ಹೊನ್ನಾವರ: ತಾಲೂಕಿನಗ್ರಾಮೀಣ ಭಾಗದ ಸಮಸ್ಯೆ ಹಾಗೂ ಪರಿಹಾರ ಕಂಡುಕೊಳ್ಳಲು ಗ್ರಾಮ ಪಂಚಾಯತ ಅಧ್ಯಕ್ಷರ ಉಪಸ್ಥಿತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಿಯಾಂಗ ಎಸ್. ನೇತೃತ್ವದಲ್ಲಿ ಪ್ರಗತಿಪರ ಪರಿಶೀಲನಾ ಸಭೆ ಜರುಗಿತು.ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆ ನಿರೀಕ್ಷೀತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ.ಶೌಚಾಲಯ ರಚನೆಯು ತಾಲೂಕಿನ ಸಾಧನೆ ಕಡಿಮೆ ಆಗಿದ್ದು, ಕಾಮಗಾರಿ ವಿಳಂಬದ ಚರ್ಚೆ ನಡೆಯಿತು.ಸಭೆಯಲ್ಲಿ ಉಪಸ್ಥಿತರಿದ್ದ … [Read more...] about ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹರಕ್ಕಾಗಿ ಪ್ರಗತಿ ಪರಿಶೀಲನಾ ಸಭೆ ನೆಡೆಸಿದ ಸಿ ಇ ಓ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ ನಿರ್ಮಾಣಕ್ಕೆ ಸಮಿತಿ ರಚನೆ
ಹೊನ್ನಾವರ; ವರ್ಷಗಳ ಕಾಲ ದಕ್ಷಿಣ, ಕೊಂಕಣ ಹಾಗೂ ಮಲೆನಾಡನ್ನು ಆಳಿದ ರಾಣಿ ಚೆನ್ನಭೈರಾದೇವಿಯ ಹೆಸರನ್ನು ಚಿರಸ್ಥಾಯಿಗೊಳಿಸಲು ಮತ್ತು ಅವಳು ಇಂದಿನ ಯುವಜನಕ್ಕೆ ಸ್ಪೂರ್ತಿ ನೀಡುವಂತಹ ವಾತಾವರಣ ನಿರ್ಮಿಸಲು ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ನ್ನು ನಿರ್ಮಾಣ ಮಾಡಿ ಅದರಲ್ಲಿ ರಾಣಿಯ ತಾಮ್ರದ ಮೂರ್ತಿಯನ್ನು ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ.ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಮಾರ್ಗದರ್ಶನದಂತೆ ನಿರ್ಮಾಣ ಕಾರ್ಯ … [Read more...] about ರಾಣಿ ಚೆನ್ನಭೈರಾದೇವಿ ಥೀಮ್ಪಾರ್ಕ್ ನಿರ್ಮಾಣಕ್ಕೆ ಸಮಿತಿ ರಚನೆ
ಡಾ. ವಿ ವಿ ಶೆಟ್ಟಿಯವರ ಶ್ರದ್ದಾಂಜಲಿ ಸಭೆ
ಹೊನ್ನಾವರ: ಕಳೆದ ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ವೈದ್ಯಕೀಯ ಸೇವೆ ನೀಡಿ ಇತ್ತೀಚಿಗೆ ನಿಧನರಾದ ತಾಲ್ಲೂಕಿನ ಮಂಕಿಯ ಡಾ.ವಿ.ವಿ ಶೆಟ್ಟಿಯವರ ಶ್ರದ್ಧಾಂಜಲಿ ಸಭೆ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸೆಂಟ್ ಮಿಲಾಗ್ರೀಸ್ ಸೌಹಾರ್ದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಜೋರ್ಜ್ ಫರ್ನಾಂಡೀಸ್ ರವರು ಡಾ.ವಿ.ವಿ ಶೆಟ್ಟಿಯವರು ಮಂಕಿ ಗ್ರಾಮಕ್ಕೆ ವೈದ್ಯಕೀಯ ಸೇವೆಯೊಂದಿಗೆ ಸಾಮಾಜಿಕವಾಗಿಯೂ … [Read more...] about ಡಾ. ವಿ ವಿ ಶೆಟ್ಟಿಯವರ ಶ್ರದ್ದಾಂಜಲಿ ಸಭೆ
ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗ ನಿಷೇಧ
ಹೊನ್ನಾವರ : ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪರಿಸರದ ಕಾಳಜಿ ತೋರುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗವನ್ನು ನಿಷೇಧಿಸಲಾಗಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಶಿವರಾಜ ಮೇಸ್ತ ತಿಳಿಸಿದರು.ಪಟ್ಟಣ ಪಂಚಾಯತಿ ಸಭಾಭವನದಲ್ಲಿ ನಡೆದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಪಟ್ಟಣ ಪ್ರದೇಶದಲ್ಲಿ ಸ್ವಚ್ಚತೆ ಹಾಗೂ ಪರಿಸರದ ಮೇಲಿನ ಕಾಳಜಿಯಿಂದ ಅಂಗಡಿಗಳಲ್ಲಿ ಹಾಗೂ ಸಾರ್ವಜನಿಕರಿಗೆ ನೀಡುವ ಸಾಮಗ್ರಿಗಳನ್ನು … [Read more...] about ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗ ನಿಷೇಧ
ತಾಕಸಾ ಪರಿಷತ್ತಿಗೆ ಬೇಷ್ ಅನ್ನಬೇಕು
ಹೊನ್ನಾವರ : ಇತ್ತೀಚಿನ ದಶಕಗಳಲ್ಲಿ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯದ ಚಟುವಟಿಕೆ ಮಾತ್ರವಲ್ಲ ರಾಜಕೀಯ ಲೇಪಿತ ಸಾಹಿತ್ಯ ಪರಿಷತ್ ಆಗಿದೆ ಎಂಬ ಆಪಾದನೆಯಿದೆ. ತಾಲೂಕು, ಜಿಲ್ಲೆ, ರಾಜ್ಯ ಮಟ್ಟದ ಎಲ್ಲ ಪರಿಷತ್ತುಗಳ ಕುರಿತು ಇವು ನಡೆಸುವ ಸಮ್ಮೇಲನಗಳ ಕುರಿತು ಸಾಹಿತಿಗಳಲ್ಲೇ ಒಂದು ವರ್ಗಕ್ಕೆ ಅಸಮಾಧಾನವಿದೆ. ಈ ಮಧ್ಯೆ ಹೊನ್ನಾವರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ತನ್ನ ಚಟುವಟಿಕೆಯನ್ನು ಆಪಾದನೆ ರಹಿತವಾಗಿ ಚೊಕ್ಕದಾಗಿ ನಡೆಸುತ್ತ ಬಂದಿದೆ.ಪ್ರೋ. ನಾಗರಾಜ … [Read more...] about ತಾಕಸಾ ಪರಿಷತ್ತಿಗೆ ಬೇಷ್ ಅನ್ನಬೇಕು




