ಹೊನ್ನಾವರ:'ಕೊರೋನಾದ ವಿರುದ್ದ ಹೋರಾಡಲು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರ ಸುರಕ್ಷತೆಗಾಗಿ ಕಾರ್ಮಿಕ ಇಲಾಖೆ ನೀಡುತ್ತಿರುವ ಕೊರೊನಾ ಸುರಕ್ಷತಾ ಕಿಟ್ನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದು ಹೊನ್ನಾವರ ಜೆಎಂಎಫ್ಸಿ ಸಿವಿಲ್ ನ್ಯಾಯಾಧೀಶ ಕುಮಾರ್ ಜಿ ಹೇಳಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ತಾಲೂಕಾಡಳಿತ ಮತ್ತು ತಾಲೂಕು ಕಾನೂನು ಸೇವೆಗಳ … [Read more...] about ಕೊರೊನಾ ಸುರಕ್ಷತಾ ಕಿಟ್ಗಳ ಎಲ್ಲರೂ ಸದುಪಯೋಗ ಪಡೆಯಿರಿ ; ನ್ಯಾಯಾಧೀಶ ಕುಮಾರ್ ಜಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮಂಕಿಯಲ್ಲಿ ಕಾಣೆಯಾದ ಮಹಿಳೆ ಮುಂಬೈಯಲ್ಲಿ ಪತ್ತೆ
ಹೊನ್ನಾವರ; ಅಂತರ್ಜಾಲದ ತಳಕು ಬಳುಕು ಬೆಡಗು ಬಿನ್ನಾಣಕ್ಕೆ ಕಳೆದು ಹೋಗುತ್ತಿರುವ ವಿವಾಹಿತ ಮಹಿಳೆಯರು ನಾಪತ್ತೆ ಪ್ರಕರಣ ಆತಂಕಕ್ಕೆ ಎಡೆ ಮಾಡಿದ ಬೆಳವಣಿಗೆಯಾಗಿದೆ. ಕೆಲ ದಿನಗಳ ಹಿಂದೆ ಮಂಕಿಯ ನಾಕುದಾಮೊಹಲ್ಲಾದ ಕೆಪ್ಪನಹಿತ್ತಲಲ್ಲಿರುವ ತನ್ನ ತವರು ಮನೆಗೆ ಬಂದು ಕಾಣೆಯಾಗಿದ್ದ ಮಹಿಳೆಯನ್ನು ಮಂಕಿ ಪೊಲೀಸರು ಮಾಯಾನಗರಿ ಮೂಂಬೈ ಅಲ್ಲಿ ಪತ್ತೆ ಹಚ್ಚಿ ವಾಪಸ್ಸು ಮನೆಗೆ ಕರೆ ತಂದಿದ್ದಾರೆ.ಶಿರೂರಿಗೆ ಮದುವೆಮಾಡಿಕೊಟ್ಟಿದ್ದ ಮಗಳು ತಮ್ಮ ಮನೆಗೆ ಬಂದಾಗ … [Read more...] about ಮಂಕಿಯಲ್ಲಿ ಕಾಣೆಯಾದ ಮಹಿಳೆ ಮುಂಬೈಯಲ್ಲಿ ಪತ್ತೆ
ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ
ಹೊನ್ನಾವರ : ತಾಲೂಕಿನ ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ಅರೇಅಂಗಡಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಜಂಟಿಯಾಗಿ ಡೆಂಗ್ಯೂ ಮಾಸಾಚರಣೆ ಹಿನ್ನಲೆಯಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.ವೈದ್ಯಾಧಿಕಾರಿ ಡಾ. ಸಂತೋಷ ಮಾತನಾಡಿ ಮಳೆಗಾಲದ ಸಮಯದಲ್ಲಿ ಡೆಂಗ್ಯೂ, ಮಲೇರಿಯಾದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸಬೇಕು. ಈ ವರ್ಷ ಕೊವಿಡ್-19 ವೈರಸ್ ಕೂಡಾ ತನ್ನ ಆರ್ಭಟ ತೋರುತ್ತಿದೆ. … [Read more...] about ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ
ಮನೆ ಮುಂದೆ ಬಂದು ನಿಂತ ಬಂಡೆಗಲ್ಲು
ಹೊನ್ನವರ್;ಗುಡ್ಡ ಕುಸಿತದಿಂದ ಬೃಹತ ಗಾತ್ರದ ಬಂಡೆ ಮನೆ ಅಂಗಳಕ್ಕೆ ಬಂದು ಬಿದ್ದ ಘಟನೆ ತಾಲೂಕಿನ ಹಡಿನಬಾಳ ಗ್ರಾಮಪಂಚಾಯತ್ ವ್ಯಾಪ್ತಿಯ ಕಾವೂರಿನ ಗುರುವಾರ ನಡೆದಿದೆ.ಸುರೇಶ್ ನಾರಾಯಣಗೌಡ ಎಂಬುವರ ಮನೆಯ ಅಂಗಳಕ್ಕೆ ಬಂಡೆ ಉರುಳಿದೆ. ಗುಡ್ಡ ಕುಸಿತಕ್ಕೆ ಕಾವೂರಿನ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕೂಡ ಕುಸಿದು ಬಿದ್ದಿದೆ. ಕಾರ್ಮಿಕ ಮುಖಂಡ ತಿಲಕ ಗೌಡ ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳ ಗಮನಕ್ಕೆ ತಂದರು. ತಹಶೀಲ್ದಾರ್ ವಿವೇಕ್ ಶೆಣ್ವಿ … [Read more...] about ಮನೆ ಮುಂದೆ ಬಂದು ನಿಂತ ಬಂಡೆಗಲ್ಲು
ಮೃತರ ಕುಟುಂಬಕ್ಕೆ ಅಪಘಾತ ವಿಮೆ ಹಸ್ತಾಂತರ
ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ನಿಯಮಿತ ಹೊನ್ನಾವರ ಶಾಖೆ ವತಿಯಿಂದ ಅಪಘಾತದಲ್ಲಿ ಮರಣ ಹೊಂದಿದ ವ್ಯಕ್ತಿಯ ಕುಟುಂಬಕ್ಕೆ ಚೆಕ್ ನ್ನು ಹಸ್ತಾಂತರಿಸಿದರು. ವಸಂತ ದೇವಿದಾಸ ಗೌಡ ಇವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದರು. ಇವರ ಮರಣ ಹೊಂದಿದ್ದರಿಂದ ವೈಯಕ್ತಿಕ ಅಪಘಾತ ವಿಮೆ ಸೌಲಭ್ಯದ ಅಡಿಯಲ್ಲಿ 15 ಲಕ್ಷ ರೂ.ಗಳ ಚೆಕ್ ನ್ನು ಹಿರಿಯ ವಿಭಾಗಾಧಿಕಾರಿಗಳಾದ ಎಲ್. ಎನ್. ಮುರಳೀಧರ ಇವರಿಂದ ವಸಂತ ದೇವಿದಾಸ ಗೌಡ ಇವರ ಕುಟುಂಬಕ್ಕೆ … [Read more...] about ಮೃತರ ಕುಟುಂಬಕ್ಕೆ ಅಪಘಾತ ವಿಮೆ ಹಸ್ತಾಂತರ




