ಭಟ್ಕಳ ;ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತ ರೂ. ಆಭರಣಗಳನ್ನು ಕದ್ದೊಯ್ದಿರುವ ಘಟನೆ ಭಟ್ಕಳ ತಾಲೂಕಿನ ತಗ್ಗರಗೋಡದಲ್ಲಿ ನಡೆದಿದ್ದು ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಭಟ್ಕಳ ತಾಲೂಕಿನ ಜಾಲಿ ರೋಡ್ ತಗ್ಗರಗೋಡದ ಬಿಬಿ ಫಾತಿಮಾ ಅಬ್ದುಲ್ ರಜಾಕ್ ಶೇಖ್ ಎನ್ನುವವರು ಈ ಬಗ್ಗೆ ಭಟ್ಕಳ ಶಹರ ಠಾಣೆಯಲ್ಲಿ ದೂರು ನೀಡಿದ್ದಾರೆ.ದೂರಿನಲ್ಲಿ ಆಗಸ್ಟ್ 28 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯ ಅವಧಿಯಲ್ಲಿ ತಮ್ಮ … [Read more...] about ತಗ್ಗರಗೋಡದಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ: ದೂರು ದಾಖಲು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರದಲ್ಲಿ ಬೋಟ್ ಮುಳಗಡೆ ಅಪಾರ ಹಾನಿ
ಹೊನ್ನಾವರ: ಶರಾವತಿ ನದಿ ಸಮುದ್ರ ಸೇರುವ ಸಂಗಮ ಸ್ಥಳದಲ್ಲಿ ಗಂಗೊಳ್ಳಿ ಮೂಲದ ಶ್ರೀ ಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್ ಮಾಲಕತ್ವದ ಬೋಟ್ ಮುಳಗಡೆಯಾಗಿದೆ. ಕಳೆದ ಎರಡು ದಿನದ ಹಿಂದೆ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿ ವಾಪಸ್ಸು ಕಾಸರಕೋಡ ಬಂದರು ಪ್ರದೇಶಕ್ಕೆ ಆಗಮಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.ಬೋಟ್ ಮುಳಗಡೆಯಿಂದ ಅಪಾರ ಪ್ರಮಾಣದ ಮೀನು ಹಾಗೂ ಬೋಟನಲ್ಲಿರುವ ಸಲಕರಣೆ ಸಮುದ್ರದ ಪಾಲಾಗಿದೆ. ಅಂದಾಜು ೨೮ಲಕ್ಷ ಹಾನಿ ಸಂಭವಿಸಿದೆ ಎಂದು … [Read more...] about ಹೊನ್ನಾವರದಲ್ಲಿ ಬೋಟ್ ಮುಳಗಡೆ ಅಪಾರ ಹಾನಿ
ಮುಗ್ವಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ಕಛೇರಿ ಉದ್ಘಾಟನೆ
ಹೊನ್ನಾವರ : ತಾಲೂಕಿನ ಮುಗ್ವಾದ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ಕಛೇರಿಯನ್ನು ದಿನಕರ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿದ ಶಾಸಕರು ತಾಲೂಕಿನ ಹಾಗೂ ನೆರೆ ತಾಲೂಕಿನ ಸೇವಾ ಸಹಕಾರಿ ಸಂಘಗಳು ನಷ್ಟದಿಂದ ಕೂಡಿದೆ. ಇದಕ್ಕೆ ಸಂಬಂಧ ಪಟ್ಟ ಇಲಾಖೆಯವರು ಮತ್ತು ಕೆ. ಡಿ. ಸಿ. ಸಿ. ಬ್ಯಾಂಕ್ ನವರು ಈ ಎಲ್ಲ ಸೇವಾ ಸಹಕಾರಿ ಸಂಘದ ವ್ಯವಹಾರ ಮತ್ತು ಕಾರ್ಯಚಟುವಟಿಕೆ ಬಗ್ಗೆ ಗಮನಕೊಡಬೇಕಿದೆ.ಸಂಘದ ಶೇರುದಾರರಿಗೆ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ನಾನು … [Read more...] about ಮುಗ್ವಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ಕಛೇರಿ ಉದ್ಘಾಟನೆ
ಹದಿನೆಂಟು ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹೊನ್ನಾವರ : ತಾಲೂಕಿನ ಕಡತೋಕ ಹೆಗಡೆಕೊಪ್ಪದ ಭೂಷಣ ಮೋಹನ ಬಂಡಾರಿ ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯ ಬೆಡ್ ರೂಮ್ ನಲ್ಲಿರುವ ಸಿಲ್ಲಿಂಗ್ ಪ್ಯಾನಿಗೆ ನೈಲಾಲ್ ಹಗ್ಗ ಕಟ್ಟಿಕೊಂಡು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟಿದ್ದಾನೆ.ಈ ಸಂಭದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ … [Read more...] about ಹದಿನೆಂಟು ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಅಂದರ್ ಬಾಹರ್ ಜೂಗಾರಿ ಆಟ;ಒಬ್ಬನ ಬಂಧನ
ಹೊನ್ನಾವರ : ತಾಲೂಕಿನ ನವಿಲಗೋಣ ಗ್ರಾಮ ಪಂಚಾಯತ ವ್ಯಾಪ್ತಿಯ ಕಲ್ಲಟಕೇರಿ ಗುಡ್ಡದ ಮೇಲೆ ಸಾರ್ವಜನಿಕ ಸ್ಥಳದಲ್ಲಿ ತಮ್ಮ, ಲಾಭದ ಸಲುವಾಗಿಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಕಟ್ಟಿ ಅಂದರ್ ಬಾಹರ್ ಜೂಗಾರಿ ಆಟವನ್ನು ಆಡುತ್ತಿದ್ದವರ ಮೇಲೆ ಹೊನ್ನಾವರ ಪೊಲೀಸರು ದಾಳಿಮಾಡಿ ಒಬ್ಬನನ್ನು ಬಂಧಿಸಿದ್ದಾರೆ. ಇನ್ನುಳಿದ ಏಳು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.ಹೊನ್ನಾವರ ಪೋಲೀಸರ ಕಾರ್ಯಾಚರಣೆಗೆ ಶ್ರೀನಾಥ ನಾರಾಯಣ ಆಚಾರಿ ಕಲ್ಲಟಕೇರಿ ಬಂದಿತ ಆರೋಪಿಯಾಗಿದ್ದು, … [Read more...] about ಅಂದರ್ ಬಾಹರ್ ಜೂಗಾರಿ ಆಟ;ಒಬ್ಬನ ಬಂಧನ




