ಹೊನ್ನಾವರ: ಕೊರೋನಾ ಕಾರಣ ನೀಡಿ ಕರ್ನಾಟಕ ವಿಶ್ವವಿದ್ಯಾಲಯ ಪದವಿ 1,3,5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮಾರ್ಚನಲ್ಲಿ ನಡೆಸದೇ ಮುಂದೂಡಿತ್ತು. ನಂತರ ಏಪ್ರೀಲನಲ್ಲಿ ಪರೀಕ್ಷೆ ನಡೆಸದೇ ಮುಂದಿನ ಸೆಮಿಸ್ಟರ್ ತರಗತಿಯನ್ನು ಆನಲೈನ್ ಮೂಲಕ ಆರಂಭಿಸಿ ಅಗಸ್ಟ 14ರವರೆಗೆ ತರಗತಿ ಎಂದು ಆದೇಶ ಹೊರಡಿಸಿತ್ತು.ಬಹು ಆಯ್ಕೆಯ ಮಾದರಿಯಲ್ಲಿ ಪರೀಕ್ಷೆ ನಡೆಸಿ 5ನೇ ಸೆಮಿಸ್ಟರ್ ಪ್ರಮೋಟ್ ಮಾಡಿ 6ನೇ ಸೆಮಿಸ್ಟರ್ ಪರೀಕ್ಷೆ ಎಂದು ಅಧಿಕೃತ ಆದೇಶ ಹೊರಡಿಸಲಾಗಿತ್ತು. ಇದೀಗ ಆದೇಶ … [Read more...] about ಪದವಿ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲ ಸರಿಪಡಿಸುವಂತೆ ತಹಶೀಲ್ದಾರ ಮೂಲಕ ವಿದ್ಯಾರ್ಥಿಗಳಿಂದ ಮುಖ್ಯಮಂತ್ರಿಗಳಿಗೆ ಮನವಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್ ವಿತರಣೆ
ಹೊನ್ನಾವರ: ಕೋರೊನಾ ಎರಡನೇ ಅಲೆಯನ್ನು ದಿಟ್ಟವಾಗಿ ಎದುರಿಸಿದ ತಾಲ್ಲೂಕು ಆಸ್ಪತ್ರೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ತಾಲೂಕಿನ ಎಲ್ಲಾ 9 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕೆ.ಪಿ.ಸಿ.ಸಿ. ಸದಸ್ಯ ಪ್ರಶಾಂತ ದೇಶಪಾಂಡೆ 184 ಸಹಾಯ ಹಸ್ತ ಮೆಡಿಕಲ್ ಕಿಟ್ ರವಾನಿಸಿ ಅಭಿನಂದಿಸಿದ್ದಾರೆ.ಈ ಮೆಡಿಕಲ್ ಕಿಟ್ಗಳನ್ನು ಶುಕ್ರವಾರ ಮುಂಜಾನೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ … [Read more...] about ಹೊನ್ನಾವರ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್ ವಿತರಣೆ
ತಾಲೂಕಿನಾದ್ಯಂತ ಮಳೆಯ ಆರ್ಭಟ; ಅನೇಕ ಮನೆಗಳಿಗೆ ಹಾನಿ
ಹೊನ್ನಾವರ : ತಾಲೂಕಿನಾದ್ಯಂತ ಆರ್ಭಟಿಸುವ ಮಳೆಗೆ ಜನಜೀವನ ಸ್ತಭ್ದವಾಗಿದೆ. ಕಳೆದ ಎಂಟು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ ಕಳೆದ ಎರಡು ದಿನದಿಂದ ತಾಲೂಕಿನ ಹಲವಾರು ಕಡೆ ಅನೇಕ ಮನೆಗಳಿಗೆ ಹಾನಿ ಸಂಭವಿಸಿದೆ.ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಶಂಕ್ರುಕೇರಿಯಲ್ಲಿ ಗಣಪಿ ಕೃಷ್ಣ ಗೌಡ ಇವರ ಮನೆಯ ಮೇಲ್ಚಾವಣೆ ಗಾಳಿಗೆ ಹಾರಿ ಹೋಗಿ ಹಾನಿ ಸಂಭವಿಸಿದೆ. ಇದೇ ಗ್ರಾಮದ ವಿಜಯ ರಮಾಕಾಂತ ಹಳದೀಪುರ ಒವರ ಮನೆಯ ಗೋಡೆ ಕುಸಿದು ಬಿದ್ದಿದೆ.ಸಾಲ್ಕೋಡ … [Read more...] about ತಾಲೂಕಿನಾದ್ಯಂತ ಮಳೆಯ ಆರ್ಭಟ; ಅನೇಕ ಮನೆಗಳಿಗೆ ಹಾನಿ
ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು
ಹೊನ್ನಾವರ: ತಾಲೂಕಿನ ಚಿತ್ತಾರ ಗ್ರಾಮದಲ್ಲಿ ಗಾಳಿ ಮಳೆಗೆ ಬೃಹದಾಕಾರದ ಮರ ಬಿದ್ದು ಸಂಚಾರ ಸಮಸ್ಯೆ ಆಗಿತ್ತು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕೊನೆಯ ಪರೀಕ್ಷೆಯ ಹಿನ್ನಲೆಯಲ್ಲಿ ೩೩ ವಿದ್ಯಾರ್ಥಿಗಳು ಇದೇ ಮಾರ್ಗದಿಂದ ಮಂಕಿ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕಿತ್ತು.ವಿದ್ಯುತ್ ಹಾಗೂ ನೆಟವರ್ಕ ಸಮಸ್ಯೆಯಿಂದ ರಸ್ತೆ ಸಂಚಾರ ಬಂದ್ ಆಗಿರುವ ಮಾಹಿತಿ ತಲುಪಿಸಲು ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಅರಿತಿದ್ದ ಗ್ರಾಮದ ಪ್ರಜ್ಞಾವಂತ ಯುವಕರು ವಿದ್ಯಾರ್ಥಿಗಳ … [Read more...] about ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ; ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಗ್ರಾಮದ ಯುವಕರು
ಯುವಕರು ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು;ಎಸ್.ಜೆ.ಕೈರನ್ ಕರೆ
ಹೊನ್ನಾವರ: ಯುವಶಕ್ತಿ ರಾಷ್ಟçಶಕ್ತಿಯಾಗಿದ್ದು, ನಾಯಕತ್ವ ಗುಣ, ಅನುಭವ ಮತ್ತು ಅವಕಾಶ ನೀಡಬಲ್ಲ ಲಿಯೋಕ್ಲಬ್ಬಿಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ರಾಷ್ಟçಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್.ಜೆ.ಕೈರನ್ ಕರೆ ನೀಡಿದರು.ಲಯನ್ಸ್ ವಿದ್ಯಾಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಅಡಿಯಲ್ಲಿ ಬರುವ ಲಿಯೋ ಕ್ಲಬ್ಬಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಿದ ಬಳಿಕ ಮಾತನಾಡಿ ಮನುಷ್ಯ ಗಳಿಸಿದ … [Read more...] about ಯುವಕರು ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು;ಎಸ್.ಜೆ.ಕೈರನ್ ಕರೆ



