• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

“ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ

October 31, 2017 by Sachin Hegde Leave a Comment

ಕಾರವಾರ: ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನು "ಡಿ" ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಂದಾಯ ಇಲಾಖೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಾಜ್ಯಾದ್ಯಂತ 10,450 ಗ್ರಾಮ ಸಹಾಯಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಯಾವದೇ ಸೇವಾ ಭದ್ರತೆಗಳಿಲ್ಲದೇ 10 ಸಾವಿರ ವೇತನಕ್ಕೆ ದುಡಿಯುತ್ತಿದ್ದಾರೆ. ಆದರೆ, ಈಗಿನ ದುಬಾರಿ ದಿನಗಳಲ್ಲಿ ಈ … [Read more...] about “ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ

ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ

October 31, 2017 by Sachin Hegde Leave a Comment

ಕಾರವಾರ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳವು ನವ್ಹಂಬರ 2 ರಿಂದ 4 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿÉ ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹವನ್ನು ಹಮ್ಮಿಕೊಂಡಿದೆ. ನವ್ಹಂಬರ 2 ರಂದು ಮದ್ಯಾಹ್ನ 3 ಗಂಟೆಗೆ ಉಳವಿ ಚೆನ್ನಕೇಶವ ಸಭಾ ಭವನದಲ್ಲಿ ಗ್ರಾಮಸಭೆ ನಡೆಸಿ ಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲಾಗುವದು. ನ.3 ರಂದು ಬೆಳಗ್ಗೆ 9 ಗಂಟೆಗೆ ಶಿರಸಿ ಮಾರಿಕಾಂಬಾ ಪದವಿ ಪೂರ್ವ ಕಾಲೇಲನಲ್ಲಿ ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಥಿಗಳಿಂದ … [Read more...] about ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ

ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು;ಪುರುಷೋತ್ತಮ ಸಾವಂತ

October 30, 2017 by Sachin Hegde Leave a Comment

ಕಾರವಾರ:ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಅಭಿಪ್ರಾಯ ಪಟ್ಟರು. ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಬಂಗಾರಪ್ಪನವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಿ ಅವರು ಮಾತನಾಡಿದರು. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ನಾಡಿಗೆ ಅವರ ಸೇವೆ ದೊಡ್ಡದು ಎಂದು ಸ್ಮರಿಸಿದರು. ಪ್ರಮುಖರಾದ ಖಲಿಲುಲ್ಲಾ ಶೇಖ್ ಮಾತನಾಡಿ, ಮರಣಾ ನಂತರವೂ ಜನ … [Read more...] about ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು;ಪುರುಷೋತ್ತಮ ಸಾವಂತ

ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ

October 30, 2017 by Sachin Hegde Leave a Comment

ಕಾರವಾರ: ಬಿಣಗಾದ ಸೀತಾ ನಗರದಲ್ಲಿ ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ದ ಊರ ನಾಗರಿಕರು ಪೊಲೀಸ್ ಠಾಣೆಗೆ ದೂರು ನೀಡಿದರು. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ಜಮಾಯಿಸಿದ ಜನ ಅಕ್ರಮ ಮಾರಾಟಗಾರರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಗೋವಾದಿಂದ ಅನಧಿಕೃತವಾಗಿ ತಂದ ಮದ್ಯವನ್ನು ಬಿಣಗಾದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗಿದೆ ಎಂದು ಮಹಿಳೆಯರು ದೂರಿದರು. ಶಾಂತಿ ಕಣ್ಣನ್ ಹಾಗೂ ವಿಜಯಾ ಕಣ್ಣನ್ ಎಂಬಾತರು … [Read more...] about ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ

ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ

October 30, 2017 by Sachin Hegde Leave a Comment

ಕಾರವಾರ: ಒಂದಷ್ಟು ಹುಡುಗರು... ಇನ್ನೊಂದಿಷ್ಟು ಹುಡುಗಿಯರು... ಒಬ್ಬರಾದ ಮೇಲೆ ಒಬ್ಬರಂತೆ ಪಾಲಕರೊಡನೆ ವೇದಿಕೆಗೆ ಬಂದು ತಮ್ಮನ್ನು ತಾವೇ ಪರಿಚಯಿಸಿಕೊಳ್ಳುವರು. ಹುಡುಗ ಹಾಗೂ ಹುಡುಗಿ ಹಾಗೂ ಪಾಲಕರ ಮಾತುಕಥೆ ನಂತರ ಬಾಳ ಸಂಗಾತಿಯನ್ನು ಆರಿಸುವರು. ಕಳೆದ ಏಳು ವರ್ಷಗಳಿಂದ ಸದಾಶಿವಗಡದ ಸದಿಚ್ಚಾ ಭವನದಲ್ಲಿ ಕೊಂಕಣ ಮರಾಠಾ ಸಮುದಾಯದವರು ಇಂತಹೊಂದು ವಧು ವರರ ಮೇಳವನ್ನು ಆಯೋಜಿಸುತ್ತ ಬಂದಿದ್ದಾರೆ. ಯುವಕ ಯುವತಿಯರ ಗುಣ-ನಡತೆ, ವಿದ್ಯಾಬ್ಯಾಸ, ಉದ್ಯೋಗ, ನಿರೀಕ್ಷೆಗಳಿಗೆ … [Read more...] about ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,386 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar