• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Joida

ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

August 11, 2020 by Yogaraj SK Leave a Comment

ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ‍್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್‌ಆರ್‌ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

ಅಕ್ರಮ ಕಳಬಟ್ಟಿ ಸರಾಯಿ ವಶ

May 26, 2020 by Sandesh Desai Leave a Comment

ಜೋಯಿಡಾ -    ಜೋಯಿಡಾ ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನಾಯಿ ಗ್ರಾಮದ  ಶಿವಾಜಿ ಪರಶುರಾಮ ಠಾಕೂರ ಎಂಬುವವರ ಮನೆ ಹಾಗೂ ಮನೆಯ ಹತ್ತಿರದ ಕಾಡಿನಲ್ಲಿ ದಾಳಿ ನಡೆಸಿ ಅಕ್ರಮ ಕಳಬಟ್ಟಿ ಸರಾಯಿ ವಶಪಡಿಸಿ ಕೊಂಡಿದ್ದಾರೆ.    ದಾಳಿ ನಡೆಸಿ ಸಂದರ್ಭದಲ್ಲಿ ೫ ಲೀ ಕಳಬಟ್ಟಿ ಹಾಗೂ ಮನೆಯ ಪಕ್ಕದ ಅರಣ್ಯದಲ್ಲಿ ೨೦೦ ಲೀ ಬೆಲ್ಲದ ಕೊಳೆ ದೊರೆತಿದ್ದು ಆರೋಪಿ ಶಿವಾಜಿ ಠಾಕೂರ್ ತಲೆಮರಿಸಿಕೊಂಡಿದ್ದು ,ಅಬಕಾರಿ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.      ಈ ಕಾರ್ಯಾಚರಣೆಯಲ್ಲಿ … [Read more...] about ಅಕ್ರಮ ಕಳಬಟ್ಟಿ ಸರಾಯಿ ವಶ

ಕೆಲಸ ಮಾಡಿ ,ಕಾರಣ ಹೇಳಬೇಡಿ – ಆರ್.ವಿ.ದೇಶಪಾಂಡೆ

May 16, 2020 by Sandesh Desai Leave a Comment

ಜೋಯಿಡಾ -    ತಾಲೂಕಿನಲ್ಲಿ ಎಲ್ಲಿಯೂ ಕೂಡಾ ಕುಡಿಯುವ ನೀರಿನ ಸಮಸ್ಯೆ ಆಗಬಾರದು, ಕುಡಿಯುವ ನೀರಿನ ಕೆಲಸ ಕಾಮಗಾರಿಗಳು ನಿಧಾನ ಗತಿಯಲ್ಲಿ ಆಗುತ್ತಿವೆ, ಸುಮ್ಮನೆ ತಲೆ ಬಿಸಿ‌ ಮಾಡಬೇಡಿ  ಕುಂಟು ನೆಪ ಹೇಳುವುದು ಬಿಟ್ಟು ಕೆಲಸ ಸರಿಯಾಗಿ ಮಾಡಿ ಎಂದು  ಶಾಸಕ ಆರ್.ವಿ.ದೇಶಪಾಂಡೆ ಕುಡಿಯುವ ನೀರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.       ಅವರು ಜೋಯಿಡಾ ತಾಲೂಕಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡಸಿ ಮಾತನಾಡುತ್ತಿದ್ದರು. ಜೋಯಿಡಾ ತಾಲೂಕಿನ ಯಾವ … [Read more...] about ಕೆಲಸ ಮಾಡಿ ,ಕಾರಣ ಹೇಳಬೇಡಿ – ಆರ್.ವಿ.ದೇಶಪಾಂಡೆ

ಕರೋನಾ ವಿರುದ್ಧದ ಹೋರಾಟ ಯಶಸ್ವಿ ಆಗುತ್ತದೆ – ಆರ್.ವಿ.ಡಿ

May 16, 2020 by Sandesh Desai Leave a Comment

 ಜೋಯಿಡಾ -      ವಿಶ್ವವೇ ಕರೋನಾ ವೈರಸ್ ವಿರುದ್ಧ ಹೋರಾಟ ಮಾಡುತ್ತಿದೆ , ವಿಶ್ವಕ್ಕೆ ಹೋಲಿಸಿದರೆ ಭಾರತ ಕರೋನಾ ವೈರಸ್ ವಿರುದ್ದ ಹೋರಾಡಿ ಗೆಲ್ಲುತ್ತಿದೆ, ಸದ್ಯದಲ್ಲೇ ಕರೋನಾ ವಿರುದ್ದದ ನಮ್ಮ ಹೋರಾಟ ಯಶಸ್ವಿಯಾಗುತ್ತದೆ ಎಂದು ಜೋಯಿಡಾ ಹಳಿಯಾಳ ಶಾಸಕ ಆರ್.ವಿ‌.ದೇಶಪಾಂಡೆ  ಹೇಳಿದರು.          ಅವರು ಜೋಯಿಡಾದ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಪೋಲಿಸ್ ಹೋಮ ಗಾರ್ಡ ಹಾಗೂ ಮಹಿಳೆಯರಿಗೆ ಮಾಸ್ಕ ಹಾಗೂ ಕಿಟ್ ವಿತರಣೆ ಹಾಗೂ ರೈತರಿಗೆ ಭತ್ತದ ಬೀಜ ವಿತರಣೆ ಮಾಡಿ … [Read more...] about ಕರೋನಾ ವಿರುದ್ಧದ ಹೋರಾಟ ಯಶಸ್ವಿ ಆಗುತ್ತದೆ – ಆರ್.ವಿ.ಡಿ

ಜೋಯಿಡಾ ದಲ್ಲಿ ಘೋಟ್ನೇಕರ ಮಾಸ್ಕ ವಿತರಣೆ.

May 12, 2020 by Sandesh Desai Leave a Comment

ಜೋಯಿಡಾ -      ದೇಶದಲ್ಲಿ ಮತ್ತು ನಮ್ಮ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಎಲ್ಲಾ ಸಾರ್ವಜನಿಕರು ಕರೋನಾ ವೈರಸ್ ಬಗ್ಗೆ ಲಕ್ಷ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ಹೇಳಿದರು.     ಅವರು ಜೋಯಿಡಾ ದಲ್ಲಿ ತಹಶೀಲ್ದಾರ ಕಚೇರಿ ಹಾಗೂ ಬಡವರಿಗೆ ಮಾಸ್ಕ ವಿತರಿಸಿ ಮಾತನಾಡುತ್ತಿದ್ದರು. ಕರೋನಾ ಕೇಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ಜನರು ಈ‌ ಬಗ್ಗೆ ಬಹಳ ಕಟ್ಟೆಚ್ಚರ ವಹಿಸಬೇಕು, ನಿಮ್ಮ ಊರಿನಲ್ಲಿ ಹೊರ … [Read more...] about ಜೋಯಿಡಾ ದಲ್ಲಿ ಘೋಟ್ನೇಕರ ಮಾಸ್ಕ ವಿತರಣೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar