• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಶಾಸಕ ಸುನೀಲ ನಾಯ್ಕರ ನೂತನ ಕಛೇರಿ ಉದ್ಘಾಟನೆ

August 29, 2021 by Vishwanath Shetty Leave a Comment

ಹೊನ್ನಾವರ: ಬಸ್ ನಿಲ್ದಾಣ ಸಮೀಪದ ತಹಶೀಲ್ದಾರ ಕಛೇರಿಯ ಹಳೇ ಕಟ್ಟಡದಲ್ಲಿ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ನೂತನ ಕಛೇರಿ ಉದ್ಘಾಟನೆ ನೇರವೇರಿತು.ಆವರಣದಲ್ಲಿ ತೆಂಗಿನ ಸಸಿ ನಾಟಿ ಮಾಡಿ ನೂತನ ಕಛೇರಿಯನ್ನು ಶಾಸಕರು ಉದ್ಘಾಟಿಸಿದರು. ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನೇರವೇರಿತು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಕ್ಷೇತ್ರದ ಸಾರ್ವಜನಿಕರಿಗೆ ಅನೂಕೂಲವಾಗಲು ಈ ಕಛೇರಿಯನ್ನು ಆರಂಭಿಸಿದ್ದು, ಪ್ರತಿ ಸೋಮವಾರ ಇಲ್ಲಿಯೇ ಇದ್ದು ಸಮಸ್ಯೆ … [Read more...] about ಶಾಸಕ ಸುನೀಲ ನಾಯ್ಕರ ನೂತನ ಕಛೇರಿ ಉದ್ಘಾಟನೆ

ಗೋವುಗಳಿಗೆ ಸರ್ಕಾರಿ ಸಾರಿಗೆ ಬಸ್ ಡಿಕ್ಕಿ

August 29, 2021 by Vishwanath Shetty Leave a Comment

ಹೊನ್ನಾವರ ;ತಾಲೂಕಿನ ಕರ್ಕಿಯ ರೈಸ್ ಮಿಲ್ ಸಮೀಪ  ರಸ್ತೆಯಲ್ಲಿದ್ದ  ಗೋವುಗಳಿಗೆ ಸರ್ಕಾರಿ ಸಾರಿಗೆ ಬಸ್ ಗುದ್ದಿದ ಪರಿಣಾಮ ಜಾನುವಾರು  ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.ಎರಡು ಗೋವುಗಳು ರಸ್ತೆ ದಾಟುವಾಗ ಸರ್ಕಾರಿ ಬಸ್ ವೇಗದಿಂದ ಬಂದ ಪರಿಣಾಮವಾಗಿ ನಿಯಂತ್ರಣಕ್ಕೆ ಬಾರದೆ ಗೋವುಗಳಿಗೆ ಗುದ್ದಿದೆ. ಪರಿಣಾಮವಾಗಿ ಒಂದು ಆಕಳು ಗಂಭೀರ ಗಾಯಗೊಂಡು ನಡೆಯಲಾರದ ಸ್ಥಿತಿಯಲ್ಲಿ ರಸ್ತೆಯ ಪಕ್ಕ ಬಿದ್ದಿತ್ತು.ಯುವ ಬ್ರಿಗೇಡ್ ಕಾರ್ಯಕರ್ತ ರಂಜಿತಕುಮಾರ್ … [Read more...] about ಗೋವುಗಳಿಗೆ ಸರ್ಕಾರಿ ಸಾರಿಗೆ ಬಸ್ ಡಿಕ್ಕಿ

ಕಲಿವೀರ ಚಿತ್ರದ ನಾಯಕ ನಟ ಏಕಲವ್ಯ ಇಡಗುಂಜಿ ಭೇಟಿ; ಬಳ್ಕೂರ ಕ್ರಾಂತಿರಂಗ ಸಂಘಟನೆಯಿಂದ ಸನ್ಮಾನ

August 29, 2021 by Vishwanath Shetty Leave a Comment

ಹೊನ್ನಾವರ :ತಾಲೂಕಿನ ಪುರಾಣ ಪ್ರಸಿದ್ದ ಇಡಗುಂಜಿಗೆ ಕಲಿವೀರ ಚಿತ್ರದ ನಾಯಕ ನಟ ಏಕಲವ್ಯ ಭೇಟಿ ನೀಡಿ ಶ್ರೀ ಮಹಾಗಣಪತಿ ದರ್ಶನ ಪಡೆದರು. ನಂತರ ಕರ್ನಾಟಕ ಕ್ರಾಂತಿರಂಗದ ಬಳ್ಕೂರ ಘಟಕದ ಸನ್ಮಾನ ಸ್ವೀಕರಿಸಿದರು. ಈ ಹಿಂದೆ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ  ಕಲಿವಿರ ಚಿತ್ರ ಬಿಡುಗಡೆಯಾದ ಬಳಿಕ ಆಗಮಿಸುತ್ತೇನೆ ಎಂದು ನೀಡಿದ ಭರವಸೆಯಂತೆ ಶುಕ್ರವಾರ ಗ್ರಾಮಕ್ಕೆ ಆಗಮಿಸಿದ್ದರು.ಇದೇ ವೇಳೆ ಕರ್ನಾಟಕ ಕ್ರಾಂತಿರಂಗದ ಸದಸ್ಯರು ಮತ್ತು ಗ್ರಾಮದ ಯುವಕರು … [Read more...] about ಕಲಿವೀರ ಚಿತ್ರದ ನಾಯಕ ನಟ ಏಕಲವ್ಯ ಇಡಗುಂಜಿ ಭೇಟಿ; ಬಳ್ಕೂರ ಕ್ರಾಂತಿರಂಗ ಸಂಘಟನೆಯಿಂದ ಸನ್ಮಾನ

ಬಾಳೆಗದ್ದೆ ತಿರುವಿನಲ್ಲಿ ಮತ್ತೊಂದು ಅಪಘಾತ – ಲಾರಿ ಪಲ್ಟಿ, ಚಾಲಕ ಪ್ರಾಣಾಪಾಯದಿಂದ ಪಾರು

August 28, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಅಪಘಾತವಲಯವಾಗಿ ಕುಖ್ಯಾತಿ ಗಳಿಸುತ್ತಿರುವ ಮುಗ್ವಾ ಗ್ರಾಮಪಂಚಾಯತ ವ್ಯಾಪ್ತಿಯ ಬಾಳೆಗದ್ದೆ ತಿರುವಿನಲ್ಲಿ ಗುರುವಾರ ತಡ ರಾತ್ರಿ ಮತ್ತೊಂದು ಲಾರಿ ಮಗುಚಿಬಿದ್ದಿದೆ.ಮೆಕ್ಕೆಜೋಳ ತುಂಬಿಕೊಂಡು ಸಾಗರ ಕಡೆಯಿಂದ ಹೊನ್ನಾವರ ಕಡೆ  ಬರುತ್ತಿದ್ದ ಲಾರಿ  ಪಲ್ಟಿಯಾಗಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೆಕ್ಕೆಜೋಳ ತುಂಬಿದ ಚೀಲಗಳು ಚೆಲ್ಲಾಪಿಲ್ಲಿಯಾಗಿದೆ. ಅಪಘಾತವಾದ ಸ್ಥಳಕ್ಕೆ ಹೊನ್ನಾವರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು. … [Read more...] about ಬಾಳೆಗದ್ದೆ ತಿರುವಿನಲ್ಲಿ ಮತ್ತೊಂದು ಅಪಘಾತ – ಲಾರಿ ಪಲ್ಟಿ, ಚಾಲಕ ಪ್ರಾಣಾಪಾಯದಿಂದ ಪಾರು

ನಂದಿನಿ ಹಾಲಿನ ಪಾರ್ಲರ್ ಉದ್ಘಾಟನೆ

August 28, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಮಂಕಿ ಆಸ್ಪತ್ರೆ ಆವರಣದಲ್ಲಿ ನಂದಿನಿ ಹಾಲಿನ ಪಾರ್ಲ‌ರನ್ನು ಧಾರವಾಡ ಹಾಲು ಒಕ್ಕೂಟದ ಜಿಲ್ಲಾ  ನಿರ್ದೇಶಕ  ಪಿ.ವಿ.ನಾಯ್ಕ ಉದ್ಘಾಟಿಸಿದರು. ನಂತರ ಮಾತನಾಡಿ  ಸೆಪ್ಟೆಂಬರ್ 3ವರೆಗೆ 10% ರಿಯಾಯತಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳು ದೊರೆಯುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.  ಗುಣಮಟ್ಟದ ನಂದನಿ ಉತ್ಪನ್ನಗಳು ರಿಯಾಯತಿ ದರದಲ್ಲಿ ಈ ಮಳಿಗೆಯಲ್ಲಿ  ದೊರಯಲಿದೆ. ರಾಜ್ಯದಲ್ಲಿ ನಂದನಿ ಉತ್ಪನ್ನಗಳನ್ನು … [Read more...] about ನಂದಿನಿ ಹಾಲಿನ ಪಾರ್ಲರ್ ಉದ್ಘಾಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,366 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar