ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ … [Read more...] about ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
Karwar News
ಜಿಲ್ಲೆಯಲ್ಲಿ ವೈದ್ಯರ ಮುಷ್ಕರ – 534 ಆಸ್ಪತ್ರೆಗಳು ಬಂದ್ ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವೈದ್ಯಾಧಿಕಾರಿಗಳು
ಕಾರವಾರ:ಪೂರ್ವಾಗೃಹ ಪೀಡಿತವಾಗಿರುವ ರಾಜ್ಯ ಸರ್ಕಾರ ವೈದ್ಯರ ಮೇಲೆ ನಿಯಂತ್ರಣ ಹೇರುವ ಕಾಯಿದೆಯನ್ನು ಜಾರಿಗೆ ತಂದರೆ ಕರ್ನಾಟಕ ತೊರೆದು ಇತರೆ ರಾಜ್ಯದಲ್ಲಿ ವೃತ್ತಿ ಜೀವನ ನಡೆಸುವದಾಗಿ ಭಾರತೀಯ ವೈದ್ಯಕೀಯ ಸಂಘದವರು ಎಚ್ಚರಿಸಿದ್ದಾರೆ. ಬುಧವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಸುರೇಶ್ ಭಟ್ಟ, ಕರ್ನಾಟಕ ಸರ್ಕಾರವೂ ಖಾಸಗಿ ವೈದ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ದೂರಿದರು. ಖಾಸಗಿ ವೈದ್ಯರನ್ನು ತನ್ನ … [Read more...] about ಜಿಲ್ಲೆಯಲ್ಲಿ ವೈದ್ಯರ ಮುಷ್ಕರ – 534 ಆಸ್ಪತ್ರೆಗಳು ಬಂದ್ ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವೈದ್ಯಾಧಿಕಾರಿಗಳು
ರಕ್ತನಿದಿಗಾಗಿ ಮೊಬೈಲ್ ಆಪ್ ಬಿಡುಗಡೆ – ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿ
ಕಾರವಾರ: ಅಂಬುಲೈನ್ಸ, ರಕ್ತನಿಧಿ ಸೇವೆ ಹಾಗೂ ಹೋಂ ಕೇರ್ ಸರ್ವಿಸ್ಗಾಗಿ "ಐ ರಿಲೀಪ್" ಎಂಬ ಮೊಬೈಲ್ ಆಪ್ವೊಂದನ್ನು ಪರಿಚಯಿಸಲಾಗಿದೆ. ಕುಮಟಾ ಸಮೀಪದ ಹಿರೆಗುತ್ತಿಯಲ್ಲಿ ಬುಧವಾರ ಈ ಮೊಬೈಲ್ ಆಪ್ನ್ನು ಬಿಡುಗಡೆ ಮಾಡಲಾಯಿತು. ನಂತರ ಕಾರವಾರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶುಜಾತ ಪಾಶ, ಈ ಆಪ್ ನೀಡುವ ಸೇವೆಗಳು ಕುರಿತು ತಿಳಿಸಿದರು. ಆರೋಗ್ಯ ನಿರ್ವಹಣೆ ಸೇವೆಯನ್ನು ಗಮನದಲ್ಲಿರಿಸಿಕೊಂಡು ಈ ಆಧುನಿಕ … [Read more...] about ರಕ್ತನಿದಿಗಾಗಿ ಮೊಬೈಲ್ ಆಪ್ ಬಿಡುಗಡೆ – ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿ
ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ
ಕಾರವಾರ: ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ ಲಭಿಸಿದೆ. ವೈದ್ಯಕೀಯ ಶಿಕ್ಷಣದ ಚಟುವಟಿಕೆ, ಸಾರ್ವಜನಿಕ ಸೇವೆಗಳು ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಮೌಲ್ಯಮಾಪನದ ಆಧಾರದ ಮೇಲೆ ರಾಜ್ಯ ವೈದ್ಯಕೀಯ ವಿಜ್ಞಾನ ಸಂಘವೂ ಈ ಪ್ರಶಸ್ತಿ ನೀಡುತ್ತದೆ. ನಗರದಲ್ಲಿ ಹೊಸದಾಗಿ ಸ್ಥಾಪಿತಗೊಂಡ ಐ.ಎಂ.ಎ ಕೇಂದ್ರವನ್ನು ಉದ್ಘಾಟಿಸಲು ಆಗಮಿಸಿದ್ದ ಡಾ. ರಾಜಶೇಖರ್ ಬಳ್ಳಾರಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪ್ರಶಸ್ತಿ ನೀಡಲು … [Read more...] about ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ
ಸಂಗೀತ ಬೈಠಕ್ ಕಾರ್ಯಕ್ರಮ
ಕಾರವಾರ: ಕೆನರಾ ವೆಲ್ಫೆರ್ ಟ್ರಸ್ಟ್ನ ದಿನಕರ ಕಲಾನಿಕತೇನ ಸಂಗೀತ ವಿದ್ಯಾಲಯದಲ್ಲಿ ಮಾಸದ ಸಂಗೀತ ಸಂಗೀತ ಬೈಠಕ್ ಕಾರ್ಯಕ್ರಮ ಸುಂದರವಾಗಿ ಮೂಡಿಬಂತು. ಪ್ರತಿಯೊಬ್ಬ ಸಂಗೀತ ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸುವುದು, ಸಂಗೀತದಲ್ಲಿ ಹೆಚ್ಚಿನ ಅಭ್ಯಾಸ ಮಾಡಲು ಪೆÇ್ರೀತ್ಸಾಹಿಸುವುದು ಈ ಕಾರ್ಯಕ್ರಮದ ಮುಖ್ಯ ಉz್ದÉೀಶವಾಗಿದೆ ಎಂದು ಶಿಕ್ಷಕರಾದ ಮಾರುತಿ ನಾಯ್ಕ ಹಾಗೂ ಗಣಪತಿ ಹೆಗಡೆ ತಿಳಿಸಿದರು. ಪ್ರತಿ ತಿಂಗಳು ಈ ಕಾರ್ಯಕ್ರಮ ನಡೆಯುವುದರಿಂದ ಮಕ್ಕಳಿಗೆ ಸಂಗೀತದಲ್ಲಿ … [Read more...] about ಸಂಗೀತ ಬೈಠಕ್ ಕಾರ್ಯಕ್ರಮ



