ಕಾರವಾರ: ಇರುವೆ ದಾಳಿಗೆ ಸಾವನಪ್ಪಿದ ಅಂಗವಿಕಲ ಶಿವು ಕುಟುಂಬದವರಿಗೆ ಸರ್ಕಾರದಿಂದ ಬರುವ ಸಾವಿರ ರೂ ಮಾಸಾಶನವೇ ಆಧಾರವಾಗಿತ್ತು. ಶಿವು ಮರಣದೊಂದಿಗೆ ಮಾಸಾಶನವೂ ಸ್ಥಗತಗೊಂಡಿರುವದರಿಂದ ಕುಟುಂಬ ಆರ್ಥಿಕ ಹಾಗೂ ಮಾನಸಿಕವಾಗಿ ಇನ್ನಷ್ಟು ಜರ್ಜರಿತಗೊಂಡಿದೆ. ಹೋಟೆಲ್ವೊಂದರಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಕಮಲಾಳಿಗೆ ಅವಳಿ ಮಕ್ಕಳು ಹುಟ್ಟಿದ್ದರು. ಅವರೇ ಸಂಗೀತಾ ಹಾಗೂ ಶಿವು. ಹುಟ್ಟಿನಿಂದಲೂ ಶಿವುಗೆ ಕೈ ಕಾಲುಗಳಿರಲಿಲ್ಲ. ಸರಿಯಾಗಿ ಮಾತು ಬರುತ್ತಿರಲಿಲ್ಲ. ಹೊರ … [Read more...] about ಇರುವೆ ಕಚ್ಚಿ ಸಾವನಪ್ಪಿದ ಶಿವು ಗುಡಿಸಲಲ್ಲಿ ಶೋಕದ ವಾತಾವರಣ – ಅಂಗವಿಕಲ ವೇತನವೇ ಆಧಾರವಾಗಿದ್ದ ಕುಟುಂಬಕ್ಕೆ ಶಿವು ಮರಣದ ನಂತರ ಅತಂತ್ರ ಭಾವ
Karwar News
ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಕಾರವಾರ: 2017ನೇ ಸಾಲಿಗೆ ಸಬಲ ಯೋಜನೆಯಡಿ ಶಾಲೆ ತೊರೆದ 14ರಿಂದ 18 ವರ್ಷದ ಕಿಶೋರಿಯರಿಗೆ ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ತರಬೇತಿ ಆಯೋಜಿಸಿರುವ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನೋಂದಾಯಿತ ಸಂಸ್ಥೆಗಳಿಗೆ ಆದ್ಯತೆ ನೀಡಲಿದ್ದು ಸೂಕ್ತ ಸಂಪನ್ಮೂಲ ವ್ಯಕ್ತಿಗಳನ್ನು ಹೊಂದಿರುವ ಸಂಸ್ಥೆಗಳು ಪೂರ್ಣ ವಿವರಗಳೊಂದಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ … [Read more...] about ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆ ಭೂದಾSಲೆಗಳ ಇಲಾಖೆ ಉಪ ನಿರ್ದೇಶಕ ಬಿ.ಎಸ್.ವೇಣುಗೋಪಾಲ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿದ ರೈತಸ್ನೇಹಿ ಯೋಜನೆಯಾದ ಪೋಡಿಮುಕ್ತ ಗ್ರಾಮ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 2015ರಿಂದ ಸೆಪ್ಟೆಂಬರ್ 2017ರವರೆಗೆ 35,053 ಬ್ಲಾಕ್ಗಳನ್ನು ಅಳತೆ ಮಾಡಿದ್ದು ಶೇ.70.48ರಷ್ಟು ಪ್ರಗತಿ … [Read more...] about ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್
ಕಪ್ಪು ಇರುವೆ ಕಚ್ಚಿ ಅಂಗವಿಕಲ ಯುವಕ ಸಾವು
ಕಾರವಾರ: ಕಪ್ಪು ಇರುವೆ ಕಚ್ಚಿ ಅಂಗವಿಕಲ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಮಲಾ ಎಂಬಾತರು ಪುಟ್ಟದೊಂದು ಗುಡಿಸಲು ಕಟ್ಟಿಕೊಂಡು ವಾಸವಿದ್ದರು. ಅವರ ಅವಳಿ ಮಕ್ಕಳಾದ ಶಿವು ಹಾಗೂ ಸಂಗೀತಾ ಹುಟ್ಟುತ್ತಲೇ ಅಂಗವಿಕಲರಾಗಿದ್ದರು. ಕಮಲಾ ಹೊಟೇಲ್ವೊಂದರಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಉಳಿದ ಹಣವನ್ನು ಮಕ್ಕಳ ಶಿಕ್ಷಣಕ್ಕೆ ವ್ಯಯಿಸುತ್ತಿದ್ದರು. ಹೀಗಿರುವಾಗ ತುಳಸಿ ಮದುವೆ ಆಚರಿಸಲು ಮನೆಗೆ … [Read more...] about ಕಪ್ಪು ಇರುವೆ ಕಚ್ಚಿ ಅಂಗವಿಕಲ ಯುವಕ ಸಾವು
ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ
ಕಾರವಾರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ತಂದು ಮೀನುಗಾರರ ಸಾಲಮನ್ನಾಗೆ ಪ್ರಯತ್ನಿಸಲಾಗುವದು ಎಂದು ಹೇಳಿದರು. ಬುಧವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿಕರ 50 ಸಾವಿರ ರೂ ಸಾಲಮನ್ನಾ ಮಾಡಲಾಗಿದೆ. ಆದರೆ, ಮೀನುಗಾರರಿಗೆ ಸರ್ಕಾರ ಯಾವದೇ ಕೊಡುಗೆ ನೀಡಿಲ್ಲ. ಹೀಗಾಗಿ ಎಲ್ಲಾ ಮೀನುಗಾರರು ಸೇರಿ ಜಿಲ್ಲಾ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿಯವರ ಮೂಲಕ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು … [Read more...] about ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ


