• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಲಾರಿ – ಬೈಕ್ ಅಪಘಾತ ಖಾಸಗಿ ಶಾಲಾ ಶಿಕ್ಷಕಿ ಸಾವು

August 20, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಹಳದಿಪುರದ ಕೇಶವ ದೇವಸ್ಥಾನದ ಹತ್ತಿರ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಮಾರ್ಥೊಮಾ ಶಾಲಾ  ಶಿಕ್ಷಕಿ ಆಶಾ ರಾಜು ನಾಯ್ಕ(50) ನಿಧನರಾಗಿದ್ದಾರೆ.ಗಂಭೀರ ಗಾಯಗೊಂಡಿದ್ದ ಆಶಾ ನಾಯ್ಕರನ್ನು ತಾಲೂಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಆದರ್ಶ ಆಸ್ಪತ್ರೆ ಸೇರಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ . ಪತಿ ರಾಜು ನಾಯ್ಕ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಯದಿಂದ … [Read more...] about ಲಾರಿ – ಬೈಕ್ ಅಪಘಾತ ಖಾಸಗಿ ಶಾಲಾ ಶಿಕ್ಷಕಿ ಸಾವು

ಗ್ರೇನೆಟ್ ತುಂಬಿದ ಲಾರಿ ಪಲ್ಟಿ

August 20, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿ ಗ್ರೇನೆಟ್ ಹಾಗೂ ಕಡಪ ತುಂಬಿದ ಲಾರಿ ಪಲ್ಟಿಯಾಗಿದ್ದು ಅದೃಷ್ಟವಶಾತ್ ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದಿಂದ ಉಡುಪಿಗೆ ಹೋಗುತ್ತಿರುವಾಗ ಗೇರುಸೊಪ್ಪಾ ಬಳಿ ರಸ್ತೆಯ ಪಕ್ಕದ ಹೊಂಡದಲ್ಲಿ ಬಿದ್ದಿತ್ತು.ವಾಹನ ಚಾಲಕ ವಾಹನದಲ್ಲಿ ಸಿಲುಕಿದ್ದರೆ, ಇನೊರ್ವನ ಮೇಲೆ ಗ್ರೇನೆಟ್ ಬಿದ್ದಿತ್ತು. ಮಾಹಿತಿ ದೊರೆತ ತಕ್ಷಣ ಕಾರ್ಯಪ್ರವೃತ್ತ ೧೧೨ ಸಿಬ್ಬಂದಿಗಳು ಸ್ಥಳಿಯರ … [Read more...] about ಗ್ರೇನೆಟ್ ತುಂಬಿದ ಲಾರಿ ಪಲ್ಟಿ

ಸಾರ್ವಜನಿಕ ಪ್ರದೇಶದಲ್ಲಿ ಘನತ್ಯಾಜ್ಯ ಎಸೆಯುತ್ತಿದ್ದ ವ್ಯಕ್ತಿಗೆ 25,000 ರೂ ದಂಡ

August 20, 2021 by Vishwanath Shetty Leave a Comment

ಹೊನ್ನಾವರ;  ಮಂಕಿ ಪಟ್ಟಣ ಪಂಚಾಯತಿ ಮತ್ತು ತಾಲೂಕಿನ ವ್ಯಾಪ್ತಿಯಲ್ಲಿ ಹಲವಾರು ದಿನಗಳಿಂದ ಘನತ್ಯಾಜ್ಯ ವಸ್ತುಗಳನ್ನು ಎಲ್ಲಿಂದಲೋ ತಂದು ಸಾರ್ವಜನಿಕ ರಸ್ತೆ ಹಾಗೂ ಅರಣ್ಯ ಪ್ರದೇಶ, ರಾಷ್ಟ್ರೀಯ ಹೆದ್ದಾರಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಅವೈಜ್ಞಾನಿಕವಾಗಿ ಎಸೆಯಲಾಗುತ್ತಿತ್ತು. ಈ ಸಂಬಂಧ ಪಟ್ಟಣ ಪಂಚಾಯತ ಮಂಕಿ ಕಛೇರಿ ಮತ್ತು ತಹಶೀಲ್ದಾರ ಕಛೇರಿಗೆ  ಹಲವಾರು ದೂರುಗಳು  ಬಂದಿದ್ದವು.ಅಗಸ್ಟ ೧೬ರಂದು  ವಾಟ್ಸ್ ದೂರು ಆಧರಿಸಿ  ಪಟ್ಟಣ ಪಂಚಾಯತ ಮಂಕಿ … [Read more...] about ಸಾರ್ವಜನಿಕ ಪ್ರದೇಶದಲ್ಲಿ ಘನತ್ಯಾಜ್ಯ ಎಸೆಯುತ್ತಿದ್ದ ವ್ಯಕ್ತಿಗೆ 25,000 ರೂ ದಂಡ

ಅಳವೆಯಲ್ಲಿ  ಸಿಲುಕಿದ ಬೋಟ;ಮೀನುಗಾರರ ಸುರಕ್ಷಿತ ವಾಗಿ ದಡಕ್ಕೆ

August 19, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಕಾಸರಕೋಡ ಬಂದರು ಅಳಿವೆಯಲ್ಲಿ ಗಂಗೋಳ್ಳಿ ಮೂಲದ ಎಸ್.ಎಮ್ ಪಿ ಪರ್ಶಿನ ಬೋಟ ಅಳವೆಯಲ್ಲಿ  ಸಿಲುಕಿಕೊಂಡು  ಆತಂಕ ಸೃಷ್ಠಿಯಾಗಿತ್ತು. ಬೋಟನಲ್ಲಿದ್ದ  ೨೫ ಜನರಲ್ಲಿ ೨೩ ಜನರು ಈಜಿ ದಡ ಸೇರಿದರು ಇಬ್ಬರು ಬೋಟನಲ್ಲಿ ಸಿಲುಕಿ ಕೊಂಡಿದ್ದರು.ಕರಾವಳಿ ಕಾವಲು ಪಡೆಯವರಿಗೆ ವಿಷಯ ತಿಳಿಸಿ ಯಾವುದೇ ಪ್ರಯೋಜನ ವಾಗಿಲ್ಲ ಎನ್ನುವುದು ಮೀನುಗಾರರ ಆರೋಪವಾಗಿದೆ ಮಧ್ಯಾಹ್ನ ಎರಡು ಘಂಟೆಯ ಸುಮಾರಿಗೆ ಸ್ಥಳಿಯ ಬೋಟ್ ಮಾಲಿಕ ಇಕ್ಬಾಲ್ ತಮ್ಮ ಎರಡು ಬೋಟ್  ಮೂಲಕ … [Read more...] about ಅಳವೆಯಲ್ಲಿ  ಸಿಲುಕಿದ ಬೋಟ;ಮೀನುಗಾರರ ಸುರಕ್ಷಿತ ವಾಗಿ ದಡಕ್ಕೆ

ಮಂಕಿಯಲ್ಲಿ ಜನೌಷಧಿ ಕೇಂದ್ರಕ್ಕೆ ಶಾಸಕ ಸುನೀಲ ನಾಯ್ಕ ಚಾಲನೆ

August 19, 2021 by Sachin Hegde Leave a Comment

ಹೊನ್ನಾವರ ;ತಾಲೂಕಿನ ಮಂಕಿ ಪಟ್ಟಣದಲ್ಲಿ ನೂತನವಾಗಿ ಆರಂಭವಾದ  ಪ್ರಧಾನಮಂತ್ರಿ ಜನೌಷಧಿ  ಕೇಂದ್ರವನ್ನು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು. ನಂತರ ಮಾತನಾಡಿ ಕೇಂದ್ರ ಸರ್ಕಾರದ ಜನೌಪಯೊಗಿ ಕಾರ್ಯಕ್ರಮದಲ್ಲಿ ಇದು ಒಂದಾಗಿದ್ದು ದೇಶದ ಜನತೆಗೆ ಇದು ಬಹುಪಯೋಗಿ ಯೋಜನೆ ಆಗಿದೆ.ಈಗಾಗಲೇ ತಾಲೂಕ ಕೇಂದ್ರ ಹಾಗೂ ತಾಲೂಕ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನೌಷಧಿ ಮಳಿಗೆ ಮಂಕಿ ಪಟ್ಟಣ ವ್ಯಾಪ್ತಿಯಲ್ಲಿ ಈ ದಿನದಿಂದ … [Read more...] about ಮಂಕಿಯಲ್ಲಿ ಜನೌಷಧಿ ಕೇಂದ್ರಕ್ಕೆ ಶಾಸಕ ಸುನೀಲ ನಾಯ್ಕ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,367 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar