೈದ್ಯ

September 19, 2021 by Vishwanath Shetty Leave a Comment

ಹೊನ್ನಾವರ: ರಾಜ್ಯದಲ್ಲಿ  ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ದೇವಾಲಯದ ನೆಲಸಮನಡೆಯುತ್ತಿರುವುದು  ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ವಿರೋಧ ವ್ಯಕ್ತಪಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಕೇವಲ ಭಟ್ಕಳ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯದ ಯಾವುದೆ ಭಾಗದಲ್ಲಿ ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ  ಹೋರಾಟ  ಎದುರಿಸ ಬೇಕಾಗುತ್ತದೆ.    ಮೈಸೂರಿನಲ್ಲಿ ೭೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಹಿಂದೂ … [Read more...] about ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ  ಹೋರಾಟ  ಎದುರಿಸ ಬೇಕಾಗುತ್ತದೆ; ಮಾಜಿ ಶಾಸಕ ಮಂಕಾಳ ವೈದ್ಯ

ಜೆಇಇ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳ ಸಾಧನೆ

September 18, 2021 by Vishwanath Shetty Leave a Comment

ಎಮ್.ಪಿ.ಇ ಸೊಸೈಟಿಯ ಡಾ||ಎಮ್.ಪಿ.ಕರ್ಕಿ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ ನಲ್ಲಿ ನಡೆಯುತ್ತಿರುವ ಜೆಇಇ ಪರೀಕ್ಷೆಯಲ್ಲಿ ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು2020-21 ನೇ ಸಾಲಿನಲ್ಲಿ ನಡೆದ ಜೆ.ಇ.ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.ಹೊನ್ನಾವರ ತಾಲೂಕಿನ ಕುಳಕೋಡಿನವನಾದ ಕುಮಾರ.ಧನ್ಯ ವೆಂಕಟ್ರಮಣ ಹೆಗಡೆ ಹಾಗೂ ಹೊನ್ನಾವರ ತಾಲೂಕಿನ ಕರ್ಕಿಯವಳಾದ ಕುಮಾರಿ. ರಜಿತಾ.ಮಂಜುನಾಥ್.ಪಡ್ತಿ … [Read more...] about ಜೆಇಇ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳ ಸಾಧನೆ

ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ವಿಶೇಷ ಪೂಜೆ

September 18, 2021 by Vishwanath Shetty Leave a Comment

ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹೊನ್ನಾವರ ಬಿಜೆಪಿ ಮಂಡಲದ ವತಿಯಿಂದ  ಪಟ್ಟಣದ ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಕೊರೊನಾ ವಾರಿಯರ್ಸ್ ಆಗಿರುವ ತಾಲೂಕಿನ ಅಂಬುಲೆನ್ಸ್ ಚಾಲಕರಿಗೆ ಸನ್ಮಾನಿಸಿ ಗೌರವಿಸಿದರು.ನಂತರ ದೇವರ ಪ್ರಸಾದ, ಸಿಹಿ ಹಂಚಿಸಂಭ್ರಮಿಸಿದರು.ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜೇಶ ಭಂಡಾರಿಪ್ರಾಸ್ತವಿಕವಾಗಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ … [Read more...] about ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ವಿಶೇಷ ಪೂಜೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,361 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar