• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿನಿಗೆ ಸನ್ಮಾನ

August 31, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ಮಹಾಗಣಪತಿ ಕರಾಟೆ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಶ್ರೀಶಾ ಜಯಂತ ಹರಿಕಂತ್ರ ಇವಳು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 98.56% ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದರು.ಇದನ್ನು ಮನಗಂಡು ಕರಾಟೆ ಶಾಲೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಕರಾಟೆ ಶಾಲೆಯ ತಾಲೂಕ ಅಧ್ಯಕ್ಷ ಪ್ರಭಾಕರ ಗೌಡ, ಜಿಲ್ಲಾ ಉಪಾಧ್ಯಕ್ಷ ಶಂಕರ ಮೇಸ್ತ, ರಾಮ ಶೇಟ್, ಕರಾಟೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. … [Read more...] about ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿನಿಗೆ ಸನ್ಮಾನ

ಅಕ್ರಮ ಗೊ ಮಾಂಸ ಸಾಗಟ;ಇಬ್ಬರ ಬಂಧನ

August 31, 2021 by Vishwanath Shetty Leave a Comment

ಹೊನ್ನಾವರದಲ್ಲಿ; ವಾಹನದಲ್ಲಿ  ಅಕ್ರಮವಾಗಿ ಗೊ ಮಾಂಸ ಸಾಗಟ ಮಾಡುತ್ತಿದ್ದವರನ್ನು ವಾಹನ ಸಮೇತ ಇರ್ವರು ಆರೋಪಿತರನ್ನು  ಪೋಲಿಸರು ಬಂಧಿಸಿದ್ದಾರೆ ಖಚಿತ ಮಾಹಿತಿ ಮೇರೆಗೆ 170 ಕೇ.ಜಿ ಗೋಮಾಂಸವನ್ನು ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ  ಪಟ್ಟಣದ ಗೇರುಸೊಪ್ಪ ಸರ್ಕಲ್ ಬಳಿ ಸಿಕ್ಕಿ ಬಿದ್ದಿದ್ದಾರೆ.ಹಾವೇರಿಯ ಹಾನಗಲ್ ಮೂಲದ ಮೌಲಾನಾ ತೋಟದ್ ಹಾಗೂ ಮಂಜುನಾಥ ಓಲೇಕಾರ್ ಬಂಧಿತ ಆರೋಪಿಗಳು. ಇವರು ಹಾನಗಲ್‍ನಿಂದ ಹೊನ್ನಾವರ … [Read more...] about ಅಕ್ರಮ ಗೊ ಮಾಂಸ ಸಾಗಟ;ಇಬ್ಬರ ಬಂಧನ

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಒತ್ತಾಯ

August 30, 2021 by Sachin Hegde Leave a Comment

ಹೊನ್ನಾವರ:- ರಾಜ್ಯದಲ್ಲಿ ಮಹಿಳೆಯರ ಮೇಲೆ ದಿನನಿತ್ಯ ಆತ್ಯಾಚಾರ, ಲೈಂಗಿಕ್ ದೌರ್ಜನ್ಯ ನಡೆಯುತ್ತಿದ್ದು, ತಕ್ಷಣ ಅವುಗಳಿಗೆ ಕಡಿವಾಣ ಹಾಕುವಂತೆ ಹೊನ್ನಾವರ ಬ್ಲಾಕ್ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ ರಾಜ್ಯಪಾಲರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.ಮಹಿಳಾ ಕಾಂಗ್ರೇಸ್ ಕಾರ್ಯಕರ್ತರು ಇಂದು ಹೊನ್ನಾವರ ತಹಶೀಲ್ದಾರ ಕಛೇರಿಯ ಎದುರು ಸಾಂಕೇತಿಕವಾಗಿ ಪ್ರತಿಭಟಿಸಿ ತಹಶೀಲ್ದಾರ ನಾಗರಾಜ್ ನಾಯ್ಕಡ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು … [Read more...] about ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಒತ್ತಾಯ

ಮನೆ ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದ ಡಾ. ವಿಶ್ವನಾಥ ಶೆಟ್ಟಿ ಆಸ್ಪತ್ರೆಗೆ ದಾಖಲು

August 30, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಮಂಕಿ,ಕೆಳಗಿನೂರು, ಮುಗಳಿ, ಕಳಸನಮೋಟೆ, ಕಾಸರಕೋಡ, ಆಡುಕಳ ದಬ್ಬೋಡ, ಚಿತ್ತಾರ ಮುಂತಾದ ಗ್ರಾಮಗಳಲ್ಲಿ   ಮನೆ ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದ ಡಾ. ವಿಶ್ವನಾಥ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಾಲ್ಕು ದಶಕಗಳ ಹಿಂದೆ ದೂರದ ಉಡುಪಿಯಿಂದ ಬಂದು ಮಂಕಿಯಲ್ಲಿ ನೆಲೆಸಿ ಹಗಲಿರುಳು ಪರಿವಿಲ್ಲದೇ ಜನರ ಖಾಯಿಲೆಗಳಿಗೆ ಔಷಧಿ  ನೀಡುತ್ತಾ ಬಂದಿದ್ದರು. ಇತ್ತೀಚಿಗೆ ಅನಾರೋಗ್ಯದಿಂದ ಮಣಿಪಾಲ್  ಕಸ್ತೂರ್ಬಾ ಆಸ್ಪತ್ರೆಗೆ … [Read more...] about ಮನೆ ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದ ಡಾ. ವಿಶ್ವನಾಥ ಶೆಟ್ಟಿ ಆಸ್ಪತ್ರೆಗೆ ದಾಖಲು

ಕರ್ಕಿಯ ಜ್ಞಾನೇಶ್ವರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆರ್ಶಿವಾದ ಪಡೆದ ಶಾಸಕ ಸುನೀಲ ನಾಯ್ಕ

August 30, 2021 by Vishwanath Shetty Leave a Comment

ಹೊನ್ನಾವರ ತಾಲೂಕಿನ  ಕರ್ಕಿಯ ಜ್ಞಾನೇಶ್ವರಿ ಮಠಕ್ಕೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಶ್ರೀ  ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರ ಆರ್ಶಿವಾದ ಪಡೆದರು.  ಮಠದಲ್ಲಿ ೩೬ ನೇ ಚಾತುರ್ಮಾಸ್ಯ ವ್ರತದಲ್ಲಿರುವ ದೈವಜ್ಞ ಮಠಾಧೀಶರಾದ  ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲಧ್ಯಕ್ಷ ರಾಜೇಶ ಭಂಡಾರಿ, ಉಮೇಶ ನಾಯ್ಕ, ಸುಬ್ರಾಯ ನಾಯ್ಕ,  ಸಚೀನ್ ಶೇಟ್, … [Read more...] about ಕರ್ಕಿಯ ಜ್ಞಾನೇಶ್ವರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆರ್ಶಿವಾದ ಪಡೆದ ಶಾಸಕ ಸುನೀಲ ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,365 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar