ಕಾರವಾರ: ಮಂಗಳವಾರ ನಗರಸಭೆ ಮುಂಬಾಗ ನಡೆದ "ನಾನು ಗೌರಿ" ಪ್ರತಿರೋಧ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಖಾಲಿ ಖುರ್ಚಿಗಳ ಮುಂದೆ ಗಣ್ಯರು ಗೌರಿ ಹಂತಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸಾಕಷ್ಟು ಪ್ರಚಾರ ನೀಡಿದರೂಸ ಸಮಾವೇಶಕ್ಕೆ ಜನ ಬಾರದಿರುವ ಬಗ್ಗೆ ಸಭೆಯಲ್ಲಿಯೇ ಸಂಘಟಕರು ಅಸಮಧಾನವನ್ನು ಹೊರ ಹಾಕಿದರು. ಮಹಿಳಾ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ದೇಶದಲ್ಲಿ ಈಚೆಗೆ ಸಂವಿದಾನ ವಿರೋಧಿ ಕೃತ್ಯಗಳು ಹೆಚ್ಚಾಗಿವೆ. ಕೋಮು ಗಲಬೆಗಳಿಂದ ದೇಶಕ್ಕೆ … [Read more...] about ನೌನು ಗೌರಿ – ಪ್ರತಿರೋದ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ
Karwar News
ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ
ಕಾರವಾರ: ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಎನ್ಪಿಸಿಎಲ್ ಕೈಗಾ ಸಹಯೋಗದಲ್ಲಿ ನಡೆಯಲಿದೆ. ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಈ ಅಣಕು ಪ್ರದರ್ಶನ ಈ ಬಾರಿ ಕೈಗಾ ಅಣುಸ್ಥಾವರದ ಸೆಕ್ಟರ್ ಎಂ. ವ್ಯಾಪ್ತಿಯಲ್ಲಿ ಬರುವ ಕುಚೇಗಾರ ಗ್ರಾಮದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾ ಅಣು ಸ್ಥಾವರದಲ್ಲಿ … [Read more...] about ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ
ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು;ಜಿ.ಡಿ ಮನೋಜ
ಕಾರವಾರ:ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿಯನ್ನು ಸೈದ್ದಾಂತಿಕ ನೆಲೆಗಟ್ಟಿನ ಮೂಲಕ ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು ಎಂದು ಸಿದ್ದರ ಮಲ್ಲಿಖಾರ್ಜುನ ಕಾಲೇಜಿನ ಉಪನ್ಯಾಸಕ ಜಿ.ಡಿ ಮನೋಜ ಹೇಳಿದರು. ತಾಲೂಕಾ ಆಡಳಿತದಿಂದ ಹಮ್ಮಿಕೊಂಡ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಹಾಗೂ ಭಕ್ತಿಯ ಸಾಮ್ರಾಜ್ಯ ಕಟ್ಟಿದ ಕನಕದಾಸರು ವಚನ ಹಾಗೂ ದಾಸ ಸಾಹಿತ್ಯದಲ್ಲಿ ಅಪಾರ … [Read more...] about ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು;ಜಿ.ಡಿ ಮನೋಜ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಕಾರವಾರ: ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅಭಿಮಾನಿಗಳ ಕೈಗೆ ಸಿಕ್ಕಿಲ್ಲ. ಹೀಗಾಗಿ ನ.12 ರಂದು ಅವರ ಮನೆಮುಂದೆ ದರಣಿ ನಡೆಸುವದಾಗಿ ಆನಂದ ಅಸ್ನೋಟಿಕರ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ರಾಘು ನಾಯ್ಕ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ. ಈ ಬಗ್ಗೆ ಪ್ರಶ್ನಿಸಬೇಕಿದ್ದ ಆನಂದ ಅಸ್ನೋಟಿಕರ್ ಕೂಡ ಜನರ ಜೊತೆ ಬೆರೆಯುತ್ತಿಲ್ಲ. ಹೀಗಾಗಿ ಇಲ್ಲಿನ ಹಲವು … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ
ಕಾರವಾರ: ಕಾಜುಭಾಗದ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆದು ಭಾನುವಾರ ಸಂಪನ್ನಗೊಂಡಿತು. ಅಪಾರ ಭಕ್ತ ಸಮೂಹವನ್ನೊಳಗೊಂಡಿರುವ ಶಕ್ತಿ ದೇವರಾದ ಮಹಾದೇವ ದೇವ ಸ್ಥಾನದಲ್ಲಿ ಶನಿವಾರ ಮಹಾದೇವರನ್ನು ವಿಶೇಷವಾಗಿ ಅಂಲಂಕರಿಸಲಾಗಿತ್ತು. ದೇವಸ್ಥಾನದಲ್ಲಿ ಹೂ ತಳಿರು ತೀರಣಗಳಿಂದ ಶೃಂಗರಿಸಲಾಗಿತ್ತು. ಅಲ್ಲದೆ ಅಂದು ಬೆಳಗ್ಗಿಯಿಂದಲೇ ಆರಂಭವಾದ ಧಾರ್ಮಿಕ ವಿಧಿ ವಿಧಾನಗಳು ಎರಡು ದಿನವು ನಡೆಯಿತು. ಭಕ್ತರು ಬೆಳಿಗ್ಗೆಯಿಂದಲೇ ಸರದಿ … [Read more...] about ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ

