ಹೊನ್ನಾವರ: ತಾಲೂಕಿನ ನಗರೆ ಹೊಸಹಿತ್ತಲ ಮನೆಯೊಂದರ ಗೋಡೆ ಕುಸಿದು ಹಾನಿ ಸಂಭವಿಸಿತ್ತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ ಪರೀಶೀಲನೆ ನಡೆಸಿ ಕುಟುಂಬಕ್ಕೆ ವೈಯಕ್ತಿಕವಾಗಿ ಸಹಾಯ ಮಾಡಿದರು. ಸರ್ಕಾರದಿಂದ ಪರಿಹಾರಕ್ಕಾಗಿ ಕಂದಾಯ ಇಲಾಖೆಯಿಂದ ಮಾಹಿತಿ ಪಡೆದರು. … [Read more...] about ಅತಿವೃಷ್ಠಿಯಿಂದ ಹಾನಿ ಪ್ರದೇಶಕ್ಕೆ ಶಾಸಕ ಸುನೀಲ ಭೇಟಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರದಲ್ಲಿ ಪರಿಕ್ಷೆ ಬರೆದ 1980 ವಿದ್ಯಾರ್ಥಿಗಳು
ಹೊನ್ನಾವರ :ತಾಲೂಕಿನಲ್ಲಿ ಕೊರೋನಾ ಸುರಕ್ಷತಾ ಕ್ರಮದ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ. ಪ್ರಥಮ ದಿನ ೧೯೮೦ ವಿದ್ಯಾರ್ಥಿಗಳು ಪರಿಕ್ಷೆ ಬರೆದಿದ್ದಾರೆ. ಈ ಬಾರಿ ಆರು ವಿಷಯಗಳ ಪರೀಕ್ಷೆಯನ್ನು ಎರಡು ದಿನಗಳಿಗೆ ಇಳಿಸಿ ಪರೀಕ್ಷೆ ನಡೆಸಲಾಗುತ್ತಿದ್ದು, ಸೋಮವಾರ ಮೊದಲ ದಿನ ಗಣಿತ, ವಿಜ್ಞಾನ , ಹಾಗೂ ಸಮಾಜ ವಿಜ್ಞಾನಪರೀಕ್ಷೆ ನಡೆದಿದೆ.ಮೂರು ವಿಷಯಗಳಿಗೆ ೧೨೦ ಅಂಕಗಳ ಪರೀಕ್ಷೆ ಇದಾಗಿದೆ. ತಾಲೂಕಿನಲ್ಲಿ ೧೫ ಪರಿಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. … [Read more...] about ಹೊನ್ನಾವರದಲ್ಲಿ ಪರಿಕ್ಷೆ ಬರೆದ 1980 ವಿದ್ಯಾರ್ಥಿಗಳು
ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು;ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ
ಹೊನ್ನಾವರ: ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು ಎಂದು ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಹೇಳಿದರು.ತಾಲೂಕಿನ ಮಾಳ್ಕೋಡದಲ್ಲಿ ಯಕ್ಷ ಪಲ್ಲವಿ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಯಕ್ಷಗಾನ ಕಲೆಯು ಹಲವು ಸವಾಲುಗಳೊಂದಿಗೆ ಜನಮನದಲ್ಲಿ ನೆಲೆ ನಿಂತಿದೆ. ಯಕ್ಷ ಪಲ್ಲವಿ ಸಂಸ್ಥೆಯು ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುತ್ತಿದೆ. ಕಲಾವಿದರನ್ನು … [Read more...] about ಯಕ್ಷಗಾನ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಗೌರವಿಸುವ ಕಾರ್ಯ ನಡೆಯಬೇಕು;ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ
ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ;ಮಂಕಾಳ ವೈದ್ಯ ಗಂಭೀರ ಆರೋಪ
ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ. ರಾಜ್ಯದಲ್ಲೆ ಸುಳ್ಳಿನ ಸರದಾರ ಶಾಸಕ ಸುನೀಲ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂದರು ಕಾಮಗಾರಿ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಮನೆ ಹಾಗೂ ಮೀನುಗಾರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಮಳೆಗಾಲ ಕೊರೋನಾ ವಿಕೆಂಡ್ ಕಪ್ರ್ಯೂ ನಡುವೆ 500ಕ್ಕೂ ಹೆಚ್ಚಿನ ಪೋಲಿಸರನ್ನು ಇಟ್ಟು ರಸ್ತೆ ಮಾಡಲು … [Read more...] about ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ;ಮಂಕಾಳ ವೈದ್ಯ ಗಂಭೀರ ಆರೋಪ
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ




