ಹೊನ್ನಾವರ: ತಾಲೂಕ ಪಂಚಾಯತಿ ಸಭಾಭವನದಲ್ಲಿ ಹತ್ತು ಜನ ವಿಶೇಷಚೇತನರ ಸಂಚಾರಕ್ಕೆ ಸರ್ಕಾರದಿಂದ ಮಂಜೂರಾದ ದ್ವಿಚಕ್ರವಾಹನವನ್ನು ಶಾಸಕ ಸುನೀಲ ನಾಯ್ಕ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಹೆರಂಗಡಿ ಹಾಗೂ ಕಾಸರಕೋಡ ಗ್ರಾ.ಪಂ. ಕಸ ವಿಲೇವಾರಿ ಮಾಡಲು ವಾಹನವನ್ನು ಹಸ್ತಾಂತರಿಸಲಾಯಿತು.ಮಾಧ್ಯಮದವರೊಂದಿಗೆ ಶಾಸಕ ಸುನೀಲ ನಾಯ್ಕ ಮಾತನಾಡಿ ಸರ್ಕಾರದಿಂದ ನೀಡಲಾದ ವಸ್ತುಗಳನ್ನು ನೀವೆ ಬಳಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಧಿಕಾರಿಗಳು … [Read more...] about ವಿಶೇಷಚೇತನರಿಗೆ ದ್ವಿಚಕ್ರವಾಹನ ಹಾಗೂ ಎರಡು ಪಂಚಾಯತಿಗೆ ಕಸ ವಿಲೇವಾರಿ ವಾಹನ ಹಸ್ತಾಂತರಿಸಿದ ಶಾಸಕ ಸುನೀಲ ನಾಯ್ಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಗೋಕಾಕರ ಸಾಹಿತ್ಯವನ್ನು ಯುವ ತಲೆಮಾರು ಅರಿಯಬೇಕಿದೆ: ಡಾ.ಜಿ.ಎಸ್.ಹೆಗಡೆ
ಹೊನ್ನಾವರ: ವಿ.ಕೃ.ಗೋಕಾಕರು ಶ್ರೇಷ್ಠ ಕವಿಯಾಗಿ, ಶಿಕ್ಷಣತಜ್ಞರಾಗಿ, ಆಡಳಿತಗಾರರಾಗಿ ಕನ್ನಡದ ಹೊಸ ಪ್ರಯೋಗಗಳಿಗೆ ತನ್ನನ್ನು ಒಡ್ಡಿಕೊಳ್ಳುತ್ತಾ, ಸನಾತನ ಪರಂಪರೆಯಲ್ಲಿ ಶ್ರದ್ಧೆಯಿಟ್ಟುಕೊಂಡ ಮೇಧಾವಿಗಳಾಗಿದ್ದರು. ಅವರ ವಾಙ್ಮಯ ಪ್ರಪಂಚವನ್ನು ಹೊಸತಲೆಮಾರು ಹತ್ತಿರದಿಂದ ನೋಡುವಂತಾಗಬೇಕು ಎಂದು ಡಾ.ಜಿ.ಎಸ್.ಹೆಗಡೆ ಹೇಳಿದರು.ಅವರು, ಪಟ್ಟಣದ ಎಸ್.ಡಿ.ಎಂ. ಕಾಲೇಜಿನ ಆರ್.ಎಸ್.ಹೆಗಡೆ ಸಭಾಭವನದಲ್ಲಿ ಬೆಂಗಳೂರಿನ ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಮತ್ತು … [Read more...] about ಗೋಕಾಕರ ಸಾಹಿತ್ಯವನ್ನು ಯುವ ತಲೆಮಾರು ಅರಿಯಬೇಕಿದೆ: ಡಾ.ಜಿ.ಎಸ್.ಹೆಗಡೆ
ಶಿಕ್ಷಣ ಆರೊಗ್ಯ ಕ್ಷೇತ್ರಕ್ಕೆ ರೋಟರಿ ಕೊಡುಗೆ ಮುಂಚೂಣಿಯಲ್ಲಿದೆ; ಡಾ. ಸವಿತಾ ನಾಯ್ಕ
ಶಿಕ್ಷಣ ಆರೊಗ್ಯ ಕ್ಷೇತ್ರಕ್ಕೆ ರೋಟರಿ ಕೊಡುಗೆ ಮುಂಚೂಣಿಯಲ್ಲಿದೆ. ಸಮಾಜಸೇವೆಗೆಂದೆ ಈ ಸಂಸ್ಥೆ ಮೀಸಲಾಗಿರುವುದು ಪ್ರಶಂಸನಾರ್ಹ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸವಿತಾ ನಾಯ್ಕ ಹೇಳಿದರು.ಅವರು ಗಾಂಧಿನಗರದ ರೋಟರಿ ಪಾರ್ಕ ಹೌಸ್ ನಲ್ಲಿ 7 ಹಿಲ್ಸ ಪಬ್ಲಿಕೇಶನ್ ಬೆಂಗಳೂರು, ವಿಜಯವಾಣಿ, ದ್ವಿಗೀಜಯ ನ್ಯೂಸ್ ಹಾಗೂ ರೋಟರಿ ಕ್ಲಬ್ ಶಿರಸಿ ಇವರ ಸಹಕಾರದಲ್ಲಿ ಜರುಗಿದ ವಿದ್ಯಾಸೇತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕೋರೋನಾ ಸಂಕಷ್ಟದಿಂದ ಶಾಲೆಗಳು … [Read more...] about ಶಿಕ್ಷಣ ಆರೊಗ್ಯ ಕ್ಷೇತ್ರಕ್ಕೆ ರೋಟರಿ ಕೊಡುಗೆ ಮುಂಚೂಣಿಯಲ್ಲಿದೆ; ಡಾ. ಸವಿತಾ ನಾಯ್ಕ
ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ
ಹೊನ್ನಾವರು: ಕಾಂಗ್ರೇಸ್ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲೆಯಲ್ಲಿ ಪಕ್ಷದ ಪಾಬಲ್ಯ ಹೆಚ್ಚಿಸಲು ಜೆಡಿಎಸ್ ಚಿಂತನೆ ನಡೆಸಿದ್ದು ಆ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷ ಗಣಪಯ್ಯ ಮಂಜು ಗೌಡ ಅಧ್ಯಕ್ಷತೆಯಲ್ಲಿ ಮೊದಲು ಹಂತದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಯಿತು. ಸೋಶಿಯಲ್ ಕ್ಲಬ್ ಆವರದಲ್ಲಿ ಪಕ್ಷದ ಜಿಲ್ಲಾಮಟ್ಟದ ಸಭೆ ಕೈಗೊಂಡು ಜಿಲ್ಲಾ ಪದಾಧಿಕಾರಿಗಳ ಹಾಗೂ ತಾಲೂಕಾ ಮಟ್ಟದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಘಟ್ಟದ ಮೇಲಿನ ತಾಲೂಕುಗಳ ಪಟ್ಟಿಯನ್ನು … [Read more...] about ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ನಾಯ್ಕ ಶಾಸಕರು ಹಾಗೂ ತಾಲೂಕಾಡಳಿತದಿಂದ ಸನ್ಮಾನ
ಹೊನ್ನಾವರ: ಗೇರುಸೊಪ್ಪಾ ಪ್ರೌಡಶಾಲೆಯಲ್ಲಿ ಅಧ್ಯಯನ ನಡೆಸಿ ಈ ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಭೂಮಿಕಾ ನಾಯ್ಕಳ ಸಾಧನೆಗೆ ತಾಲೂಕಿನೆಲ್ಲಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಕ್ಷೇತ್ರ ಶಾಸಕ ಸುನೀಲ ನಾಯ್ಕ ವಿದ್ಯಾರ್ಥಿನಿ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿ ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ.ತಾಲೂಕ ಆಡಳಿತದ ಪರವಾಗಿ ಭಟ್ಕಳ ಸಹಾಯಕ ಆಯುಕ್ತೆ ಮಮತಾದೇವಿ ಬಿ.ಎಸ್. ಹಾಗೂ ತಹಶೀಲ್ದಾರ ವಿವೇಕ ಶೇಣ್ವಿ ನಿವಾಸಕ್ಕೆ ತೆರಳಿ ಸನ್ಮಾನಿಸಿ … [Read more...] about ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಭೂಮಿಕಾ ನಾಯ್ಕ ಶಾಸಕರು ಹಾಗೂ ತಾಲೂಕಾಡಳಿತದಿಂದ ಸನ್ಮಾನ




