ಹೊನ್ನಾವರ; ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸೂರಜ್ ನಾಯ್ಕ ಸೋನಿ ಗೆಳೆಯರ ಬಳಗ ಕುಮಟಾ ಇವರ ವತಿಯಿಂದ ಗುರುವಾರ ಪೇಸ್ ಶೀಲ್ಡ್, ಮಾಸ್ಕ್ ಹಾಗೂ ಚತ್ರಿಯನ್ನು ವಿತರಿಸಲಾಯಿತು.ಹೊನ್ನಾವರ ತಾಲೂಕಾ ಆಸ್ಪತ್ರೆ ಮತ್ತು ಸಾಲಕೋಡ. ಕಡತೋಕಾ ಮತ್ತು ಹಳದಿಪುರ ಭಾಗದ ಪ್ರಾಥಮಿಕ ಕೇಂದ್ರದಲ್ಲಿ ಆಯಾ ಭಾಗದ ಆಶಾ ಕಾರ್ಯಕರ್ತೆಯರ ಬಳಿ ತೆರಳಿ ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಗೆಳೆಯರೊಂದಿಗೆ ತೆರಳಿ ವಿತರಿಸಿದರು.ಕೋವಿಡ್ ವಾರಿಯರ್ಸಗೆ ನೆರವಾಗುವ ವಿಷಯವನ್ನು ತಿಳಿದು … [Read more...] about ಆಶಾ ಕಾರ್ಯಕರ್ತೆಯರಿಗೆ ಸೂರಜ್ ನಾಯ್ಕ ಸೋನಿ ಗೆಳೆಯರ ಬಳಗ ವತಿಯಿಂದ ಕಿಟ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಸ್ತೆಯ ಮೇಲೆ ಗುಡ್ಡ ಕುಸಿತ
ಹೊನ್ನಾವರ : ತಾಲೂಕಿನ ಕರ್ಕಿ ಗ್ರಾಮ ಪಂಚಾಯತ ವ್ಯಾಪ್ತಿಯ ಹೊರೆಸಾಲದಲ್ಲಿ ರಸ್ತೆಯ ಮೇಲೆ ಗುಡ್ಡ ಕುಸಿತವಾಗಿ ಅಲ್ಲಿ ವಾಸಿಸುತ್ತಿರುವ ಮನೆಯವರಿಗೆ ಮತ್ತು ರಸ್ತೆಯ ಮೇಲೆ ಓಡಾಡುವವರಿಗೆ ಆತಂಕ ನಿರ್ಮಾಣವಾಗಿದೆ. ತಾಲೂಕಿನಲ್ಲಿ ಕಳೆದ ಕೆಲ ದಿನದಿಂದ ಮಳೆಯ ಆರ್ಭಟ ಜೋರಾಗಿದ್ದು, ಈ ಮಧ್ಯೆ ಇಲ್ಲಿ ಗುಡ್ಡ ಕುಸಿತ ಅಪಾಯ ಕಾಡುತ್ತಿದೆ.ಹೊರೆಸಾಲ ರಸ್ತೆಯ ಮೇಲೆ ಪ್ರತಿದಿನ ಸಾವಿರಾರು ಜನ ಸಂಚರಿಸುತ್ತಿದ್ದು, ಸುಮಾರು ಅರ್ಧ ಕಿ. ಮೀ. ಅಷ್ಟು ಗುಡ್ಡ ಕಟಾವು ಮಾಡಿ ರಸ್ತೆ … [Read more...] about ರಸ್ತೆಯ ಮೇಲೆ ಗುಡ್ಡ ಕುಸಿತ
ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ
ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳು ಲಾಕ್ ಡೌನ್ ಅವಧಿಯಲ್ಲಿ ಸ್ಮಾರ್ಟಪೋನ್ ಗೆಲ್ಲುವ ಅವಕಾಶವನ್ನು ಕಾಂಗ್ರೇಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ವಿನೂತನ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ.ಕುಮಟಾ ಹೊನ್ನಾವರ ತಾಲೂಕಿನ 16 ವರ್ಷದೊಳಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ವಾಕ್ಸಿನ್ ಲಸಿಕೆಯ ಮಹತ್ವ ಹಾಗೂ ಸದುಪಯೋಗದ ಜೊತೆ ವಾಕ್ಸಿನ್ ಪಡೆಯಲು ಪೋತ್ಸಾಹಿಸುವ ರೀತಿಯಲ್ಲಿ ಹಾಡು, ನೃತ್ಯ, ಬರಹ, ನಾಟಕ, ಭಾಷಣ ಯಾವ ರೀತಿಯಲ್ಲಾದರೂ 2 ನಿಮಿಷದ … [Read more...] about ಹೊನ್ನಾವರ ಕುಮಟಾ ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಮಾರ್ಟಪೋನ್ ಗೆಲ್ಲುವ ಅವಕಾಶ
ಫೋಟೊಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಎಲ್ ಮೇಸ್ತ
ಹೊನ್ನಾವರ ದಿನಾಂಕ 13/06/2021ರಂದು ನಡೆದ ಹೊನ್ನಾವರ ಫೋಟೊಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ಸಾಮಾನ್ಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಎಲ್ ಮೇಸ್ತರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸುಭಾಷ ನಾಯ್ಕ ಮತ್ತು ಲಕ್ಷ್ಮೀಷ ಭಂಡಾರಿ, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ಹಳ್ಳೆರ, ಸಹ ಕಾರ್ಯದರ್ಶಿಯಾಗಿ ರಾಮಕೃಷ್ಣ ಹೆಗ್ಡೆ ಮತ್ತು ಸತಿಶ ಜಲವಳ್ಳಿ, ಖಜಾಂಚಿಯಾಗಿ ಸುರೇಶ ಹೊನ್ನಾವರ … [Read more...] about ಫೋಟೊಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಎಲ್ ಮೇಸ್ತ
ಎರಡು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ ಮಂಕಿ ಠಾಣಿಯಲ್ಲಿ ದೂರು ದಾಖಲು
ಹೊನ್ನಾವರ : ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಕುದಾಮೊಹಲ್ಲಾ ಕೆಪ್ಪನ ಹಿತ್ತಲದಲ್ಲಿರುವ ತನ್ನ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬಳು ಎರಡು ವರ್ಷದ ಮಗುವಿನೊಂದಿಗೆ ಹೊರಗೆ ಹೋಗಿದ್ದವಳು ಮನೆಗೆ ಮರಳದೇ ಕಾಣೆಯಾಗಿದ್ದಾಳೆನ್ನಲಾದ ಮಹಿಳೆಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಆಪೀಫಾ ಸಲೀಂ ಮುಲ್ಲಾ (24) ಕಾಣೆಯಾದ ಮಹಿಳೆಯಾಗಿದ್ದು. ಈಕೆಯನ್ನು ಕೆಲ ವರ್ಷಗಳ ಹಿಂದೆ ಶಿರೂರಿಗೆ ಮದುವೆಮಾಡಿಕೊಡಲಾಗಿತ್ತು. ಮಂಕಿಯ ನಾಕುದಾಮೊಹಲ್ಲಾದ … [Read more...] about ಎರಡು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ ಮಂಕಿ ಠಾಣಿಯಲ್ಲಿ ದೂರು ದಾಖಲು




