ಹೊನ್ನಾವರ ತಾಲೂಕನ್ನು ಬೆಚ್ಚಿ ಬೀಳಿಸಿದ್ದ ಭಾನುವಾರ ನಡೆದ ಯುವಕನ ಮರ್ಡರ್ ಕೇಸ್ ಸಂಭದ ಕೊಲೆಗಡುಕನನ್ನು ಬಂಧಿಸಿರುವ ಪೊಲೀಸರು ಕೊಲೆಯಾದವನ ಒಡಹುಟ್ಟಿದ ಸಹೋದರನೇ ಕೊಲೆಮಾಡಿದ್ದಾನೆನ್ನುವುದನ್ನು ದೃಢಪಡಿಸಿದ್ದಾರೆ.ಕೊಲೆಯಾದ ಯುವಕ ಅರ್ಜುನ ಶಂಕರ ಮೇಸ್ತನ ಅಣ್ಣ ಕೃಷ್ಣ ಶಂಕರ ಮೇಸ್ತ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ತಾಯಿಯ ಜೊತೆ ಇಬ್ಬರು ಸಹೋದರರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹಿರಿಯವನಾದ ಕೃಷ್ಣ ಎಲ್ಲಿಯೂ ಕೆಲಸಕ್ಕೆ ಹೋಗದೆ ಉಂಡಾಡಿ ಗುಂಡನಂತೆ … [Read more...] about ಒಡಹುಟ್ಟಿದವನನ್ನೆ ಕೊಲೆಗೈದ ಸಹೋದರನ ಬಂಧನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಬಡವರ ಕಣ್ಣಿರೋರೆಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ; ಬಿ.ಕೆ. ಹರಿಪ್ರಸಾದ
ಹೊನ್ನಾವರ : ಕೇಂದ್ರದ ಮೋದಿ ಸರಕಾರ ಮತ್ತು ರಾಜ್ಯದ ಯಡಿಯೂರಪ್ಪ ಸರಕಾರ ಕರೋನಾದಿಂದ ಬಳಲುತ್ತಿರುವ ಜನರ ಸಂಕಷ್ಟಗಳಿಗೆ ಸ್ಪಂದಿಸದೇ ಬರೇ ಸುಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ವಂಚಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಸಹಾಯ ಹಸ್ತ ಕಾರ್ಯಕ್ರಮದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ ಆರೋಪಿಸಿದ್ದಾರೆ. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾ ಭವನದಲ್ಲಿ ಏರ್ಪಡಿಸಿದ … [Read more...] about ಬಡವರ ಕಣ್ಣಿರೋರೆಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ; ಬಿ.ಕೆ. ಹರಿಪ್ರಸಾದ
ಮಂಜುನಾಥ ಹೆಗಡೆ ಪಿಎಚ್ ಡಿ ಪದವಿ ಪ್ರದಾನ
ಹೊನ್ನವರ್; ಸ್ಥಳೀಯ ಪ್ರತಿಷ್ಠಿತ ಎಂ.ಪಿ.ಇ ಸೊಸೈಟಿಯ ಎಸ್. ಡಿ. ಎಂ ಪದವಿ ಮಹಾವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಮಂಜುನಾಥ ಹೆಗಡೆ ಇವರು ಮಂಗಳೂರು ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಸುರೇಶ್ ಪಿ ನಾಯಕ ಅವರ ಮಾರ್ಗದರ್ಶನದಲ್ಲಿ A study on corrosion lnhibition behaviour of plant extracts and synthetic compounds on mild steel in acid environment ಶೀರ್ಷಿಕೆಯಲ್ಲಿ ಸಲ್ಲಿಸಿದ ಮಹಾಪ್ರಬಂಧವನ್ನು … [Read more...] about ಮಂಜುನಾಥ ಹೆಗಡೆ ಪಿಎಚ್ ಡಿ ಪದವಿ ಪ್ರದಾನ
ಚಂದಾವರ ಗ್ರಾಪಂ ಸದಸ್ಯ ಶ್ರೀಕಾಂತ ರಮೇಶ ನಾಯ್ಕ ನಿಧನ
ಹೊನ್ನಾವರ: ಚಂದಾವರ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿದ್ದ ಹೊದ್ಕೆಯ ಶ್ರೀಕಾಂತ ರಮೇಶ ನಾಯ್ಕ (43) ಅವರು ತೀವ್ರ ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.ಶ್ರೀಕಾಂತ ರಮೇಶ ನಾಯ್ಕ ಅವರು ಚಂದಾವರ ಗ್ರಾಪಂ ಎರಡು ಅವಧಿಗೆ ಸದಸ್ಯರಾಗಿ, ಅಧ್ಯಕ್ಷರಾಗಿ ಹಾಗೂ ಚಂದಾವರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ … [Read more...] about ಚಂದಾವರ ಗ್ರಾಪಂ ಸದಸ್ಯ ಶ್ರೀಕಾಂತ ರಮೇಶ ನಾಯ್ಕ ನಿಧನ
ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ
ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಜನಿಸಿ ಸ್ವಾಭಿಮಾನ ಮತ್ತು ಸ್ವಂತಿಕೆಯನ್ನು ಹುಟ್ಟಿನಿಂದಲೇ ಮೈಗೂಡಿಸಿಕೊಂಡು ಹಂತಹಂತವಾಗಿ ಸಾಧನೆಯ ಶಿಖರವೇರಿ ಭಾಷಣ - ಬರವಣಿಗೆ - ಯಕ್ಷಗಾನಗಳಲ್ಲಿ ಅಮೋಘವಾದ ನೈಪುಣ್ಯತೆಯನ್ನು ಸಂಪಾದಿಸಿದವರು ಡಾ. ಎಂ. ಆರ್. ನಾಯಕ.ಹೊನ್ನಾವರ ಎಸ್.ಡಿ.ಎಂ. ಪದವಿಮಹಾವಿದ್ಯಾಲಯದಲ್ಲಿ ಕಳೆದ 33 ವರ್ಷಗಳಿಂದ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ತರಗತಿ ಕೋಣೆಗಳಲ್ಲಿ ತಮ್ಮ ಪಾಂಡಿತ್ಯಪೂರ್ಣ ಉಪನ್ಯಾಸದಿಂದ ವಿದ್ಯಾರ್ಥಿಗಳ ಮನಗೆದ್ದ ಇವರು … [Read more...] about ಬಹುಮುಖ ಪ್ರತಿಭಾಸಂಪನ್ನ ಡಾ. ಮಾರುತಿ ನಾಯಕ




