ಕಾರವಾರ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಿಂದ 7, 8, 9ನೇ ತರಗತಿಗಳ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿAದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳಾದ ಜಾತಿ ಮತ್ತು … [Read more...] about ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿಗೆ ಅರ್ಜಿ ಆಹ್ವಾನ
Karwar News
102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !
ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಿದ್ದು 41,162 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 87 ಮಂದಿ ಶೇ. 100 ಕ್ಕೆ 100 ಅಂಕ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಅಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ … [Read more...] about 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !
ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಆಳ ದೋಣಿಗಳ ನಿರ್ಮಾಣ, ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ ಮತ್ತು ನವೀಕರಣಕ್ಕೆ ಸಹಾಯಧನ, ಇನ್ಸುಲೆಟೆಡ್ ಟ್ರಕ್, ತ್ರಿಚಕ್ರ, ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ, ಪಂಜರ ಮೀನುಕೃಷಿ, ನೀಲಿಕಲ್ಲು ಕೃಷಿ, ಸಮುದ್ರ ಪಾಚಿ ಕೃಷಿ, ಹೀನ್ನೀರು ಮೀನು ಕೃಷಿಕೊಳಗಳ ನಿರ್ಮಾಣಕ್ಕೆ ಸಹಾಯಧನ ಒಳಗೊಂಡತೆ ಹಾಗೂ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು … [Read more...] about ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ
ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಅಚವೆ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ಮುಖ್ಯ ಸಹಾಯಕ ಅಡುಗೆ ಸಿಬ್ಬಂದಿಯವರ ತೆರವಾದ ಸ್ಥಾನಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಿರಿಯ ಪ್ರಾಥಮಿಕ ಶಾಲೆ ಅಂಗಡಿಬೈಲ್ (ಸ.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾಬಗಿ (ಮು.ಅ), ಸರಕಾರಿ ಹಿರಿಯ ಶಾಲೆ ಕುಂಟಗಣಿ (ಮು.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಸಳ್ಳಿ (ಮು.ಅ) ಶಾಲೆಗಳಲ್ಲಿ ಮುಖ್ಯ/ ಸಹಾಯಕ ಅಡುಗೆ ಸಿಬ್ಬಂದಿ ಹುದ್ದೆಗಳು ಖಾಲಿಯಿದ್ದು ಆಸಕ್ತರು … [Read more...] about ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ
1.20 ಲಕ್ಷ ಮೌಲ್ಯದ ಗೋವಾ ಮಧ್ಯ ಸಾಗಾಟ ; ಈರ್ವರು ವಶಕ್ಕೆ
ಕಾರವಾರ : ಪಣಜಿಯಿಂದ ಸಾಗರಕ್ಕೆ ತೆರಳುವ ಕೆಎಸ್ ಆರ್ ಟಿಸಿ ಬಸ್ನಲ್ಲಿ ಸುಮಾರು 1.20 ಲಕ್ಷ ಮೌಲ್ಯದ ಗೋವಾ ಮಧ್ಯವನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಈರ್ವರನ್ನು ಮಾಲು ಸಮೇತ ಕಾರವಾರ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ರವಿ ನಾಗರಾಜ್ ಹಾಗೂ ಸಾಗರ್ ಗೋಕರ್ಣ ಬಂಧಿತರು. ಸುಮಾರು 87 ಲೀಟರ್ ಗೋವಾದ ಮಧ್ಯವನ್ನ ಲಗೇಗ್ ಬ್ಯಾಗ್ ಗಳಲ್ಲಿ ಬಚ್ಚಿಟ್ಟುಕೊಂಡು ಸಾರಿಗೆ ಬಸ್ ನಲ್ಲಿ ಇವರು … [Read more...] about 1.20 ಲಕ್ಷ ಮೌಲ್ಯದ ಗೋವಾ ಮಧ್ಯ ಸಾಗಾಟ ; ಈರ್ವರು ವಶಕ್ಕೆ