ಕಾರವಾರ: ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನು "ಡಿ" ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಂದಾಯ ಇಲಾಖೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಾಜ್ಯಾದ್ಯಂತ 10,450 ಗ್ರಾಮ ಸಹಾಯಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಯಾವದೇ ಸೇವಾ ಭದ್ರತೆಗಳಿಲ್ಲದೇ 10 ಸಾವಿರ ವೇತನಕ್ಕೆ ದುಡಿಯುತ್ತಿದ್ದಾರೆ. ಆದರೆ, ಈಗಿನ ದುಬಾರಿ ದಿನಗಳಲ್ಲಿ ಈ … [Read more...] about “ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ
Karwar News
ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ
ಕಾರವಾರ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳವು ನವ್ಹಂಬರ 2 ರಿಂದ 4 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿÉ ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹವನ್ನು ಹಮ್ಮಿಕೊಂಡಿದೆ. ನವ್ಹಂಬರ 2 ರಂದು ಮದ್ಯಾಹ್ನ 3 ಗಂಟೆಗೆ ಉಳವಿ ಚೆನ್ನಕೇಶವ ಸಭಾ ಭವನದಲ್ಲಿ ಗ್ರಾಮಸಭೆ ನಡೆಸಿ ಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲಾಗುವದು. ನ.3 ರಂದು ಬೆಳಗ್ಗೆ 9 ಗಂಟೆಗೆ ಶಿರಸಿ ಮಾರಿಕಾಂಬಾ ಪದವಿ ಪೂರ್ವ ಕಾಲೇಲನಲ್ಲಿ ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಥಿಗಳಿಂದ … [Read more...] about ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ
ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು;ಪುರುಷೋತ್ತಮ ಸಾವಂತ
ಕಾರವಾರ:ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಅಭಿಪ್ರಾಯ ಪಟ್ಟರು. ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಬಂಗಾರಪ್ಪನವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಿ ಅವರು ಮಾತನಾಡಿದರು. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ನಾಡಿಗೆ ಅವರ ಸೇವೆ ದೊಡ್ಡದು ಎಂದು ಸ್ಮರಿಸಿದರು. ಪ್ರಮುಖರಾದ ಖಲಿಲುಲ್ಲಾ ಶೇಖ್ ಮಾತನಾಡಿ, ಮರಣಾ ನಂತರವೂ ಜನ … [Read more...] about ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು;ಪುರುಷೋತ್ತಮ ಸಾವಂತ
ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ
ಕಾರವಾರ: ಬಿಣಗಾದ ಸೀತಾ ನಗರದಲ್ಲಿ ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ದ ಊರ ನಾಗರಿಕರು ಪೊಲೀಸ್ ಠಾಣೆಗೆ ದೂರು ನೀಡಿದರು. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ಜಮಾಯಿಸಿದ ಜನ ಅಕ್ರಮ ಮಾರಾಟಗಾರರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಗೋವಾದಿಂದ ಅನಧಿಕೃತವಾಗಿ ತಂದ ಮದ್ಯವನ್ನು ಬಿಣಗಾದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗಿದೆ ಎಂದು ಮಹಿಳೆಯರು ದೂರಿದರು. ಶಾಂತಿ ಕಣ್ಣನ್ ಹಾಗೂ ವಿಜಯಾ ಕಣ್ಣನ್ ಎಂಬಾತರು … [Read more...] about ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ
ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಕಾರವಾರ: ಒಂದಷ್ಟು ಹುಡುಗರು... ಇನ್ನೊಂದಿಷ್ಟು ಹುಡುಗಿಯರು... ಒಬ್ಬರಾದ ಮೇಲೆ ಒಬ್ಬರಂತೆ ಪಾಲಕರೊಡನೆ ವೇದಿಕೆಗೆ ಬಂದು ತಮ್ಮನ್ನು ತಾವೇ ಪರಿಚಯಿಸಿಕೊಳ್ಳುವರು. ಹುಡುಗ ಹಾಗೂ ಹುಡುಗಿ ಹಾಗೂ ಪಾಲಕರ ಮಾತುಕಥೆ ನಂತರ ಬಾಳ ಸಂಗಾತಿಯನ್ನು ಆರಿಸುವರು. ಕಳೆದ ಏಳು ವರ್ಷಗಳಿಂದ ಸದಾಶಿವಗಡದ ಸದಿಚ್ಚಾ ಭವನದಲ್ಲಿ ಕೊಂಕಣ ಮರಾಠಾ ಸಮುದಾಯದವರು ಇಂತಹೊಂದು ವಧು ವರರ ಮೇಳವನ್ನು ಆಯೋಜಿಸುತ್ತ ಬಂದಿದ್ದಾರೆ. ಯುವಕ ಯುವತಿಯರ ಗುಣ-ನಡತೆ, ವಿದ್ಯಾಬ್ಯಾಸ, ಉದ್ಯೋಗ, ನಿರೀಕ್ಷೆಗಳಿಗೆ … [Read more...] about ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ


