ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ … [Read more...] about ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ
Karwar News
ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ
ಕಾರವಾರ: 2017-18 ನೇ ಸಾಲಿನಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರತಿ ವರ್ಷದಂತೆ ನಡೆಸುವ ಇಲಾಖಾ ಕಾರ್ಯಕ್ರಮಗಳ ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ, ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಚರಿಸುವ ಜಯಂತಿ ಉತ್ಸವಳಿಗೆ ಮೆರವಣಿಗೆಯಲ್ಲಿ ಭಾಗವಹಿಸಲು ಜಿಲ್ಲೆಯಲ್ಲಿರುವ ವಿವಿಧ ಸಂಘಟಿತ ಹಾಗೂ ಅಸಂಘಟಿತ ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ನವೆಂಬರ 20 ಸಂಜೆ 5 ರೊಳಗೆ … [Read more...] about ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ಕಾರವಾರ: ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ, ಸೂಚನೆಯ ಮರೆಗೆ ನವೆಂಬರ 10 ರಂದು ಬೆಳಗ್ಗೆ 11.ಗಂ.ಗೆ ತಾಲೂಕ ಪಂಚಾಯತ ಸಭಾ ಭವನ ಕಾರವಾರದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧ ಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗದಿ ಪಡಿಸಿದ ನಮೂನೆಯ ಪ್ರಗತಿ ವಿವಿರಗಳನ್ನು 5 ಪ್ರತಿಗಳಲ್ಲಿ ನವೆಂಬರ 8ರೊಳಗೆ ಕಚೇರಿಗೆ … [Read more...] about ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ
ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ, ಜಿಲ್ಲಾ ಪಂಚಾಯತ ಇವರ ಆಶ್ರಯದಲ್ಲಿ ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರವನ್ನು ನವೆಂಬರ 18 ರಂದು ಹಮ್ಮಿಕೊಳ್ಳಲಾಗುತ್ತಿದೆ. ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ರಮೇಶ ವೆಂಕಿಮನೆ ಹಾಗೂ ಬೆಂಗಳೂರಿನ ತಜ್ಞ ವೈದ್ಯರಾದ ಡಾ. ಸೈಯದ್ ಝಲ್ಫಿಕರ್ ಡಾ. ಚಂದ್ರಕಾಂತ ಮತ್ತು ಡಾ. ಸುಂದರಂ ಇವರುಗಳು ಶಸ್ತ್ರ ಚಿಕಿತ್ಸೆ ಶಿಬಿರವನ್ನು ನಡೆಸಿಕೊಡುವರು. ಜಿಲ್ಲಾ ಅಥವಾ ಪ್ರಾಥಮಿಕ … [Read more...] about ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ
“ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ
ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ