ಹೊನ್ನಾವರ: ತಾಲೂಕಿನ ಕರ್ಕಿ ಮಠದಕೇರಿ ಕ್ರಾಸ್ ಬಳಿ ಅತಿವೇಗ ಹಾಗೂ ನಿಷ್ಕಾಲಜಿಯಿಂದ ಬೈಕ್ ಚಲಾಯಿಸಿಕೊಂಡು ಬಂದು ಎದುರುಗಡೆ ಬರುವ ಲಗೇಜ್ ರಿಕ್ಷಾದ ಹಿಂಬದಿಯ ಟೈಯರ್ ಭಾಗದಲ್ಲಿ ಗುದ್ದಿದ ಪರಿಣಾಮ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.ಅಪಘಾತದ ತಿವ್ರತೆಗೆ ದ್ವೀಚಕ್ರವಾಹನ ಚಾಲನೆ ಮಾಡುತ್ತಿದ್ದ ಧಾರವಾಡ ಮೂಲದ ಸದಾನಂದ ಹೊರಕೇರಿ, ಹಾಗೂ ಹಿಂಬದಿ ಸವಾರ ಕಲ್ಮೇಶ ಇರ್ವರಿಗೆ ತಲೆ ಹಾಗೂ ಕೈ ಭಾಗದಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಈ ಸಂಭದ ಆಟೋ ಚಾಲಕ … [Read more...] about ಬೈಕ್ ಹಾಗೂ ಲಗೇಜ್ ರಿಕ್ಷಾ ನಡುವೆ ಅಪಘಾತ ಧಾರವಾಡದ ಮೂಲದ ಇರ್ವರಿಗೆ ಗಾಯ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ಹೊನ್ನಾವರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ವರ್ಷದ ವಿವಿಧ ಕೊರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡರವರ ಸುತ್ತೋಲೆಯಂತೆ 2021-22ನೆ ಸಾಲಿನ 1ನೆ ಸೆಮಿಸ್ಟರಗೆ ಪ್ರವೇಶಾತಿ ಪಡೆಯಲು ದಂಡ ರಹಿತವಾಗಿ ಸಪ್ಟೆಂಬರ್ ೪ ಕೊನೆಯ ದಿನವಾಗಿದೆ.ತದನಂತರ ದಂಡ ಸಹಿತ ಪ್ರವೇಶಾತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಗಸ್ಟ 26ರಿಂದ ಕಾಲೇಜಿಗೆ ಆಗಮಿಸಿ ಅರ್ಜಿ ಪಡೆದು, ನಿಯಮಾನುಸಾರ ಪ್ರವೇಶ ಪಡೆಯಲು … [Read more...] about ಹೊನ್ನಾವರ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ರಸ್ತೆ ಬದಿಯ ಗೋವುಗಳ ಹೊತ್ತೊಯ್ಯುತ್ತಿದ್ದ ಹೆಡೆಮುರಿ ಕಟ್ಟಿದ ಪೊಲೀಸರು
ಹೊನ್ನಾವರ; ಕೆಲವು ದಿನಗಳ ಹಿಂದೆ ಗುಣವಂತೆ ಮಂಕಿ ಭಾಗದಲ್ಲಿ ತಮ್ಮ ಐಶರಾಮಿ ಕಾರಿಲ್ಲಿ ಬಂದು ರಸ್ತೆಯ ಪಕ್ಕದಲ್ಲಿ ಮಲಗಿದ್ದ ಗೋ ಗಳರನ್ನು ಕೊನೆಗೂ ಭಂದಿಸುವಲ್ಲಿ ಪೋಲಿಸರು ಯಶಸ್ವಿ ಆಗಿದ್ದಾರೆ. ಮಾವಿನಕಟ್ಟಾ ಮತ್ತು ಗುಣವಂತೆ ಭಾಗದಲ್ಲಿ ವಾಹನದಲ್ಲಿ ಗೋ ಸಾಗಟ ಇತ್ತಿಚೀಗೆ ಸಿ ಸಿ ಟಿವಿಯಲ್ಲಿ ಸೇರೆಯಾಗುವ ಮೂಲಕ ವ್ಯಾಪಕ ಚರ್ಚೆಯಾಗುತ್ತಿತ್ತು.ಈ ಎರಡು ವಿಡಯೋಗಳನ್ನು ಆಧರಿಸಿ ಮಂಕಿ ಹಾಗು ಹೊನ್ನಾವರ ಪೋಲಿಸ್ ತಂಡ ಜಂಟಿ ಕಾರ್ಯಚರಣೆ ನಡೆಸಿ ಪ್ರಕರಣ … [Read more...] about ರಸ್ತೆ ಬದಿಯ ಗೋವುಗಳ ಹೊತ್ತೊಯ್ಯುತ್ತಿದ್ದ ಹೆಡೆಮುರಿ ಕಟ್ಟಿದ ಪೊಲೀಸರು
ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ
ಕಾಸರಕೋಡ ಟೊಂಕ ವಾಣಿಜ್ಯ ಬಂದರು ಯೋಜನೆಗಾಗಿ ಚತುಷ್ಪಥ ರಸ್ತೆ ನಿರ್ಮಿಸುವ ಹೊನ್ನಾವರ ಪೋರ್ಟ ಪ್ರೈವೇಟ್ ಲಿಮಿಟೆಡ್ ಕಂಪೆನಿಯವರು ಮತ್ತು ಅವರ ಗುತ್ತಿಗೆದಾರರು ಸೇರಿ ಮಂಗಳವಾರ ನಡೆಸಿದ ಇನ್ನೊಂದು ಪ್ರಯತ್ನಕ್ಕೆ ಸ್ಥಳೀಯ ಮೀನುಗಾರರು ಮತ್ತು ಮಹಿಳಾ ಸಂಘಟನೆಯವರು ತಡೆಯುವಲ್ಲಿ ಯಶಸ್ವಿಯಾದರು.ಬೆಳಿಗ್ಗೆ ಪೋಲೀಸರ ರಕ್ಷಣೆಯಲ್ಲಿ ಹತ್ತಾರು ಜೆಸಿಬಿ ಯಂತ್ರ ಮತ್ತು ಟಿಪ್ಪರ್ ಬಳಸಿ ಕಂಪನಿಯ ಗುತ್ತಿಗೆದಾರರು ಮತ್ತು ಕಂಪನಿ ಕಾರ್ಮಿಕರು ವಾಣಿಜ್ಯ ಬಂದರು ನಿರ್ಮಾಣ … [Read more...] about ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ
ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ;ಶಾಸಕ ಸುನೀಲ ನಾಯ್ಕ ಎಚ್ಚರಿಕೆ
ಹೊನ್ನಾವರ: ಗೇರುಸೊಪ್ಪಾ_ ಸಾಗರ ರಸ್ತೆ ನಿರ್ಮಣವಾದ ಕೆಲವೇ ದಿನದಲ್ಲಿ ಹದಗೆಟ್ಟಿದೆ. ಸಂಭದಿಸಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ಎಂದು ಶಾಸಕ ಸುನೀಲ ನಾಯ್ಕ ಗುಡುಗಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಕೆ.ಡಿಪಿ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಯ ಪ್ರಗತಿ ಪರೀಶೀಲನೆ ನಡೆಯಿತು. ತಾಲಊಕಿನ ಹೆದ್ದಾರಿ ಸಮಸ್ಯೆ ಬಗ್ಗೆ ವಿಶೇಷ ಗಮನಹರಿಸಿದ ಶಾಸಕರು ಈ … [Read more...] about ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ;ಶಾಸಕ ಸುನೀಲ ನಾಯ್ಕ ಎಚ್ಚರಿಕೆ



