ಹೊನ್ನಾವರ: ತಾಲೂಕ ಆಸ್ಪತ್ರೆಯ ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ ಮಾಧ್ಯಮಗಳಲ್ಲಿ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿಂದೆ ಕೆಟ್ಟು ಹೊದ ಡಯಾಲಿಸಿಸ್ ಘಟಕ ಸಿದ್ದವಾಗಿದೆ.ಬಿಜೆಪಿ ಮಂಡಲ ಹಾಗೂ ನಮಸ್ಕಾರ ಸಂಘಟನೆ, ಅಡಿಕೆ ವ್ಯಾಪಾರಸ್ಥರ ಸಂಘದ ಸಹಯೋಗದೊಂದಿಗೆ ಹೊಸ ಡಯಾಲಿಸಿಸ್ ಯಂತ್ರ ಬಂದಿದೆ. ಒಂದು ತಿಂಗಳೊಳಗೆ ಮತ್ತೊಂದು ಯಂತ್ರ ಬರಲಿದೆ.ಇಲ್ಲಿಯ … [Read more...] about ನೂತನ ಡಯಾಲಿಸಿಸ್ ಘಟಕಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಗಾಂಜಾ ಸಮೇತ ಆರೋಪಿಯನ್ನು ಖೆಡ್ಡಾಗೆ ಕೆಡವಿದ ಮಂಕಿ ಪೋಲಿಸರು
ಹೊನ್ನಾವರ; ತಾಲೂಕಿನ ಗುಣಮಂತೆಯ ಬೊಳಕಟ್ಟೆ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವವನ್ನು ಮಂಕಿ ಪೋಲಿಸರು ಪತ್ತೆ ಮಾಡಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗುಣಮಂತೆಯ ಜಗದೀಶ ಶಂಭು ಗೌಡ ಎನ್ನುವವನು ಗುಣಂಮತೆಯ ಬೊಳಕಟ್ಟೆ ಸಮೀಪ ೬ ಸಾವಿರ ಮೌಲ್ಯದ ೩೦ ಗ್ರಾಂ ಗಾಂಜಾ ಮಾರಾಟ ಮಾಡುವ ಸಮಯದಲ್ಲಿ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.ಈ ಸಂಬಂಧ ಮಂಕಿ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ … [Read more...] about ಗಾಂಜಾ ಸಮೇತ ಆರೋಪಿಯನ್ನು ಖೆಡ್ಡಾಗೆ ಕೆಡವಿದ ಮಂಕಿ ಪೋಲಿಸರು
ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ; ಮಾಜಿ ಶಾಸಕ ಮಂಕಾಳ ವೈದ್ಯ
ಹೊನ್ನಾವರ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ದೇವಾಲಯದ ನೆಲಸಮನಡೆಯುತ್ತಿರುವುದು ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ವಿರೋಧ ವ್ಯಕ್ತಪಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಕೇವಲ ಭಟ್ಕಳ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯದ ಯಾವುದೆ ಭಾಗದಲ್ಲಿ ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ. ಮೈಸೂರಿನಲ್ಲಿ ೭೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಹಿಂದೂ … [Read more...] about ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ; ಮಾಜಿ ಶಾಸಕ ಮಂಕಾಳ ವೈದ್ಯ
ಜೆಇಇ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳ ಸಾಧನೆ
ಎಮ್.ಪಿ.ಇ ಸೊಸೈಟಿಯ ಡಾ||ಎಮ್.ಪಿ.ಕರ್ಕಿ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ ನಲ್ಲಿ ನಡೆಯುತ್ತಿರುವ ಜೆಇಇ ಪರೀಕ್ಷೆಯಲ್ಲಿ ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು2020-21 ನೇ ಸಾಲಿನಲ್ಲಿ ನಡೆದ ಜೆ.ಇ.ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.ಹೊನ್ನಾವರ ತಾಲೂಕಿನ ಕುಳಕೋಡಿನವನಾದ ಕುಮಾರ.ಧನ್ಯ ವೆಂಕಟ್ರಮಣ ಹೆಗಡೆ ಹಾಗೂ ಹೊನ್ನಾವರ ತಾಲೂಕಿನ ಕರ್ಕಿಯವಳಾದ ಕುಮಾರಿ. ರಜಿತಾ.ಮಂಜುನಾಥ್.ಪಡ್ತಿ … [Read more...] about ಜೆಇಇ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳ ಸಾಧನೆ
ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ವಿಶೇಷ ಪೂಜೆ
ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹೊನ್ನಾವರ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಕೊರೊನಾ ವಾರಿಯರ್ಸ್ ಆಗಿರುವ ತಾಲೂಕಿನ ಅಂಬುಲೆನ್ಸ್ ಚಾಲಕರಿಗೆ ಸನ್ಮಾನಿಸಿ ಗೌರವಿಸಿದರು.ನಂತರ ದೇವರ ಪ್ರಸಾದ, ಸಿಹಿ ಹಂಚಿಸಂಭ್ರಮಿಸಿದರು.ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜೇಶ ಭಂಡಾರಿಪ್ರಾಸ್ತವಿಕವಾಗಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ … [Read more...] about ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ೭೧ ದೀಪ ಬೆಳಗಿಸಿ ವಿಶೇಷ ಪೂಜೆ




