• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Joida

ಶ್ರೀ ಕೃಷ್ಣ ಹೆಗಡೆಗೆ ಗೌರವ ಡಾಕ್ಟರೇಟ್

May 13, 2022 by Deepika Leave a Comment

ಜೋಯಿಡಾ : ಜೋಯಿಡಾ ತಾಲೂಕಿನ ಗುಂದದ ಶ್ರೀ ಕೃಷ್ಣ ಹೆಗಡೆ ಇವರಿಗೆ ಏಷೀಯಾ ವೇದಿಕ್ ಕಲ್ಚರಲ್ ರಿಸರ್ಚ್ ಸಂಸ್ಥೆ ವತಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಸದ್ಯ ಬೆಂಗಳೂರಿನಲ್ಲಿ ತಮ್ಮದೇ ಕಲ್ಪತರು ಫೌಂಡೇಶನ್ ಮೂಲಕ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕೃಷ್ಣ ಹೆಗಡೆ ಇವರೆಗೆ, ಜ್ಯೋತಿಷ್ಯ, ವೇದ ಆಗಮ ವಿಷಯದಲ್ಲಿ ಮಾಡಿರುವ ಸಾಧನೆಯನ್ನು ಗಮನಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನೀಡಲಾಗಿದೆ. ಶ್ರೀ … [Read more...] about ಶ್ರೀ ಕೃಷ್ಣ ಹೆಗಡೆಗೆ ಗೌರವ ಡಾಕ್ಟರೇಟ್

ಅಕ್ರಮ ಗೋವಾ ಸರಾಯಿ ವಶ

April 21, 2021 by Yogaraj SK Leave a Comment

ಜೋಯಿಡಾ :- ತಾಲೂಕಿನ ಅನಮೋಡ ಅಬಕಾರಿ ಚೆಕಪೋಸ್ಟ ಬಳಿ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಗೋವಾ ಸರಾಯಿಯನ್ನು ಮಂಗಳವಾರ ಅನಮೋಡ ಅಬಕಾರಿ ಪೋಲಿಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ‌.   ವಾಹನ ಸಂಖ್ಯೆ MH 10 Z 3750 ಲಾರಿಯಲ್ಲಿ 144 ಲೀ ಗೋವಾ ಮಧ್ಯ ಸಾಗಿಸುತ್ತಿದ್ದ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಲಾರಿಯಲ್ಲಿ ಸಂಗ್ರಹಿಸಿಟ್ಟ ಮಧ್ಯ ದೊರೆತಿದೆ. ಚಾಲಕನ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ … [Read more...] about ಅಕ್ರಮ ಗೋವಾ ಸರಾಯಿ ವಶ

ಕ್ಯಾಸಲರಾಕ ಅರಣ್ಯದಲ್ಲಿ ಸಂಶಯಾಸ್ಪದವಾಗಿ ಗನ್ ಪತ್ತೆ.

February 8, 2021 by Sachin Hegde Leave a Comment

ಜೋಯಿಡಾ -:- ಜೋಯಿಡಾ ತಾಲೂಕಿನ ಕ್ಯಾಸಲರಾಕ ಅರಣ್ಯದ ಕುಣಗಿಣಿ ಕ್ರಾಸ ಬಳಿಯ ಅರಣ್ಯದ ರಸ್ತೆ ಪಕ್ಕದಲ್ಲಿ ಎರಡು ಕೈ ಚೀಲ‌ ಹಾಗೂ ಒಂದು ಒಂದು ಗನ್ ಪತ್ತೆಯಾಗಿದ್ದು ಈ ಬಗ್ಗೆ ಡಿ.ವೈ.ಎಸ್.ಪಿ ಗಣೇಶ ಕೆ‌.ಎಲ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.   ಇಂದು ಮಧ್ಯಾಹ್ನ ೩ ಘಂಟೆ ಸುಮಾರಿಗೆ ಕುಣಗಿಣಿ ಚೆಕ್ ಪೋ ಬಳಿಯ ಅರಣ್ಯ ಕಾವಲುದಾರರು ರಸ್ತೆ ಅಂಚಿನಲ್ಲಿ ಹೋಗುತ್ತಿರುವಾಗ ಎರಡು ಕೈ ಚೀಲಗಳು ಅಲ್ಲೇ ಪಕ್ಕದಲ್ಲಿ ಒಂದು ಗನ ಮತ್ತು ಅದರ ಪೌಚ್ ( ಕವರ) ಕಂಡು ಬಂದಿತ್ತು. … [Read more...] about ಕ್ಯಾಸಲರಾಕ ಅರಣ್ಯದಲ್ಲಿ ಸಂಶಯಾಸ್ಪದವಾಗಿ ಗನ್ ಪತ್ತೆ.

ಜೋಯಿಡಾ ಕಾಂಗ್ರೇಸ್ ಪಕ್ಷದಿಂದ ಆರೊಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

September 9, 2020 by Sachin Hegde Leave a Comment

ರಾಜ್ಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ರವರ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಜಾರಿಯಾದ ಕಾಂಗ್ರೇಸ್ ಪಕ್ಷದ “ಆರೋಗ್ಯ ಹಸ್ತ” ಕಾರ್ಯಕ್ರಮದಡಿ ಜೋಯಿಡಾ ತಾಲೂಕಿನ ಎಲ್ಲಾ 16 ಗ್ರಾಮ ಪಂಚಾಯತ್‍ಗಳ ಕಾಂಗ್ರೇಸ್ ಪಕ್ಷದ ಕೊರೋನಾ ವಾರಿಯರ್ಸ್‍ಗಳಿಗೆ ಕೊರೋನಾ ತಪಾಸಣಾ ಕಿಟ್‍ನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕೊರೋನಾ ವಾರಿಯರಸ್‍ಗಳು ಜನರ ಆರೋಗ್ಯವನ್ನು ಹೇಗೆ ತಪಾಸಣೆ ಮಾಡಬೇಕು, ಜನರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು ಮತ್ತು ಮಾಹಿತಿಯನ್ನು … [Read more...] about ಜೋಯಿಡಾ ಕಾಂಗ್ರೇಸ್ ಪಕ್ಷದಿಂದ ಆರೊಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

September 2, 2020 by Sachin Hegde Leave a Comment

hail,ಮಳೆ

ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,448 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions