• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ವಿನೋದ ನಾಯ್ಕ ಆಯ್ಕೆ

July 10, 2021 by Vishwanath Shetty Leave a Comment

ಹೊನ್ನಾವರ: ಲಯನ್ಸ್ ಕ್ಲಬ್ ಹೊನ್ನಾವರದ 2021-22 ನೇ ಲಯನ್ ವರ್ಷದ ಅಧ್ಯಕ್ಷರಾಗಿ ಲಯನ್ ವಿನೋದ ನಾಯ್ಕ ಮಾವಿನಹೊಳೆ, ಪ್ರಧಾನ ಕಾರ್ಯದರ್ಶಿಯಾಗಿ ಲಯನ್ ಉದಯ ನಾಯ್ಕ ಹಾಗೂ ಕೋಶಾಧ್ಯಕ್ಷರಾಗಿ ಎಮ್.ಜೆ.ಎಫ್ ಲಯನ್ ಎಸ್.ಜೆ.ಕೈರನ್ನ್ ಆಯ್ಕೆಯಾಗಿದ್ದಾರೆ. … [Read more...] about ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ವಿನೋದ ನಾಯ್ಕ ಆಯ್ಕೆ

ಪ್ರಾಣ ಉಳಿಸಿತೇ ಪ್ರಾಣಾಯಾಮ ?

July 10, 2021 by Vishwanath Shetty Leave a Comment

ಬ್ಲಾಕ್ ಇರುವ ಚಿತ್ರ

ಹೊನ್ನಾವರ : ಪ್ರಾಣಾಯಾಮ, ಆತ್ಮವಿಶ್ವಾಸ ಮತ್ತು ಸಕಾಲದಲ್ಲಿ ಚಿಕಿತ್ಸೆ ತೀವ್ರ ಹೃದಯಾಘಾತವಾದ ರೋಗಿಯನ್ನು ಉಳಿಸಬಹುದು ಎಂಬುದಕ್ಕೆ ಮಂಗಳೂರು ಕೆಎಂಸಿಯ ಖ್ಯಾತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಇತ್ತೀಚಿನ ಒಂದು ಉದಾಹರಣೆ ನೀಡಿದ್ದಾರೆ.ಡಾ. ಪದ್ಮನಾಭ ಕಾಮತ್ಕಾರವಾರದ ಗ್ರಾಮಾಂತರ ಮೂಲದ ವ್ಯಕ್ತಿಯೊಬ್ಬನಿಗೆ ತೀವ್ರ ಹೃದಯಾಘಾತವಾಗುತ್ತದೆ, ಎದೆನೋವಿನಿಂದ ಬಳಲುತ್ತಿದ್ದ ಅವನಿಗೆ ಮಂಗಳೂರಿಗೆ ಬರುವಂತೆ ಸ್ನೇಹಿತರು ಸಲಹೆ ನೀಡುತ್ತಾರೆ. ಕಾರವಾರದಿಂದ ಹೊರಟು … [Read more...] about ಪ್ರಾಣ ಉಳಿಸಿತೇ ಪ್ರಾಣಾಯಾಮ ?

ಆರಂಭದಲ್ಲಿಯೇ ಇಳಿಕೆ ಕಂಡ ಮಳೆ;ಕೃಷಿ ಜಮೀನಿಗೆ ನೀರಿನ ಕೊರತೆ

July 9, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಹಲವು ಭಾಗಗಳಲ್ಲಿ ರೈತರು ನಾಟಿ ಕಾರ್ಯಕ್ಕೆ ಮುಂದಾಗಿದ್ದು, ಜುಲೈ ಆರಂಭದಲ್ಲಿಯೇ ಮಳೆ ಕೈ ಕೊಟ್ಟಿದ್ದರಿಂದ ಕೃಷಿ ಜಮೀನಿಗೆ ಸಾಕಷ್ಟು ನೀರಿನ ಕೊರತೆ ಎದುರಾಗಿರುವುದರಿಂದ ಕೆಲವಡೆ ನಾಟಿ ಕಾರ್ಯಕ್ಕೆ ಹಿನ್ನಡೆಯಾಗಿದೆ.ರೈತರು ತಮ್ಮ ಹೊಲಗಳಲ್ಲಿ ನಾಟಿಗೆ ಪೂರಕವಾದ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.ಆದರೆ ಜಿಲ್ಲೆಯಲ್ಲಿ ಜುಲೈ ಆರಂಭದಲ್ಲಿಯೇ ಮಳೆ ಪ್ರಮಾಣ ಇಳಿಕೆ ಕಂಡಿದ್ದು, ಕೆಲ ಭಾಗಗಳಲ್ಲಿ ರೈತರ ನಾಟಿ ಕಾರ್ಯಕ್ಕೆ ತೀವ್ರ … [Read more...] about ಆರಂಭದಲ್ಲಿಯೇ ಇಳಿಕೆ ಕಂಡ ಮಳೆ;ಕೃಷಿ ಜಮೀನಿಗೆ ನೀರಿನ ಕೊರತೆ

ಕಿಸಾನ್ ಕಾಂಗ್ರೆಸ್ ವತಿಯಿಂದ ಹಳದಿಪುರದಲ್ಲಿ ಶಿವಕುಮಾರ್ ಗೆ ಅದ್ದೂರಿ ಸ್ವಾಗತ

July 8, 2021 by Vishwanath Shetty Leave a Comment

ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಹಳದಿಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸಂಭ್ರಮದ ಸ್ವಾಗತ ನೀಡಲಾಯಿತು.    ತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ಜಿಲ್ಲಾ ಕಾಂಗ್ರೆಸ್  ವತಿಯಿಂದ ಶಿರಸಿಯಲ್ಲಿ ನಡೆಯಲಿರುವ  ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರನ್ನು ಮಾರ್ಗ ಮಧ್ಯೆ ಹಳದಿಪುರದಲ್ಲಿ ಭಾರಿ ಸಂಖ್ಯೆಯಲ್ಲಿ … [Read more...] about ಕಿಸಾನ್ ಕಾಂಗ್ರೆಸ್ ವತಿಯಿಂದ ಹಳದಿಪುರದಲ್ಲಿ ಶಿವಕುಮಾರ್ ಗೆ ಅದ್ದೂರಿ ಸ್ವಾಗತ

ಮೀನುಗಾರರ ಸಮಸ್ಯೆಗೆ ವಿಧಾನಸಭೆಯಲ್ಲಿ ಕಾಂಗ್ರೇಸ್ ಹೋರಾಟ ಮಾಡುವ ಮೂಲಕ ಮೀನುಗಾರರಿಗೆ ಧ್ವನಿಯಾಗಲಿದ್ದೇವೆ ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ

July 8, 2021 by Vishwanath Shetty Leave a Comment

ಹೊನ್ನಾವರ ತಾಲೂಕಿನ ಕಾಸರಕೊಡಟೊಂಕದ ಮೀನುಗಾರರಿಗೆ ಭರವಸೆ ನೀಡಿದರು.ತಾಲೂಕಿನ ಕಾಸರಕೋಡು ಟೊಂಕದಲ್ಲಿಖಾಸಗೀ ವಾಣಿಜ್ಯ ಬಂದರು ನಿರ್ಮಾಣ ಪ್ರದೇಶಕ್ಕೆಬುಧವಾರದಂದು ಭೇಟಿ ನೀಡಿ ಸ್ಥಳೀಯಮೀನುಗಾರರ ಅಳಲು ಆಲಿಸಿ ಅವರು ಮಾತನಾಡಿದರು.ಖಾಸಗಿಯವರಿಗೆ ಬೇರೆ ಎಲ್ಲಿ ಬೇಕಾದರೂಜಾಗ ಕೊಡಬಹುದು.ಆದರೆ ತಲೆಮಾರುಗಳಿಂದವಾಸ್ತವ್ಯದಲ್ಲಿದ್ದ ಜೀವನ ಕಟ್ಟಿಕೊಂಡಿರುವಮೀನುಗಾರರನ್ನು ಒಕ್ಕಲೆಬ್ಬಿಸಬಾರದು.ಕಾಸರಕೋಡ ವಾಣಿಜ್ಯ ಬಂದರಿನ ಕುರಿತು ಕಾಗದಪತ್ರಗಳನ್ನು ತರಿಸಿಕೊಂಡು ಅಧ್ಯಯನ … [Read more...] about ಮೀನುಗಾರರ ಸಮಸ್ಯೆಗೆ ವಿಧಾನಸಭೆಯಲ್ಲಿ ಕಾಂಗ್ರೇಸ್ ಹೋರಾಟ ಮಾಡುವ ಮೂಲಕ ಮೀನುಗಾರರಿಗೆ ಧ್ವನಿಯಾಗಲಿದ್ದೇವೆ ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar