ಕಾರವಾರ: ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮ ಸರಳೀಕರಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗಿಲ್ ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಳಗೊಳಿಸುವ ಅಗತ್ಯವಿದೆ. ಇದು ರಾಜ್ಯ ಸರ್ಕಾರದ ಹಂತದಲ್ಲೇ ಆಗಬೇಕಿರುವುದರಿಂದ ಸರ್ಕಾರಕ್ಕೆ ಪ್ರಸ್ತಾವನೆ … [Read more...] about ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್ರಿಂದ ಜಿಲ್ಲಾ ಪ್ರಗತಿ ಪರಿಶೀಲನೆ
Karwar News
karwar Movies as on 3-11-2017
Arjun Theatre Ittefaq (UA) hindi 12369 … [Read more...] about karwar Movies as on 3-11-2017
karwar Movies as on 03-11-2017
Geethanjali Theatre LIE (UA) telugu 3 pm6 pm9 pm … [Read more...] about karwar Movies as on 03-11-2017
ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ



