ಕಾರವಾರ: ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ರಾಷ್ಟೀಯ ಸೇವಾ ಯೋಜನೆ ಅಡಿಯಲ್ಲಿ ಸರ್ದಾರ ವಲ್ಲಭಬಾಯಿ ಪಟೇಲ್ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆಯನ್ನು ಆಚರಿಸಲಾಯಿತು. ಕ.ವಿ.ವಿ. ಧಾರವಾಡ ಸದಸ್ಯ ಡಾ. ಶಿವಾನಂದ ನಾಯಕ ಮಾತನಾಡಿ, ಸರ್ದಾರ ವಲ್ಲಭಬಾಯಿ ಪಟೇಲ್ರ ಜನ್ಮದಿನವನ್ನು ರಾಷ್ಟ್ರೀಯ ಎಕತಾ ದಿನ ಎಂದು ಆಚರಿಸುವುದು ಅರ್ಥಪೂರ್ಣವಾಗಿದೆ. ಪಟೇಲರ ವಿಚಾರ ಸದೃಡ ನಿರ್ದಾರ ಮತ್ತು ಪ್ರಮಾಣಿಕತೆ ವಿದ್ಯಾರ್ಥಿಗಳು ಬೆಳಸಿಕೊಂಡಲ್ಲಿ ಸದೃಡವಾದ … [Read more...] about ವಲ್ಲಭಬಾಯಿ ಪಟೇಲ್ರ 142 ನೇ ಜನ್ಮ ದಿನವಾದ ರಾಷ್ಟ್ರೀಯ ಎಕತಾ ದಿನಾಚರಣೆ
Karwar News
ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ
ಕಾರವಾರ: ಜಿಲ್ಲಾ ಕೈಗಾರಿಕಾ ಕೇಂದ್ರವೂ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (PMEGP)ಯೋಜನೆಯಡಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸಲು ಸಾಲ ಪಡೆಯಲು ಇಚ್ಛಿಸುವ ನಗರ ಮತ್ತು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ಕೈಗಾರಿಕಾ ಚಟುವಟಿಕೆಗಳಿಗೆ ರೂ.25.00 ಲಕ್ಷ ಹಾಗೂ ಸೇವಾ ಚಟುವಟಿಕೆಗಳಿಗೆ ರೂ.10.00 ಲಕ್ಷ ಆಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯಲ್ಲಿರಬೇಕು. ಘಟಕದ ಯೋಜನಾ … [Read more...] about ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ
ಮೊದಲ ಬಹುಮಾನ ಪಡೆಯಲು ಶ್ರಮಿಸಿದ ಆಕಾಶವಾಣಿ ಸಿಬ್ಬಂದಿ
ಕಾರವಾರ: ಆಕಾಶವಾಣಿ ಕೇಂದ್ರದ ಕೊಡುಗೆಯಾದ 'ಕಾಡ ಕತ್ತಲೆಯಲ್ಲಿ ಸುಳಿದ ಬೆಳಕು' ರೂಪಕಕ್ಕೆ ಆಕಾಶವಾಣಿಯ ಸ್ಥಳೀಯ ವಾರ್ಷಿಕ ಸ್ಪರ್ದೆ 2017ರ ಎಲ್ಆರ್ಎಸ್ (ಸ್ಥಳೀಯ ರೇಡಿಯೋ ನಿಲಯಗಳ) ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಲಭಿಸಿದೆ. ಉತ್ತರ ಕನ್ನಡದ ಸಿದ್ದಿ ಜನಾಂಗದ ಕಥೆ-ವ್ಯಥೆ ಹಾಗೂ ಜೀವನದ ಕುರಿತಾದ ಈ ರೂಪಕವನ್ನು ಕಾರವಾರ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕರಾದ ಫೆÇ್ಲೀರಿನ್ ರೋಶ್ ನಿರ್ಮಿಸಿದ್ದರು. ಈ ರೂಪಕವು ರಾಜ್ಯಾಂದ್ಯಂತ ಎಲ್ಲ … [Read more...] about ಮೊದಲ ಬಹುಮಾನ ಪಡೆಯಲು ಶ್ರಮಿಸಿದ ಆಕಾಶವಾಣಿ ಸಿಬ್ಬಂದಿ
ಡ್ರಾಯಿಂಗ್ ಮತ್ತು ಪೆಂಟಿಂಗ್ ಸ್ಪರ್ಧೇ
ಕಾರವಾರ: ಭಾರತೀಯ ನೌಕಾ ನೆಲೆಯು ನೌಕಾ ದಿನಾಚರಣೆ ಅಂಗವಾಗಿ ನವೆಂಬರ್ 5 ರಂದು ಬೆಳಗ್ಗೆ 9 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಕಾರವಾರ ದೈವಜ್ಞ ಕಲ್ಯಾಣ ಮಂಟಪದಲ್ಲಿ ಶಾಲಾ ಮಕ್ಕಳಿಗಾಗಿ ಡ್ರಾಯಿಂಗ್ ಮತ್ತು ಪೆಂಟಿಂಗ್ ಸ್ಪರ್ಧೇ ಆಯೋಜಿಸಿದೆ. ಸ್ಪರ್ಧೇಯನ್ನು ಮಕ್ಕಳ ವಯಸ್ಸಿಗನುಸಾರವಾಗಿ ನಾಲ್ಕು ಗುಂಪುಗಳಲ್ಲಿ ನಡೆಸಲಾಗುವದು. ಆಸಕ್ತ ಮಕ್ಕಳು ಸ್ಪರ್ಧೇ ದಿನದಂದು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ಬೆಳಗ್ಗೆ 8.30 ರೊಳಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ … [Read more...] about ಡ್ರಾಯಿಂಗ್ ಮತ್ತು ಪೆಂಟಿಂಗ್ ಸ್ಪರ್ಧೇ
ಅನಧಿಕೃತ ಮರ ಕಟಾವು – ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಗರಂ ಆದ ಅಧ್ಯಕ್ಷ
ಕಾರವಾರ: ನಗರದ ವಿವಿಧ ವಾರ್ಡಗಳಲ್ಲಿ ನಡೆಯುವ ಅಭಿವೃದ್ದಿ ಕೆಲಸಗಳ ಕುರಿತು ಅಧಿಕಾರಿಗಳು ಸ್ಥಳೀಯ ಸದಸ್ಯರಿಗೆ ಸೂಕ್ತ ಮಾಹಿತಿ ಒದಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಸೂಚಿಸಿದರು. ಮಂಗಳವಾರ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು, ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದರು. ನಗರದ ಜನತಾ ಬಜಾರ್ ಮುಂಭಾಗ ಮರವೊಂದನ್ನು ಕಡಿಯಲಾಗಿದೆ. ಇದರಿಂದ ನಗರದ ಸೌಂದರ್ಯಕ್ಕೆ ದಕ್ಕೆ ಉಂಟಾಗಿದೆ. ರಸ್ತೆ ಅಗಲೀಕರಣದ ವೇಳೆ ಮರ ಕಟಾವಿಗೆ ವಿರೋಧ ವ್ಯಕ್ತಪಡಿಸಿದ್ದ … [Read more...] about ಅನಧಿಕೃತ ಮರ ಕಟಾವು – ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಗರಂ ಆದ ಅಧ್ಯಕ್ಷ


