• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಮಂಗಳೂರು ಮೂಲದ ಬೋಟ್‍ಗಳು ಅನಧಿಕೃತ ಬುಲ್‍ಟ್ರಾಲ್ ಮೀನುಗಾರಿಕೆ

November 2, 2017 by Sachin Hegde Leave a Comment

ಕಾರವಾರ: ಅಂಜುದೀವ್ ದ್ವೀಪದ ಬಳಿ ಮಲ್ಪೆ ಹಾಗೂ ಮಂಗಳೂರು ಮೂಲದ ಬೋಟ್‍ಗಳು ಅನಧಿಕೃತವಾಗಿ ಬುಲ್‍ಟ್ರಾಲ್ ಮೀನುಗಾರಿಕೆ ನಡೆಸುತ್ತಿವೆ. ಮಲ್ಪೆ ಹಾಗೂ ಮಂಗಳೂರು ಭಾಗದ ಮೀನುಗಾರರು ಕಾನೂನು ಬಾಹಿರವಾಗಿ ಮೀನುಗಾರಿಕೆ ನಡೆಸಿದರೂ ಕೋಸ್ಟ ಗಾರ್ಡ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಸ್ಥಳೀಯ ಮೀನುಗಾರರ ಮೇಲೆ ಅನಾವಷ್ಯಕವಾಗಿ ವಿವಿಧ ಪ್ರಕರಣಗಳನ್ನು ದಾಖಲಿಸಿ ತೊಂದರೆ ನೀಡುತ್ತಿದ್ದಾರೆ. ಭಾರತೀಯ ನೌಕಾನೆಲೆ ವ್ಯಾಪ್ತಿಗೆ ಬರುವ ಅಂಜುದೀವ್ ದ್ವೀಪದ ಬಳಿ ಇತರರಿಗೆ … [Read more...] about ಮಂಗಳೂರು ಮೂಲದ ಬೋಟ್‍ಗಳು ಅನಧಿಕೃತ ಬುಲ್‍ಟ್ರಾಲ್ ಮೀನುಗಾರಿಕೆ

ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ

November 2, 2017 by Sachin Hegde Leave a Comment

ಕಾರವಾರ: ಕರ್ನಾಟಕ ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕರುನಾಡ ರಕ್ಷಣಾ ವೇದಿಕೆಯವರು ಗಮನ ಸೆಳೆದರು. ಕಾರವಾರದ ಸದಾಶಿವಗಡ ಪ್ರದೇಶ ಗೋವಾ ಗಡಿಯಾಗಿದ್ದು, ಇಲ್ಲಿನ ಹಲವು ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕಿದೆ ಎಂದು ವೇದಿಕೆ ಅಧ್ಯಕ್ಷ ಎನ್. ದತ್ತಾ ಶಾಸಕ ಸತೀಶ್ ಸೈಲ್ ಬಳಿ ಮನವಿ ಮಾಡಿದರು. ಗಡಿಭಾಗದ ಅಭಿವೃದ್ದಿಗೆ ಗಮನ ಹರಿಸುವದಾಗಿ ಶಾಸಕರು ಭರವಸೆ ನೀಡಿದರು. ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಸುರಜ ದೇಸಾಯಿ, ಸದಾಶಿವಗಡ ಶಾಲಾ ಮುಖ್ಯೋದ್ಯಾಪಕಿ … [Read more...] about ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ

ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ

November 2, 2017 by Sachin Hegde Leave a Comment

ಕಾರವಾರ:ದೇಶಕ್ಕೆ ರಕ್ಷಣೆಯನ್ನು ವ್ಯವಸ್ಥಿತವಾಗಿ ರೂಪಿಸುವಲ್ಲಿ ಹಾಗೂ ಭಾರತವನ್ನು ಒಗ್ಗಟ್ಟಾಗಿ ಕಟ್ಟುವಲ್ಲಿ ಮಹತ್ತರವಾದ ಪಾತ್ರ ವಹಿಸಿದ ನಾಯಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯಾ ನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಸಂಕಲ್ಪ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ

ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ

November 1, 2017 by Sachin Hegde Leave a Comment

ಕಾರವಾರ: ಡಿಸೆಂಬರ್ 8ರಿಂದ 10ರ ವರೆಗೆ "ಕರಾವಳಿ ಉತ್ಸವ" ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ನಡೆಸಿದ ಸಭೆಯಲ್ಲಿ ಕರಾವಳಿ ಉತ್ಸವದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕರಾವಳಿ ಉತ್ಸವ ಹಾಗೂ ಉತ್ಸವದ ಅಂಗವಾಗಿ ನಡೆಸಬೇಕಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ನಂತರ ಡಿಸೆಂಬರ್ 8, 9, 10ರಂದು ಉತ್ಸವ ಆಯೋಜಿಸುವ ಕುರಿತು … [Read more...] about ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ

ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ

November 1, 2017 by Sachin Hegde Leave a Comment

ಕಾರವಾರ: ಟಿಪ್ಪುವಿನ ಸಾಧನೆ ಕೊಂಡಾಡಿದ್ದ ಬಿಜೆಪಿ ಮುಖಂಡರೇ ಈಗ ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ, ಜಗದೀಶ ಶೇಟ್ಟರ್, ಸದಾನಂದ ಗೌಡ ಅವರು ಟಿಪ್ಪುವನ್ನು ಕೊಂಡಾಡಿದ್ದರು. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಟಿಪ್ಪು ವಿರೋಧಿ ಹೇಳಿಕೆ ನೀಡಲಾರಂಭಿಸಿದ್ದಾರೆ ಎಂದು ದೂರಿದರು. … [Read more...] about ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,383 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar