ಹೊನ್ನಾವರ: ಪಟ್ಟಣದ ಮಹಾಗಣಪತಿ ಕರಾಟೆ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಶ್ರೀಶಾ ಜಯಂತ ಹರಿಕಂತ್ರ ಇವಳು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 98.56% ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದರು.ಇದನ್ನು ಮನಗಂಡು ಕರಾಟೆ ಶಾಲೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಕರಾಟೆ ಶಾಲೆಯ ತಾಲೂಕ ಅಧ್ಯಕ್ಷ ಪ್ರಭಾಕರ ಗೌಡ, ಜಿಲ್ಲಾ ಉಪಾಧ್ಯಕ್ಷ ಶಂಕರ ಮೇಸ್ತ, ರಾಮ ಶೇಟ್, ಕರಾಟೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. … [Read more...] about ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿನಿಗೆ ಸನ್ಮಾನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಅಕ್ರಮ ಗೊ ಮಾಂಸ ಸಾಗಟ;ಇಬ್ಬರ ಬಂಧನ
ಹೊನ್ನಾವರದಲ್ಲಿ; ವಾಹನದಲ್ಲಿ ಅಕ್ರಮವಾಗಿ ಗೊ ಮಾಂಸ ಸಾಗಟ ಮಾಡುತ್ತಿದ್ದವರನ್ನು ವಾಹನ ಸಮೇತ ಇರ್ವರು ಆರೋಪಿತರನ್ನು ಪೋಲಿಸರು ಬಂಧಿಸಿದ್ದಾರೆ ಖಚಿತ ಮಾಹಿತಿ ಮೇರೆಗೆ 170 ಕೇ.ಜಿ ಗೋಮಾಂಸವನ್ನು ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪಟ್ಟಣದ ಗೇರುಸೊಪ್ಪ ಸರ್ಕಲ್ ಬಳಿ ಸಿಕ್ಕಿ ಬಿದ್ದಿದ್ದಾರೆ.ಹಾವೇರಿಯ ಹಾನಗಲ್ ಮೂಲದ ಮೌಲಾನಾ ತೋಟದ್ ಹಾಗೂ ಮಂಜುನಾಥ ಓಲೇಕಾರ್ ಬಂಧಿತ ಆರೋಪಿಗಳು. ಇವರು ಹಾನಗಲ್ನಿಂದ ಹೊನ್ನಾವರ … [Read more...] about ಅಕ್ರಮ ಗೊ ಮಾಂಸ ಸಾಗಟ;ಇಬ್ಬರ ಬಂಧನ
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಒತ್ತಾಯ
ಹೊನ್ನಾವರ:- ರಾಜ್ಯದಲ್ಲಿ ಮಹಿಳೆಯರ ಮೇಲೆ ದಿನನಿತ್ಯ ಆತ್ಯಾಚಾರ, ಲೈಂಗಿಕ್ ದೌರ್ಜನ್ಯ ನಡೆಯುತ್ತಿದ್ದು, ತಕ್ಷಣ ಅವುಗಳಿಗೆ ಕಡಿವಾಣ ಹಾಕುವಂತೆ ಹೊನ್ನಾವರ ಬ್ಲಾಕ್ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ ರಾಜ್ಯಪಾಲರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.ಮಹಿಳಾ ಕಾಂಗ್ರೇಸ್ ಕಾರ್ಯಕರ್ತರು ಇಂದು ಹೊನ್ನಾವರ ತಹಶೀಲ್ದಾರ ಕಛೇರಿಯ ಎದುರು ಸಾಂಕೇತಿಕವಾಗಿ ಪ್ರತಿಭಟಿಸಿ ತಹಶೀಲ್ದಾರ ನಾಗರಾಜ್ ನಾಯ್ಕಡ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು … [Read more...] about ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಒತ್ತಾಯ
ಮನೆ ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದ ಡಾ. ವಿಶ್ವನಾಥ ಶೆಟ್ಟಿ ಆಸ್ಪತ್ರೆಗೆ ದಾಖಲು
ಹೊನ್ನಾವರ : ತಾಲೂಕಿನ ಮಂಕಿ,ಕೆಳಗಿನೂರು, ಮುಗಳಿ, ಕಳಸನಮೋಟೆ, ಕಾಸರಕೋಡ, ಆಡುಕಳ ದಬ್ಬೋಡ, ಚಿತ್ತಾರ ಮುಂತಾದ ಗ್ರಾಮಗಳಲ್ಲಿ ಮನೆ ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದ ಡಾ. ವಿಶ್ವನಾಥ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಾಲ್ಕು ದಶಕಗಳ ಹಿಂದೆ ದೂರದ ಉಡುಪಿಯಿಂದ ಬಂದು ಮಂಕಿಯಲ್ಲಿ ನೆಲೆಸಿ ಹಗಲಿರುಳು ಪರಿವಿಲ್ಲದೇ ಜನರ ಖಾಯಿಲೆಗಳಿಗೆ ಔಷಧಿ ನೀಡುತ್ತಾ ಬಂದಿದ್ದರು. ಇತ್ತೀಚಿಗೆ ಅನಾರೋಗ್ಯದಿಂದ ಮಣಿಪಾಲ್ ಕಸ್ತೂರ್ಬಾ ಆಸ್ಪತ್ರೆಗೆ … [Read more...] about ಮನೆ ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದ ಡಾ. ವಿಶ್ವನಾಥ ಶೆಟ್ಟಿ ಆಸ್ಪತ್ರೆಗೆ ದಾಖಲು
ಕರ್ಕಿಯ ಜ್ಞಾನೇಶ್ವರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆರ್ಶಿವಾದ ಪಡೆದ ಶಾಸಕ ಸುನೀಲ ನಾಯ್ಕ
ಹೊನ್ನಾವರ ತಾಲೂಕಿನ ಕರ್ಕಿಯ ಜ್ಞಾನೇಶ್ವರಿ ಮಠಕ್ಕೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರ ಆರ್ಶಿವಾದ ಪಡೆದರು. ಮಠದಲ್ಲಿ ೩೬ ನೇ ಚಾತುರ್ಮಾಸ್ಯ ವ್ರತದಲ್ಲಿರುವ ದೈವಜ್ಞ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲಧ್ಯಕ್ಷ ರಾಜೇಶ ಭಂಡಾರಿ, ಉಮೇಶ ನಾಯ್ಕ, ಸುಬ್ರಾಯ ನಾಯ್ಕ, ಸಚೀನ್ ಶೇಟ್, … [Read more...] about ಕರ್ಕಿಯ ಜ್ಞಾನೇಶ್ವರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆರ್ಶಿವಾದ ಪಡೆದ ಶಾಸಕ ಸುನೀಲ ನಾಯ್ಕ




