ಕಾರವಾರ: ಜಯ ಕರ್ನಾಟಕ ವತಿಯಿಂದ ಮುಖ್ಯ ಕಡಲತೀರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ಬೆಂಗಳೂರಿನ ಗಾನ ಗಂಧರ್ವ ಮೆಲೋಡಿಸ್ ಸಂಗೀತ ತಂಡದವರು ರಸ ಮಂಜರಿ ನಡೆಸಿಕೊಟ್ಟರು. ಕೃಷ್ಣೇಂದ್ರ ಪಂಡಿತ್ ಹಾಗೂ ಇತರ ಗಾಯಕರು ಹಾಡಿದರು. ನಂತರ ಮಂಜು ಹೊನ್ನಾವರ ತಂಡದವರಿಂದ ಜಾದು ಕಾರ್ಯಕ್ರಮ ನಡೆಯಿತು. ಸ್ಥಳೀಯ ಕಲಾವಿದರು ಭಾಗವಹಿಸಿ ನೃತ್ಯ ಪ್ರದರ್ಶಿಸಿದರು. … [Read more...] about ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ
Karwar News
ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ
ಕಾರವಾರ:ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭವು ಶಿವಾಜಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ನೆಡೆಯಿತು. ನೂತನವಾಗಿ ಆಯ್ಕೆಯಾದ ಇಂಟರೆಕ್ಟ್ ಕ್ಲಬ್ನ ಅಧ್ಯಕ್ಷೆ ಜಯಶ್ರೀ ಲಮಾಣಿ ಮತ್ತು ಕಾರ್ಯದರ್ಶಿ ಭಾಗ್ಯ ವಡ್ಡರ, ಸಂಘಟನಾ ಕಾರ್ಯದರ್ಶಿ ಶ್ವೇತಾ ಗೌಡ, ಖಜಾಂಚಿ ಸಹನಾ ಹಾಗೂ ಇತರೆ ಪದಾಧಿಕಾರಿಗಳಿಗೆ ಪದಗ್ರಹಣವನ್ನು ಮನೋಹರ ಕಾಂಬಳಿಯವರು ಬೋಧನೆ ಮಾಡಿ, ಬಳಿಕ ಇಂಟರೆಕ್ಟ ಕ್ಲಬ್ ಸ್ಥಾಪನೆಯ ಉದ್ದೇಶ, ಮಕ್ಕಳಲ್ಲಿ ನಾಯಕತ್ವ … [Read more...] about ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ
ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು
ಕಾರವಾರ:ಎಲ್ಲರ ನಿರೀಕ್ಷೆಯಂತೆ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ಸಾರ್ವಜನಕರ ಮುಂದೆ ಪ್ರತ್ಯಕ್ಷರಾದರು. ಕ್ಷೇತ್ರದ ಅಭಿವೃದ್ದಿಗಾಗಿ 2018ರ ಚುನಾವಣೆಯಲ್ಲಿ ಸ್ಪರ್ಧಿಸುವದಾಗಿ ಅವರು ಘೋಷಿಸಿದರು. ಆನಂದ ಅಸ್ನೋಟಿಕರ್ ಮನೆ ಮುಂದೆ ಅವರ ಬೆಂಬಲಿಗರು ಮೆನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಾಲ್ಕುವರೆ ವರ್ಷಗಳಿಂದ ಕ್ಷೇತ್ರದಿಂದ ದೂರ ಇದ್ದ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು
ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ನಲ್ಲಿ ಸಾಲ ಪಡೆದ ಪ್ರಕರಣ;ಕೆಲವರ ವಶ
ಕಾರವಾರ: ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ನಲ್ಲಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಾಪುರ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಶನಿವಾರ ಮಲ್ಲಾಪುರ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದರು. ಕಾರವಾರ ಮಾತ್ರವಲ್ಲದೇ ಹೊರ ಭಾಗಗಳಿಂದಲೂ ಕೆಲವರನ್ನು ಕರೆಯಿಸಿ ವಿಚಾರಣೆ ನಡೆಸಿದರು. … [Read more...] about ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ನಲ್ಲಿ ಸಾಲ ಪಡೆದ ಪ್ರಕರಣ;ಕೆಲವರ ವಶ
ನ,19 ರಂದು ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ
ಕಾರವಾರ: ಇಲ್ಲಿನ ಸದಾಶಿವಗಡ ಪಂಡಿತ ಬಾಬುರಾವ್ ಬಾನಾವಳಿ ಮತ್ತು ಪಂಡಿತ್ ವಿಶ್ವನಾಥ ಗಡಕರ ಸಂಗೀತ ಪ್ರತಿಷ್ಠಾನದವತಿಯಿಂದ ಉತ್ತರಕನ್ನಡ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯು ನ,19 ರಂದು ಮಹಾಮಾಯಾ ದೇವಸ್ಥಾನದ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 5 ನಿಮಿಷ ಕಾಲಾವಕಾಶವಿದ್ದುಮ ವಿಜೇತರಿಗೆ ಪ್ರಥಮ ಬಹುಮಾನ 3 ಸಾವಿರ, ದ್ವಿತೀಯ ಬಹುಮಾನ 2 ಸಾವಿರ ಹಾಗೂ ತೃತೀಯ ಬಹುಮಾನ 1 ಸಾವಿರ … [Read more...] about ನ,19 ರಂದು ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ



