ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಾರ್ಯಲಯದಿಂದ ಸ್ಟಡೀ ಸರ್ಕಲ್ ಯೋಜನೆಯಡಿಯಲ್ಲಿ ಎಸ್.ಡಿ.ಎ ಮತ್ತು ಎಫ್.ಡಿ.ಎ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ 15 ರಿಂದ 23 ರ ವರೆಗೆ ಪ್ರತಿದಿನ ಬೆಳ್ಳಗೆ 10 ರಿಂದ 1 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯ ವರೆಗೆ ತರಗತಿಗಳು ನಡೆಯಲಿವೆ. ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಮೂದಿಸಿಕೊಳ್ಳಲು ತಿಳಿಸಲಾಗಿದೆ ಹಾಗೂ ಹೆಚ್ಚಿನ … [Read more...] about ನವೆಂಬರ 15 ರಿಂದ 23 ರ ವರೆಗೆ ಎಸ್.ಡಿ.ಎ ಮತ್ತು ಎಫ್.ಡಿ.ಎ ಪರೀಕ್ಷಾ ಪೂರ್ವ ತರಬೇತಿ
Karwar News
ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಕಾರವಾರ: ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜನೆವರಿ 07, 2018 ರ ಭಾನುವಾರ ಪರೀಕ್ಷೆಗಳು ನೆಡೆಯಲಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ 05,2017 ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. … [Read more...] about ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಸ್ತುತ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ), 3(ಬಿ) ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮಾಸಿಕ ರೂ.5000/- ರಂತೆ ವ್ಯಾಸಂಗ ವೇತನ ಹಾಗೂ ಶುಲ್ಕ ವಿನಾಯಿತಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಈ ಹಿಂದೆ ಮಾಸಿಕ ವೇತನ … [Read more...] about ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನ
ಗುಡ್ಡದಿಂದ ಬಿದ್ದು ಗಾಯಗೊಂಡ ಕಡವೆ
ಕಾರವಾರ:ಐವತ್ತು ಅಡಿ ಎತ್ತರದ ಗುಡ್ಡದಿಂದ ಕಡವೆ ಮರಿಯೊಂದು ಜಾರಿ ಬಿದ್ದ ಘಟನೆ ಬಿಣಗಾದಲ್ಲಿ ನಡೆದಿದೆ. ಬಿಣಗಾದ ಸಂಕ್ರುಭಾಗ ಪ್ರದೇಶದ ಅರಣ್ಯ ವ್ಯಾಪ್ತಿಯಲ್ಲಿ ವನ್ಯಜೀವಿಗಳು ಕಂಡು ಬರುತ್ತವೆ. ಇಲ್ಲಿ ಕಡವೆ ಹೇರಳವಾಗಿದ್ದು, ಭಾನುವಾರ ಗುಡ್ಡ ಪ್ರದೇಶದಿಂದ 8 ತಿಂಗಳ ಹೆಣ್ಣು ಕಡವೆ ನೆಲಕ್ಕೆ ಅಪ್ಪಳಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಎತ್ತರದಿಂದ ಬಿದ್ದ ಪರಿಣಾಮ ಕಡವೆಯ ಮುಂಗಾಲು ಮುರಿದಿದ್ದು, ಅರಣ್ಯ ಇಲಾಖೆಯವರು ಪ್ರಾಥಮಿಕ … [Read more...] about ಗುಡ್ಡದಿಂದ ಬಿದ್ದು ಗಾಯಗೊಂಡ ಕಡವೆ
ಪಲಾನುಭವಿಗಳಿಗೆ ಪರಿಕರಗಳ ವಿತರಣೆ
ಕಾರವಾರ: ಸರ್ಕಾರದಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡುವ ಅಡುಗೆ ಅನಿಲ ಹಾಗೂ ವನ್ಯಜೀವಿಗಳಿಂದ ಹಾನಿಯಾದವರಿಗೆ ಪರಿಹಾರ ವಿತರಣೆ ಕಾರ್ಯಕ್ರಮ ಕದ್ರಾದ ಕೆ.ಪಿ.ಸಿ ಭವನದಲ್ಲಿ ನಡೆಯಿತು. ಶಾಸಕ ಸತೀಶ್ ಸೈಲ್ ಪಲಾನುಭವಿಗಳಿಗೆ ಪರಿಕರಗಳನ್ನು ವಿತರಿಸಿದರು. ಅರಣ್ಯ ಸಮಿತಿಗಳು ಅರಣ್ಯ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದಕ್ಕೆ ಲಾಭಾಂಶದ ಒಂದು ಪಾಲನ್ನು ಅರಣ್ಯ ಸಮಿತಿಯವರಿಗೆ ಹಂಚಿಕೆ ಮಾಡಲಾಯಿತು. ಜಿಲ್ಲಾ ಪಂಚಾಯತ ಸದಸ್ಯ ಶಾಂತಾ ಬಾಂದೇಕರ್, ತಾ.ಪಂ ಅಧ್ಯಕ್ಷೆ … [Read more...] about ಪಲಾನುಭವಿಗಳಿಗೆ ಪರಿಕರಗಳ ವಿತರಣೆ

