• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪದವಿ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲ ಸರಿಪಡಿಸುವಂತೆ ತಹಶೀಲ್ದಾರ ಮೂಲಕ ವಿದ್ಯಾರ್ಥಿಗಳಿಂದ ಮುಖ್ಯಮಂತ್ರಿಗಳಿಗೆ ಮನವಿ

July 24, 2021 by Vishwanath Shetty Leave a Comment

ಹೊನ್ನಾವರ: ಕೊರೋನಾ ಕಾರಣ ನೀಡಿ ಕರ್ನಾಟಕ ವಿಶ್ವವಿದ್ಯಾಲಯ ಪದವಿ 1,3,5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮಾರ್ಚನಲ್ಲಿ ನಡೆಸದೇ ಮುಂದೂಡಿತ್ತು. ನಂತರ ಏಪ್ರೀಲನಲ್ಲಿ ಪರೀಕ್ಷೆ ನಡೆಸದೇ ಮುಂದಿನ ಸೆಮಿಸ್ಟರ್ ತರಗತಿಯನ್ನು ಆನಲೈನ್ ಮೂಲಕ ಆರಂಭಿಸಿ ಅಗಸ್ಟ 14ರವರೆಗೆ ತರಗತಿ ಎಂದು ಆದೇಶ ಹೊರಡಿಸಿತ್ತು.ಬಹು ಆಯ್ಕೆಯ ಮಾದರಿಯಲ್ಲಿ ಪರೀಕ್ಷೆ ನಡೆಸಿ 5ನೇ ಸೆಮಿಸ್ಟರ್ ಪ್ರಮೋಟ್ ಮಾಡಿ 6ನೇ ಸೆಮಿಸ್ಟರ್ ಪರೀಕ್ಷೆ ಎಂದು ಅಧಿಕೃತ ಆದೇಶ ಹೊರಡಿಸಲಾಗಿತ್ತು. ಇದೀಗ ಆದೇಶ … [Read more...] about ಪದವಿ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲ ಸರಿಪಡಿಸುವಂತೆ ತಹಶೀಲ್ದಾರ ಮೂಲಕ ವಿದ್ಯಾರ್ಥಿಗಳಿಂದ ಮುಖ್ಯಮಂತ್ರಿಗಳಿಗೆ ಮನವಿ

ಹೊನ್ನಾವರ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್ ವಿತರಣೆ

July 23, 2021 by Sachin Hegde Leave a Comment

ಹೊನ್ನಾವರ: ಕೋರೊನಾ ಎರಡನೇ ಅಲೆಯನ್ನು ದಿಟ್ಟವಾಗಿ ಎದುರಿಸಿದ ತಾಲ್ಲೂಕು ಆಸ್ಪತ್ರೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ತಾಲೂಕಿನ ಎಲ್ಲಾ 9 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕೆ.ಪಿ.ಸಿ.ಸಿ. ಸದಸ್ಯ ಪ್ರಶಾಂತ ದೇಶಪಾಂಡೆ 184 ಸಹಾಯ ಹಸ್ತ ಮೆಡಿಕಲ್ ಕಿಟ್ ರವಾನಿಸಿ ಅಭಿನಂದಿಸಿದ್ದಾರೆ.ಈ ಮೆಡಿಕಲ್ ಕಿಟ್‍ಗಳನ್ನು ಶುಕ್ರವಾರ ಮುಂಜಾನೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ … [Read more...] about ಹೊನ್ನಾವರ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್ ವಿತರಣೆ

ತಾಲೂಕಿನಾದ್ಯಂತ ಮಳೆಯ ಆರ್ಭಟ; ಅನೇಕ ಮನೆಗಳಿಗೆ ಹಾನಿ

July 23, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನಾದ್ಯಂತ ಆರ್ಭಟಿಸುವ ಮಳೆಗೆ ಜನಜೀವನ ಸ್ತಭ್ದವಾಗಿದೆ.  ಕಳೆದ ಎಂಟು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ‌ ಕಳೆದ ಎರಡು ದಿನದಿಂದ ತಾಲೂಕಿನ ಹಲವಾರು ಕಡೆ ಅನೇಕ ಮನೆಗಳಿಗೆ ಹಾನಿ ಸಂಭವಿಸಿದೆ.ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಶಂಕ್ರುಕೇರಿಯಲ್ಲಿ ಗಣಪಿ ಕೃಷ್ಣ ಗೌಡ ಇವರ ಮನೆಯ ಮೇಲ್ಚಾವಣೆ ಗಾಳಿಗೆ ಹಾರಿ ಹೋಗಿ ಹಾನಿ ಸಂಭವಿಸಿದೆ. ಇದೇ ಗ್ರಾಮದ ವಿಜಯ ರಮಾಕಾಂತ ಹಳದೀಪುರ ಒವರ ಮನೆಯ ಗೋಡೆ ಕುಸಿದು ಬಿದ್ದಿದೆ.ಸಾಲ್ಕೋಡ … [Read more...] about ತಾಲೂಕಿನಾದ್ಯಂತ ಮಳೆಯ ಆರ್ಭಟ; ಅನೇಕ ಮನೆಗಳಿಗೆ ಹಾನಿ

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು

July 23, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಚಿತ್ತಾರ ಗ್ರಾಮದಲ್ಲಿ ಗಾಳಿ ಮಳೆಗೆ ಬೃಹದಾಕಾರದ ಮರ ಬಿದ್ದು ಸಂಚಾರ ಸಮಸ್ಯೆ ಆಗಿತ್ತು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕೊನೆಯ ಪರೀಕ್ಷೆಯ ಹಿನ್ನಲೆಯಲ್ಲಿ ೩೩ ವಿದ್ಯಾರ್ಥಿಗಳು ಇದೇ ಮಾರ್ಗದಿಂದ ಮಂಕಿ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕಿತ್ತು.ವಿದ್ಯುತ್ ಹಾಗೂ ನೆಟವರ್ಕ ಸಮಸ್ಯೆಯಿಂದ ರಸ್ತೆ ಸಂಚಾರ ಬಂದ್ ಆಗಿರುವ ಮಾಹಿತಿ ತಲುಪಿಸಲು ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಅರಿತಿದ್ದ ಗ್ರಾಮದ ಪ್ರಜ್ಞಾವಂತ ಯುವಕರು  ವಿದ್ಯಾರ್ಥಿಗಳ … [Read more...] about ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು

ಯುವಕರು ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು;ಎಸ್.ಜೆ.ಕೈರನ್ ಕರೆ

July 22, 2021 by Vishwanath Shetty Leave a Comment

ಹೊನ್ನಾವರ: ಯುವಶಕ್ತಿ ರಾಷ್ಟçಶಕ್ತಿಯಾಗಿದ್ದು, ನಾಯಕತ್ವ ಗುಣ, ಅನುಭವ ಮತ್ತು ಅವಕಾಶ ನೀಡಬಲ್ಲ ಲಿಯೋಕ್ಲಬ್ಬಿಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ರಾಷ್ಟçಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್.ಜೆ.ಕೈರನ್ ಕರೆ ನೀಡಿದರು.ಲಯನ್ಸ್ ವಿದ್ಯಾಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಅಡಿಯಲ್ಲಿ ಬರುವ ಲಿಯೋ ಕ್ಲಬ್ಬಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ  ವಚನ ಬೋಧಿಸಿದ ಬಳಿಕ ಮಾತನಾಡಿ ಮನುಷ್ಯ ಗಳಿಸಿದ … [Read more...] about ಯುವಕರು ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು;ಎಸ್.ಜೆ.ಕೈರನ್ ಕರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar