• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕರೊನಾ ಹಿನ್ನಲೆ ಪ್ರವಾಸಿ ತಾಣಗಳಿಗೆ ಬ್ರೇಕ್

August 9, 2021 by Deepika Leave a Comment

ಹೊನ್ನಾವರ : ಕರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೆಲವು ಪ್ರವಾಸಿ ತಾಣಗಳಿಗೆ ಸ್ಥಳೀಯ ಆಡಳಿತ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ತಾಲೂಕಿನ ಕೆಳಗಿನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಸಿದ್ದ ಪ್ರವಾಸಿ ತಣವಾದ ಅಪ್ಸರಕೊಂಡದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಕರೋನಾ ಪ್ರಕರಣಗಳು ಉಲ್ಬಣವಾಗುತ್ತಿದ್ದು ಮೂರನೇ ಅಲೆಯ ಮುನು ಸೂಚನೆ ನೀಡುತ್ತಿದ್ದೆ.ಕರೋನಾ ತಡೆಗಟ್ಟಲು ಮುಂಚಾಗೃತಾ ಕ್ರಮವಾಗಿ … [Read more...] about ಕರೊನಾ ಹಿನ್ನಲೆ ಪ್ರವಾಸಿ ತಾಣಗಳಿಗೆ ಬ್ರೇಕ್

ಅಪರಿಚಿತ ಶವ ಪತ್ತೆ

August 8, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ಶರಾವತಿ ವೃತ್ತದ ಸಮೀಪ ಸಾಯಿ ಕಾಂಪ್ಲೆಕ್ಸ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳಿಯರು ಬಹು ಸಮಯದಿಂದ ವ್ಯಕ್ತಿ ಮಲಗಿರುದನ್ನು ಗಮನಿಸಿ ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕಾಮತ ಗಮನಕ್ಕೆ ತಂದಿದ್ದಾರೆ.ಕೂಡಲೆ ಪರಿಶೀಲನೆ ನಡೆಸಿ ೧೦೮ ಕರೆ ಮಾಡಿದಾಗ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು‌ ಮೃತ ಪಟ್ಟಿರುದು ದೃಡಪಡಿಸಿದ್ದಾರೆ. ಪೋಲಿಸ್ ಇಲಾಖೆಗೆ ಬಳಿಕ ಮಾಹಿತಿ ನೀಡಲಾಗಿದೆ. ಶವವನ್ನು ತಾಲೂಕ ಆಸ್ಪತ್ರೆಯ … [Read more...] about ಅಪರಿಚಿತ ಶವ ಪತ್ತೆ

ಅತಿಕ್ರಮಣ ಗೂಡಂಗಡಿ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ಆಗ್ರಹ

August 7, 2021 by Vishwanath Shetty Leave a Comment

ಹೊನ್ನಾವರ : ನವಗ್ರಾಮ ಯೋಜನೆಯಡಿಯಲ್ಲಿ ಮನೆಗೆ ಮಂಜೂರಾದ ಜಾಗದಲ್ಲಿ ಅನ್ಯ ವ್ಯಕ್ತಿಯೊಬ್ಬರು ಅತಿಕ್ರಮಣ ಮಾಡಿ ನಿರ್ಮಿಸಿದ ಗೂಡಂಗಡಿಯನ್ನು ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಆಗ್ರಹಿಸಿದರು.ಹೊನ್ನಮ್ಮ ಮಂಜುನಾಥ ನಾಯ್ಕ ಎನ್ನುವ ಮಹಿಳೆಗೆ ನವಗ್ರಾಮ ಯೋಜನೆಯಡಿಯಲ್ಲಿ ಈ ಹಿಂದೆ ಮಂಜೂರಾದ ಜಾಗದಲ್ಲಿ ಇದೀಗ ಒತ್ತುವರಿಯಾಗಿದ್ದು ಮಹಿಳೆಗೆ ಮನೆ ಕಟ್ಟಲು ತೊಂದರೆಯಾಗುತ್ತಿದೆ. ಎಂದು ಕರ್ನಾಟಕ … [Read more...] about ಅತಿಕ್ರಮಣ ಗೂಡಂಗಡಿ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ಆಗ್ರಹ

ಯಲಕೊಟ್ಟಿಗೆ ಶಾಲಾ ಅಂಗಳದಲ್ಲಿ ಪುಟಾಣಿ ಅಂತರ್ಜಾಲ ಜಗತ್ತು ಅನಾವರಣಗೊಳಿಸಿದ ಶ್ರೀ ಹರೀಶ ಗಾಂವಕರ್

August 7, 2021 by Vishwanath Shetty Leave a Comment

ಹೊನ್ನಾವರದ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸದೊಂದು ಇತಿಹಾಸ ನಿರ್ಮಾಣವಾದ ದಿನ ಎಂದರೆ ಅತಿಶಯೋಕ್ತಿಯೇನಲ್ಲ. ಹೊನ್ನಾವರದಿಂದ 35 ಕಿಲೋ ಮೀಟರ್ ದೂರವಿರುವ ದಟ್ಟ ಕಾಡಿನ ನಡುವೆ ಸುಮಾರು 40 ಬಡ-ಮಧ್ಯಮ ಆರ್ಥಿಕ ಹಿನ್ನೆಲೆ ಹೊಂದಿದ ಕುಟುಂಬಗಳನ್ನು ಹೊಂದಿರುವಂತ ಕುಗ್ರಾಮ ಎಲ್ಲ ಕೊಟ್ಟಿಗೆ. ಇಲ್ಲಿ ಒಂದು ಕಿರಿಯ ಪ್ರಾಥಮಿಕ ಶಾಲೆ ಇದೆ. ಕೋವಿಡ್ 19 ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಕ್ಕಳನ್ನು ಶಾಲೆಗೆ ಕರೆಯಿಸಲಾಗದ ಸ್ಥಿತಿಯಲ್ಲಿ ತಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು … [Read more...] about ಯಲಕೊಟ್ಟಿಗೆ ಶಾಲಾ ಅಂಗಳದಲ್ಲಿ ಪುಟಾಣಿ ಅಂತರ್ಜಾಲ ಜಗತ್ತು ಅನಾವರಣಗೊಳಿಸಿದ ಶ್ರೀ ಹರೀಶ ಗಾಂವಕರ್

ಖಾಸಗೀಕರಣದ ವಿರುದ್ಧ ಹೆಸ್ಕಾಂ ನೌಕರರರಿಂದ ಪ್ರತಿಭಟನೆ ಸಿದ್ದತೆ

August 7, 2021 by Vishwanath Shetty Leave a Comment

ಹೊನ್ನಾವರ: ವಿದ್ಯುತ್ ಇಲಾಖೆ ಖಾಸಗೀಕರಣದ ವಿರುದ್ಧ ಹೋರಾಟ ನಡೆಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕಕರ ಸಂಘದ ಹೊನ್ನಾವರ ಘಟಕದ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸೇರಿ ರೂಪರೇಷೆಗಳನ್ನು ಸಿದ್ದಪಡಿಸಿದ್ದಾರೆ.ಹೊನ್ನಾವರ ಹೆಸ್ಕಾಂ ಕಚೇರಿಯ ಆವರಣದಲ್ಲಿ ಆಯೋಜಿಸಿದ ಸಭೆಯಲ್ಲಿ ಪಾಲ್ಗೊಂಡಿದ್ದ ನೌಕರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯ ವಿನಾಯಕ ನಾಯ್ಕ ಮಾತನಾಡಿ, ಖಾಸಗೀಕರಣದ ಕಾಯಿದೆಯಿಂದ ರೈತರಿಗೆ, ಬಡವರಿಗೆ ನೀಡುತ್ತಿರುವ ಭಾಗ್ಯಜ್ಯೋತಿ ಉಚಿತ … [Read more...] about ಖಾಸಗೀಕರಣದ ವಿರುದ್ಧ ಹೆಸ್ಕಾಂ ನೌಕರರರಿಂದ ಪ್ರತಿಭಟನೆ ಸಿದ್ದತೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,368 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar