• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಬೈಕ್ ಹಾಗೂ ಲಗೇಜ್ ರಿಕ್ಷಾ ನಡುವೆ ಅಪಘಾತ ಧಾರವಾಡದ ಮೂಲದ ಇರ್ವರಿಗೆ ಗಾಯ

August 27, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಕರ್ಕಿ ಮಠದಕೇರಿ ಕ್ರಾಸ್ ಬಳಿ ಅತಿವೇಗ ಹಾಗೂ ನಿಷ್ಕಾಲಜಿಯಿಂದ ಬೈಕ್ ಚಲಾಯಿಸಿಕೊಂಡು ಬಂದು ಎದುರುಗಡೆ ಬರುವ ಲಗೇಜ್ ರಿಕ್ಷಾದ ಹಿಂಬದಿಯ ಟೈಯರ್ ಭಾಗದಲ್ಲಿ ಗುದ್ದಿದ ಪರಿಣಾಮ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.ಅಪಘಾತದ ತಿವ್ರತೆಗೆ  ದ್ವೀಚಕ್ರವಾಹನ ಚಾಲನೆ ಮಾಡುತ್ತಿದ್ದ ಧಾರವಾಡ ಮೂಲದ ಸದಾನಂದ ಹೊರಕೇರಿ, ಹಾಗೂ ಹಿಂಬದಿ ಸವಾರ ಕಲ್ಮೇಶ ಇರ್ವರಿಗೆ ತಲೆ ಹಾಗೂ ಕೈ ಭಾಗದಲ್ಲಿ ಗಂಭೀರ ಗಾಯಗೊಂಡಿದ್ದಾರೆ.  ಈ ಸಂಭದ ಆಟೋ ಚಾಲಕ … [Read more...] about ಬೈಕ್ ಹಾಗೂ ಲಗೇಜ್ ರಿಕ್ಷಾ ನಡುವೆ ಅಪಘಾತ ಧಾರವಾಡದ ಮೂಲದ ಇರ್ವರಿಗೆ ಗಾಯ

ಹೊನ್ನಾವರ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

August 27, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ವರ್ಷದ ವಿವಿಧ ಕೊರ್ಸಗಳಿಗೆ  ಪ್ರವೇಶಾತಿ ಪ್ರಾರಂಭವಾಗಿದೆ.ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡರವರ ಸುತ್ತೋಲೆಯಂತೆ 2021-22ನೆ ಸಾಲಿನ 1ನೆ ಸೆಮಿಸ್ಟರಗೆ ಪ್ರವೇಶಾತಿ ಪಡೆಯಲು ದಂಡ ರಹಿತವಾಗಿ ಸಪ್ಟೆಂಬರ್ ೪ ಕೊನೆಯ ದಿನವಾಗಿದೆ.ತದನಂತರ ದಂಡ ಸಹಿತ ಪ್ರವೇಶಾತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಗಸ್ಟ 26ರಿಂದ ಕಾಲೇಜಿಗೆ ಆಗಮಿಸಿ ಅರ್ಜಿ ಪಡೆದು, ನಿಯಮಾನುಸಾರ ಪ್ರವೇಶ ಪಡೆಯಲು … [Read more...] about ಹೊನ್ನಾವರ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

ರಸ್ತೆ ಬದಿಯ ಗೋವುಗಳ ಹೊತ್ತೊಯ್ಯುತ್ತಿದ್ದ ಹೆಡೆಮುರಿ ಕಟ್ಟಿದ ಪೊಲೀಸರು

August 26, 2021 by Sachin Hegde Leave a Comment

ಹೊನ್ನಾವರ; ಕೆಲವು ದಿನಗಳ ಹಿಂದೆ ಗುಣವಂತೆ ಮಂಕಿ ಭಾಗದಲ್ಲಿ ತಮ್ಮ ಐಶರಾಮಿ ಕಾರಿಲ್ಲಿ ಬಂದು ರಸ್ತೆಯ ಪಕ್ಕದಲ್ಲಿ ಮಲಗಿದ್ದ ಗೋ ಗಳರನ್ನು ಕೊನೆಗೂ ಭಂದಿಸುವಲ್ಲಿ ಪೋಲಿಸರು ಯಶಸ್ವಿ ಆಗಿದ್ದಾರೆ. ಮಾವಿನಕಟ್ಟಾ ಮತ್ತು ಗುಣವಂತೆ ಭಾಗದಲ್ಲಿ ವಾಹನದಲ್ಲಿ ಗೋ ಸಾಗಟ ಇತ್ತಿಚೀಗೆ  ಸಿ ಸಿ ಟಿವಿಯಲ್ಲಿ ಸೇರೆಯಾಗುವ ಮೂಲಕ ವ್ಯಾಪಕ ಚರ್ಚೆಯಾಗುತ್ತಿತ್ತು.ಈ ಎರಡು ವಿಡಯೋಗಳನ್ನು ಆಧರಿಸಿ   ಮಂಕಿ ಹಾಗು ಹೊನ್ನಾವರ ಪೋಲಿಸ್ ತಂಡ ಜಂಟಿ ಕಾರ್ಯಚರಣೆ ನಡೆಸಿ ಪ್ರಕರಣ … [Read more...] about ರಸ್ತೆ ಬದಿಯ ಗೋವುಗಳ ಹೊತ್ತೊಯ್ಯುತ್ತಿದ್ದ ಹೆಡೆಮುರಿ ಕಟ್ಟಿದ ಪೊಲೀಸರು

ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ

August 25, 2021 by Vishwanath Shetty Leave a Comment

ಕಾಸರಕೋಡ ಟೊಂಕ ವಾಣಿಜ್ಯ ಬಂದರು ಯೋಜನೆಗಾಗಿ ಚತುಷ್ಪಥ ರಸ್ತೆ ನಿರ್ಮಿಸುವ  ಹೊನ್ನಾವರ ಪೋರ್ಟ ಪ್ರೈವೇಟ್ ಲಿಮಿಟೆಡ್ ಕಂಪೆನಿಯವರು ಮತ್ತು ಅವರ ಗುತ್ತಿಗೆದಾರರು ಸೇರಿ ಮಂಗಳವಾರ ನಡೆಸಿದ ಇನ್ನೊಂದು ಪ್ರಯತ್ನಕ್ಕೆ ಸ್ಥಳೀಯ ಮೀನುಗಾರರು ಮತ್ತು ಮಹಿಳಾ ಸಂಘಟನೆಯವರು ತಡೆಯುವಲ್ಲಿ ಯಶಸ್ವಿಯಾದರು.ಬೆಳಿಗ್ಗೆ ಪೋಲೀಸರ ರಕ್ಷಣೆಯಲ್ಲಿ ಹತ್ತಾರು ಜೆಸಿಬಿ ಯಂತ್ರ ಮತ್ತು ಟಿಪ್ಪರ್ ಬಳಸಿ ಕಂಪನಿಯ ಗುತ್ತಿಗೆದಾರರು ಮತ್ತು ಕಂಪನಿ ಕಾರ್ಮಿಕರು ವಾಣಿಜ್ಯ ಬಂದರು ನಿರ್ಮಾಣ … [Read more...] about ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ

ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ;ಶಾಸಕ ಸುನೀಲ ನಾಯ್ಕ ಎಚ್ಚರಿಕೆ

August 24, 2021 by Vishwanath Shetty Leave a Comment

ಹೊನ್ನಾವರ: ಗೇರುಸೊಪ್ಪಾ_ ಸಾಗರ ರಸ್ತೆ ನಿರ್ಮಣವಾದ ಕೆಲವೇ ದಿನದಲ್ಲಿ ಹದಗೆಟ್ಟಿದೆ. ಸಂಭದಿಸಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ಎಂದು ಶಾಸಕ ಸುನೀಲ ನಾಯ್ಕ ಗುಡುಗಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಕೆ.ಡಿಪಿ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಯ ಪ್ರಗತಿ ಪರೀಶೀಲನೆ ನಡೆಯಿತು. ತಾಲಊಕಿನ ಹೆದ್ದಾರಿ ಸಮಸ್ಯೆ ಬಗ್ಗೆ ವಿಶೇಷ ಗಮನಹರಿಸಿದ ಶಾಸಕರು ಈ … [Read more...] about ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ;ಶಾಸಕ ಸುನೀಲ ನಾಯ್ಕ ಎಚ್ಚರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,366 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar