JSW has proposed another port at HonavarJSW will develop a captive port at Pavinkurva, Honavar as per recent update on Indian port sector released by Ministry of Shipping. The transport research win in the Ministry of Shipping has been bring out the biannual publication "Update on Indian Port Sector".M/s JSW, Mumbai has submitted a proposal to develop Pavinkurve port under … [Read more...] about JSW has proposed another port at Honavar
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಇಡಗುಂಜಿಯ ಶ್ರೀ ಮಹಾಗಣಪತಿಯ ಸನ್ನಿಧಿಯಲ್ಲಿ ಸರ್ವ ಸೇವೆಗಗಳು ಪ್ರಾರಂಭ – 27 ಕ್ಕೆ ಅಂಗಾರಕ ಸಂಕಷ್ಠಿ
ಹೊನ್ನಾವರ : ತಾಲೂಕಿನ ಪುರಾಣ ಪ್ರಸಿದ್ಧ ಇಡಗುಂಜಿ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ಸರ್ವವಿಧ ಸೇವೆಗಳು ಪ್ರಾರಂಭವಾಗಲಿದೆ ಎಂದು ದೇವಾಲಯದ ಪಾರಂಪರಿಕ ಅರ್ಚಕರಾದ ವೇ.ಮೂ. ಮಂಜುನಾಥ ಶಿವರಾಮ್ ಭಟ್ಟ ತಿಳಿಸಿದ್ದಾರೆ.ಕೊರೊನಾ ಎರಡನೇ ಅಲೆಯ ಕಾರಣಕ್ಕೆ ಬಾಗಿಲು ಮುಚ್ಚಿದ್ದ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆ ಮಾಡಿದ ನಂತರ ಜುಲೈ ಮೂರರಂದು ಬಾಗಿಲು ತೆರೆದು ಭಕ್ತರಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಯಾವುದೇ ದೇವಾಲಯಗಳಲ್ಲಿ ಭಕ್ತರ … [Read more...] about ಇಡಗುಂಜಿಯ ಶ್ರೀ ಮಹಾಗಣಪತಿಯ ಸನ್ನಿಧಿಯಲ್ಲಿ ಸರ್ವ ಸೇವೆಗಗಳು ಪ್ರಾರಂಭ – 27 ಕ್ಕೆ ಅಂಗಾರಕ ಸಂಕಷ್ಠಿ
ಕರ್ಕಿ ಚೆನ್ನಕೇಶವ ಪ್ರೌಡಶಾಲೆಯಲ್ಲಿ ಎಸ್.ಎಸ್.ಎಲ್,ಸಿ ವಿದ್ಯಾರ್ಥಿಗಳಿಗೆ ದೀಪದಾನ ಸಮಾರಂಭದೊಂದಿಗೆ ಶಿಷ್ಯವೇತನ ಪುರಸ್ಕಾರ.
ಹೊನ್ನಾವರ: ತಾಲೂಕಿನ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಸಭಾಂಗಣದಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಕಳೆದ ವರ್ಷದ ಪ್ರತಿಭಾಸಂಪನ್ನರಿಗೆ ಶಿಷ್ಯವೇತನ ಪುರಸ್ಕಾರ ಪ್ರದಾನ ಮಾಡಲಾಯಿತು.ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಬಿ ಎಸ್ ಎನ್ ಎಲ್ ಅಧಿಕಾರಿಯಾದ ಕೃಷ್ಣಮೂರ್ತಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಜೀವನದಲ್ಲಿ ಸಂಸ್ಕಾರ,ಸಂಸ್ಕೃತಿ ವಿದ್ಯೆಗೆ ಭೂಷಣವಾಗಿದೆ.ಕಲಿತ ಶಾಲೆ,ಋಣ … [Read more...] about ಕರ್ಕಿ ಚೆನ್ನಕೇಶವ ಪ್ರೌಡಶಾಲೆಯಲ್ಲಿ ಎಸ್.ಎಸ್.ಎಲ್,ಸಿ ವಿದ್ಯಾರ್ಥಿಗಳಿಗೆ ದೀಪದಾನ ಸಮಾರಂಭದೊಂದಿಗೆ ಶಿಷ್ಯವೇತನ ಪುರಸ್ಕಾರ.
ಟೇಲ್ ರೇಸ್ ಅಣೆಕಟ್ಟೆಯಿಂದ ಶರಾವತಿ ನದಿಗೆ ನೀರು
ಹೊನ್ನಾವರ: ಲಿಂಗನಮಕ್ಕಿ ಜಲಾಶಯ ಭರ್ತಿಯಾಗುತ್ತಿರುವ ಬಗ್ಗೆ ಕೆ.ಪಿ.ಟಿ.ಸಿ.ಎಲ್ ನೀರು ಬಿಡುವ ಮೊದಲ ಸೂಚನೆ ಶುಕ್ರವಾರವೇ ನೀಡಿತ್ತಾದರೂ ನೀರನ್ನು ಬಿಡಲೇ ಬೇಕಾದ ಸನ್ನಿವೇಶ ನಿರ್ಮಾಣವಾಗಿಲ್ಲ ಎನ್ನುವುದು ಹೊಳೆಸಾಲಿನ ಜನರ ಆತಂಕವನ್ನು ಕೊಂಚ ಕಡಿಮೆ ಮಾಡಿತ್ತು.ಆದರೆ ಗೇರಸೊಪ್ಪಾದಲ್ಲಿರುವ ಶರಾವತಿ ಟೇಲ್ ರೇಸ್ ಅಣೆಕಟ್ಟೆಯ ಜಲಾನಯನ ಪ್ರದೇಶದ ಸುಮಾರು 35 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಜಲಾಶಯಕ್ಕೆ 12500 ಕ್ಯೂಸೆಕ್ ನೀರು … [Read more...] about ಟೇಲ್ ರೇಸ್ ಅಣೆಕಟ್ಟೆಯಿಂದ ಶರಾವತಿ ನದಿಗೆ ನೀರು
ಮೀನುಗಾರಿಕೆ ತೆರಳಿದಾಗ ಆಕಸ್ಮೀಕವಾಗಿ ನದಿಗೆ ಬಿದ್ದು ಮೀನುಗಾರ ಮಹಿಳೆ ಸಾವು
ಹೊನ್ನಾವರ; ತಾಲೂಕಿನ ಮೊಳ್ಕೋಡ ಗ್ರಾಮದ ಮಾದೇವಿ ಸುಬ್ರಾಯ ಅಂಬಿಗ ಶರಾವತಿ ನದಿಯಲ್ಲಿ ತಮ್ಮ ದೋಣಿಯಲ್ಲಿ ಪತಿಯೊಂದಿಗೆ ಮೀನುಗಾರಿಕೆಗಾಗಿ ತೆರಳಿದ್ದಾಗ ಭಾರೀ ಗಾಳಿ ಮಳೆಗೆ ದೋಣಿಯಿಂದ ಆಕಸ್ಮೀಕವಾಗಿ ಬಿದ್ದು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅವರ ಪತಿ ಸುಬ್ರಾಯ ಜಡಿಯಾ ಅಂಬಿಗ ಈಜಿಕೊಂಡು ಬಂದು ದಡ ಸೇರಿರುತ್ತಾರೆ. ನದಿಯಲ್ಲಿ ಮುಳುಗಿದ ಮಾದೇವಿ ಮೃತ ದೇಹವನ್ನು ಶೋಧನಾ ಕಾರ್ಯಾಚರಣೆ ಮೂಲಕ ಪತ್ತೆ ಮಾಡಿ ಮಂಕಿ ಪ್ರಾಥಮಿಕ ಆರೋಗ್ಯ ಕೇಂದ್ರದ … [Read more...] about ಮೀನುಗಾರಿಕೆ ತೆರಳಿದಾಗ ಆಕಸ್ಮೀಕವಾಗಿ ನದಿಗೆ ಬಿದ್ದು ಮೀನುಗಾರ ಮಹಿಳೆ ಸಾವು




