• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರಸ್ತೆ ಮಧ್ಯೆ ಖಾಲಿ ಸಿಲೆಂಡರ್ ಇಟ್ಟು ಪ್ರತಿಭಟಿಸಿದ ಕಾಂಗ್ರೇಸ್ ಮಹಿಳಾ ಕಾರ್ಯಕರ್ತರು

September 9, 2021 by Vishwanath Shetty Leave a Comment

ಹೊನ್ನಾವರ: ಅಡುಗೆ ಅನಿಲ ಸೇರಿ ಅಗತ್ಯ ವಸ್ತುಗಳ ಬೆಲೆ  ಏರಿಕೆ ಖಂಡಿಸಿ ಉತ್ತರ ಕನ್ನಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು  ಪಟ್ಟಣದ ಶರಾವತಿ ಸರ್ಕಲ್ ಬಳಿ ಗ್ಯಾಸ್ ಸಿಲೆಂಡರ್ ಹೊತ್ತು, ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.  ಪಟ್ಟಣದ ಶರಾವತಿ ಸರ್ಕಲ್ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮನ್ಯರಿಗೆ ಸಂಕಷ್ಟ ನೀಡುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ ಕೊಡುತ್ತಿದೆ.  ಎಂದು … [Read more...] about ರಸ್ತೆ ಮಧ್ಯೆ ಖಾಲಿ ಸಿಲೆಂಡರ್ ಇಟ್ಟು ಪ್ರತಿಭಟಿಸಿದ ಕಾಂಗ್ರೇಸ್ ಮಹಿಳಾ ಕಾರ್ಯಕರ್ತರು

ಕರ್ಕಿ ಭಂಡಾರಿ ಮನೆಯಲ್ಲಿ ಮಾಡಿದ ಗಣಪತಿಗಳು

September 9, 2021 by Vishwanath Shetty Leave a Comment

… [Read more...] about ಕರ್ಕಿ ಭಂಡಾರಿ ಮನೆಯಲ್ಲಿ ಮಾಡಿದ ಗಣಪತಿಗಳು

ಗಣಪತಿಯ ಬೆನ್ನುಬಿಡದ 84ರ ಗೋವರ್ಧನ ಅಂಕೋಲೇಕರ್

September 8, 2021 by Vishwanath Shetty Leave a Comment

ಕಳೆದ 54ವರ್ಷಗಳಿಂದ ನಿರಂತರವಾಗಿ ಗಣಪತಿಯ ಬೆನ್ನುಹತ್ತಿ ವಿಶ್ವವ್ಯಾಪಿಯಾದ ಗಣೇಶನನ್ನು ಕನ್ನಡದಲ್ಲಿ ಪರಿಚಯಿಸಿ, ಶ್ರೀಗಂಧ ಮತ್ತು ಶಿಲೆಯಲ್ಲಿ ಮೂರ್ತಿ ನಿರ್ಮಿಸಿ, ಗಣಪತಿಯ ಕುರಿತು ಹಲವು ಸಂಶೋಧನಾ ಕೃತಿಗಳನ್ನು ಪ್ರಕಟಿಸಿ ನಿರಂತರ ಸಂಚಾರಿಯಾಗಿರುವ ಗೋವರ್ಧನ ಅಂಕೋಲೇಕರ್ ಅವರಿಗೆ ಈಗ 84ವರ್ಷ.ಗೌಡ ಸಾರಸ್ವತ ಕುಟುಂಬದಲ್ಲಿ ಜನಿಸಿ, ಕುಟುಂಬದ ಅಡಿಕೆ ವ್ಯಾಪಾರದಲ್ಲಿ ತೊಡಗಿಕೊಂಡಿದ್ದ ಗೋವರ್ಧನ ಅಂಕೋಲೇಕರ್ ಅವರಿಗೆ ಯೌವ್ವನದಲ್ಲೇ ಗಣಪತಿಯ ಹುಚ್ಚು ತಗಲಿತ್ತು. … [Read more...] about ಗಣಪತಿಯ ಬೆನ್ನುಬಿಡದ 84ರ ಗೋವರ್ಧನ ಅಂಕೋಲೇಕರ್

ಓಲಂಪಿಯಾಡ್ : ಪ್ರಥಮ

September 8, 2021 by Deepika Leave a Comment

ಹೊನ್ನಾವರ : ಇಲ್ಲಿನ ಮಾರ್ಥೋಮಾ ಆಂಗ್ಲಮಾಧ್ಯಮ ಶಾಲೆಯ ಮೂರನೇ ತರಗತೀಯ ವಿದ್ಯಾರ್ಥಿ ದಕ್ಷ ಗೌತಮ್ ಬಳಕೂರ ಈತನಿಗೆ ರಾಷ್ಟಿçÃಯ ಮಟ್ಟದ ವಿಚ್ಞಾನ ಓಲಂಪಿಯಾಡ್ ನಲ್ಲಿ ಪ್ರಥಮಸ್ಥಾನ ದೊರೆತಿದೆ.ಈತ ಶೇ. 100 ಅಂಕಗಳಿಸಿದ್ದು, ಮೂರು ತಲೆಮಾರುಗಳಿಂದ ತಾಲೂಕಿನ ಉತ್ತಮ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಬಳಕೂರ ಕುಟುಂಬದವನಾಗಿದ್ದಾನೆ. ಈತ ಒದು, ಆಟೋಟ, ಬಾಷೆ ಭಾಷಣ ಈ ರೀತೀಯ ಎಲ್ಲ ಪಠ್ಯೇತರ ಚಟುವಟಿಕೆಗಳು, ಭಗವದ್ಗಿತಾ ಕಂಠಪಾಠ … [Read more...] about ಓಲಂಪಿಯಾಡ್ : ಪ್ರಥಮ

ರಾಷ್ಟ್ರೀಯ ಹೆದ್ದಾರಿಯ ವಿಷಯದಲ್ಲಿ ಮಲತಾಯಿ ಧೋರಣೆ; ಕರುನಾಡ ವಿಜಯಸೇನೆಯಿಂದ ಪ್ರತಿಭಟನೆಯ ಎಚ್ಚರಿಕೆ

September 8, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಹಲವು ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳು ಮಲತಾಯಿ ಧೋರಣೆ ನಡೆಸುತ್ತಿದ್ದಾರೆ. ಸಮಸ್ಯೆ ಬಗೆಹರಿಯದೇ ಹಾಗೆಯೇ ಮುಂದುವರೆದರೇ,ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.ತಾಲೂಕಿನ ಮತದ ಮೇಲೆ ಕಣ್ಣಿಡುವ ಜನಪ್ರತಿನಿಧಿಗಳು ಇಲ್ಲಿಯ ಸಮಸ್ಯೆಗೆ ಸ್ಪಂದಿಸಲು ಮುಂದಾಗದೇ ಇರುವುದು ವಿಷಾಧನೀಯ. ಐ.ಆರ್.ಬಿ ಕಂಪನಿಯ ಪಟ್ಟಣದ ರಸ್ತೆ ಅಗಲೀಕರಣ ವಿಷಯದಲ್ಲಿ ಸಾರ್ವಜನಿಕರ ಪರವಾಗಿ ಧ್ವನಿ ಎತ್ತಲು ಸಂಘಟನೆ ಮುಂದಾಗಿದೆ. … [Read more...] about ರಾಷ್ಟ್ರೀಯ ಹೆದ್ದಾರಿಯ ವಿಷಯದಲ್ಲಿ ಮಲತಾಯಿ ಧೋರಣೆ; ಕರುನಾಡ ವಿಜಯಸೇನೆಯಿಂದ ಪ್ರತಿಭಟನೆಯ ಎಚ್ಚರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,363 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar