• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ

October 29, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರಕ್ಕೆ ಹೊನ್ನಾವರದ ಪ್ರಶಾಂತ ಹೆಗಡೆ ಮೂಡಲಮನೆ, ಯಲ್ಲಾಪುರದ ನಾಗರಾಜ ಹುಡೇದ, ಶಿರಸಿಯ ಗಾಯತ್ರಿ ರಾಘವೇಂದ್ರ, ದಾಂಡೇಲಿಯ ನರೇಶ ನಾಯ್ಕ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಹಿರಿಯ ಸಾಹಿತಿ … [Read more...] about ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ

ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರ

October 29, 2017 by Sachin Hegde Leave a Comment

ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಸಿದ್ದಗೊಳ್ಳುತ್ತಿರುವ ರಾಕ್ ಗರ್ಡನ್‍ನಲ್ಲಿ ಮೀನುಗಾರಿಕೆಯನ್ನು ಅಭಿವ್ಯಕ್ತಿಸುವ ಸುಮಾರು 22 ಅಡಿ ಎತ್ತರದ ಸೆಲಿಬ್ರೆಷನ್ ಕಲ್ಚರ್ ಎಂಬ ಹೊಸ ಕಲಾಕೃತಿಯನ್ನು ಬೆಂಗಳೂರಿನಲ್ಲಿ ಸಿದ್ದಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು. ನಗರದ ಮಯೂರವರ್ಮ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಕಳೆದ … [Read more...] about ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರ

ನಕಲಿ ಬಂಗಾರವನ್ನು ಅಸಲಿ ಎಂದು ಪ್ರಮಾಣಿಕರಿಸಿ ಬ್ಯಾಂಕಿಗೆ 68.15 ಲಕ್ಷ ರೂ. ಪಂಗನಾಮ ಹಾಕಿದ್ದ ರಾಜಕುಮಾರ್ ಶೇಟ್

October 29, 2017 by Sachin Hegde Leave a Comment

ಕಾರವಾರ: ನಕಲಿ ಬಂಗಾರವನ್ನು ಅಸಲಿ ಎಂದು ಪ್ರಮಾಣಿಕರಿಸಿ ಮಲ್ಲಾಪುರ ಬ್ಯಾಂಕಿಗೆ 68.15 ಲಕ್ಷ ರೂ. ಪಂಗನಾಮ ಹಾಕಿದ್ದ ರಾಜಕುಮಾರ್ ಶೇಟ್, ಕದ್ರಾದ ಎಸ್‍ಬಿಐ ಬ್ಯಾಂಕಿನ ಶಾಖೆಯಲ್ಲೂ 25.21 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕದ್ರಾದ ಬ್ಯಾಂಕಿನಲ್ಲಿ ಚಿನ್ನದ ಪರಿಶೀಲನೆ ನಡೆಯುತ್ತಿದ್ದ ಸಂದರ್ಭದಲ್ಲಿ ಒಟ್ಟೂ 11 ಆರೋಪಿಗಳು ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದಾರೆ. ಗ್ರಾಹಕರು ಬ್ಯಾಂಕಿಗೆ ವಂಚಿಸಲು ತಂದಿದ್ದ ನಕಲಿ … [Read more...] about ನಕಲಿ ಬಂಗಾರವನ್ನು ಅಸಲಿ ಎಂದು ಪ್ರಮಾಣಿಕರಿಸಿ ಬ್ಯಾಂಕಿಗೆ 68.15 ಲಕ್ಷ ರೂ. ಪಂಗನಾಮ ಹಾಕಿದ್ದ ರಾಜಕುಮಾರ್ ಶೇಟ್

ಕನ್ನಡಿಗರ ಮಕ್ಕಳು ಕನ್ನಡ ಮರೆತು ಗೋವಾ ಶಿಕ್ಷಣದತ್ತ ಆಕರ್ಶಿತ

October 29, 2017 by Sachin Hegde Leave a Comment

ಕಾರವಾರ: ಗೋವಾ ಸರ್ಕಾರ ಕಾರವಾರದ ಕೆಲ ಹಳ್ಳಿಗೆ ಶಾಲಾ ಬಸ್ ಓಡಿಸುತ್ತಿದೆ. ಪರಿಣಾಮ ಕನ್ನಡಿಗರು ಗೋವಾ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಕರ್ನಾಟಕ ಸರ್ಕಾರದಿಂದ ಗಡಿನಾಡ ಕನ್ನಡದ ಮಕ್ಕಳಿಗೆ ಕನ್ನಡ ಕಲಿಸುವ ಯಾವದೇ ವಿಶೇಷ ಪ್ರಯತ್ನ ಮಾತ್ರ ನಡೆಸಿಲ್ಲ. ಪ್ರತಿದಿನ ಮುಂಜಾನೆ ಗೋವಾದ ಬಸ್‍ಗಳು ಕಾರವಾರದ ಕೆಲ ಗ್ರಾಮಗಳಿಗೆ ಆಗಮಿಸಿ ಇಲ್ಲಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತದೆ. ಸಂಜೆ ಹಿಂತಿರುಗಿ ಮನೆಗೆ ಬಿಡುತ್ತದೆ. ಗೋವಾದಲ್ಲಿ ಶಿಕ್ಷಣ ಪಡೆದ ಮಕ್ಕಳಿಗೆ … [Read more...] about ಕನ್ನಡಿಗರ ಮಕ್ಕಳು ಕನ್ನಡ ಮರೆತು ಗೋವಾ ಶಿಕ್ಷಣದತ್ತ ಆಕರ್ಶಿತ

ಶಿವಾಜಿ ವಿದ್ಯಾಯಲದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಭೇತಿ ಸಂಸ್ಥೆಗೆ ಭೇಟಿ

October 29, 2017 by Sachin Hegde Leave a Comment

ಕಾರವಾರ: ಬಾಡ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಗೆ ಭೇಟಿ ನೀಡಿ ವಿವಿಧ ಕಾರ್ಯಗಳ ಮಾಹಿತಿ ಪಡೆದರು. ಈ ವೇಳೆ ಡಯಟನ ಪ್ರಾಚಾರ್ಯರಾದ ಈಶ್ವರ ನಾಯ್ಕ ಮಾತನಾಡಿ, ಮುಂದಿನ ಶಿಕ್ಷಕರಿಗೆ ಈಗಲೇ ಡಯಟ್ ಚಟುವಟಿಕೆಗಳ ಕುರಿತು ತಿಳುವಳಿಕೆಯಿರಬೇಕು ಎಂದರು. ಡಯಟನ ಹಿರಿಯ ಉಪನ್ಯಾಸಕರಾದ ನಾಗರಾಜ ನಾಯಕ, ವಿ.ಆರ್.ನಾಯ್ಕ, ದೇವಿದಾಸ ಮೋಗೆರ, ಸವಿತಾ ನಾಯಕ, ಮಂಗಲ ಲಕ್ಷ್ಮೀ ಪಾಟೀಲ, ಶಾಂತೇಷ ನಾಯಕ ಸಂಸ್ಥೆಯ … [Read more...] about ಶಿವಾಜಿ ವಿದ್ಯಾಯಲದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಭೇತಿ ಸಂಸ್ಥೆಗೆ ಭೇಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,387 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar